|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

31.01.2019

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಹೇಮಂತ ಋತು / ಪೌಷ ಮಾಸ /
ಕೃಷ್ಣ ಪಕ್ಷ / ಏಕಾದಶೀ ತಿಥಿ/

ಗುರುವಾರ/ ಜ್ಯೇಷ್ಠ ನಕ್ಷತ್ರ /

ದಿನಾಂಕ:  31.01.2019

 °~•~°~•~°~•~°~•~°~•~°

ಮೇಷ

        ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ನಿಧಾನಗತಿಯ ಮುನ್ನಡೆ. ಆರ್ಥಿಕ  ಮುನ್ನಡೆ ಸಾಧಿಸುವಿರಿ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಉತ್ತಮ ಏಳಿಗೆ. ವಿದ್ಯಾರ್ಥಿಗಳಿಗೆ ಉತ್ತಮ ಏಳಿಗೆ.



ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತುತೇ ||

°~•~°~•~°~•~°~•~°~•~°

    

ವೃಷಭ

         ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಅಡೆತಡೆ ಕಂಡುಬಂದರೂ ಕೂಡ ನಿಧಾನಗತಿಯ ಮುನ್ನಡೆ ಸಾಧಿಸುವಿರಿ. ಆರ್ಥಿಕ ಸಮಸ್ಯೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಿರಿಕಿರಿ. ಆರೋಗ್ಯದಲ್ಲಿ ನಿಧಾನಗತಿಯ ಮುನ್ನಡೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದಿಂದ ಉತ್ತಮ ಫಲ.




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ:

°~•~°~•~°~•~°~•~°~•~°



ಮಿಥುನ


   ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ರೀತಿಯ ಏಳಿಗೆ. ಆರ್ಥಿಕವಾಗಿ ಮುನ್ನಡೆ ಸಾಧಿಸುವಿರಿ..  ದೂರಪ್ರಯಾಣ ಮಾಡಬೇಕಾಗುವ ಸಂದರ್ಭ ಒದಗಿಬರುವುದು. ದಾಂಪತ್ಯ ಜೀವನದಲ್ಲಿ ಸುಖ. ವಿವಾಹ ಅಪೇಕ್ಷಿತರಿಗೆ ವಿವಾಹ ಯೋಗ ಭಾಗ್ಯ ಒದಗಿಬರುವುದು. ವಿದ್ಯಾರ್ಥಿಗಳಿಗೆ ಉತ್ತಮ ಫಲ ಲಭ್ಯ.



ಪರಿಹಾರ  
ಶ್ರೀಕೃಷ್ಣನ ಆರಾಧನೆಯಿಂದ ಶುಭ.

ಜಪಿಸಲು:
ವಸುದೇವಸುತಂ ದೇವಂ

ಕಂಸಚಾಣೂರಮರ್ದನಮ್|

ದೇವಕೀಪರಮಾನನ್ದಂ

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ವ್ಯವಹಾರಿಕ ಕ್ಷೇತ್ರದಲ್ಲಿ ಉತ್ತಮ ಏಳಿಗೆ ಕಂಡುಬಂದರೂ ಹಣಕಾಸಿನ ಕಷ್ಟ ಎದುರಿಸಬೇಕಾಗುತ್ತದೆ. ಆರೋಗ್ಯದಲ್ಲಿ ಏರುಪೇರು ಅನುಭವಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ  ಕಲಹ. ವಿದ್ಯಾರ್ಥಿಗಳಿಗೆ ತಮ್ಮ ಪರಿಶ್ರಮದಿಂದ ಉತ್ತಮ ಫಲ. ಕುಲದೇವತೆಯ ಆರಾಧನೆಯು ಅತಿ ಮುಖ್ಯವಾಗಿದ್ದು ಕುಲದೇವತಾ ದರ್ಶನ ಮತ್ತು ಗುರು ಹಿರಿಯರ ಆಶೀರ್ವಾದವನ್ನು ಪಡೆಯಿರಿ.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತುತೇ ||

 °~•~°~•~°~•~°~•~°~•~°



ಸಿಂಹ

      ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಉತ್ತಮ   ಏಳಿಗೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ವಿನಾಕಾರಣ ಖರ್ಚುವೆಚ್ಚ ಒದಗಿಬರುವುದು. ದಾಂಪತ್ಯ ಜೀವನದಲ್ಲಿ ಸುಖ. ಉದರ ಸಂಬಂಧಿ ತೊಂದರೆ ಕಂಡುಬರುವುದರಿಂದ ಆಹಾರದ ಬಗ್ಗೆ ನಿಗಾ ಇರಲಿ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

    °~•~°~•~°~•~°~•~°~•~°      


ಕನ್ಯಾ


    ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಏಳಿಗೆ. ನೂತನವಾದ ಉದ್ಯೋಗಾಕಾಂಕ್ಷಿಗಳಿಗೆ ಸುಸಮಯ. ಹಣಕಾಸಿನ ವಿಚಾರದಲ್ಲಿ ಏಳಿಗೆ. ಹೊಸ ವಾಹನ, ಭೂಮಿ, ಅಲಂಕಾರಿಕ ವಸ್ತುಗಳ ಖರೀದಿಗೆ ಸಂದರ್ಭ ಒದಗಿ ಬರಲಿದೆ. ಆರೋಗ್ಯದಲ್ಲಿ ಏಳಿಗೆ ಕಂಡುಬರಲಿದೆ. ವೈವಾಹಿಕ ಜೀವನದಲ್ಲಿ ಶಾಂತಿ ನೆಲೆಗೊಳ್ಳುವುದು. ವಿದ್ಯಾರ್ಥಿಗಳಿಗೆ ಉತ್ತಮ ಏಳಿಗೆ ಕಂಡುಬರಲಿದ್ದು ಉತ್ತಮ ಹೆಸರು ಗಳಿಸುವಿರಿ.



ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು:
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ|  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ


        ಕಾರ್ಯಕ್ಷೇತ್ರದಲ್ಲಿ ಹಿನ್ನಡೆ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳು ಕಂಡುಬಂದರೂ ಕುಟುಂಬದಿಂದ ಸಹಾಯ ಒದಗಿ ಬರಲಿದೆ. ಆರೋಗ್ಯದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ  ಕಲಹ. ವಿದ್ಯಾರ್ಥಿಗಳಿಗೆ ಉತ್ತಮ ಯಶಸ್ಸು.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀ ಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ


 °~•~°~•~°~•~°~•~°~•~°


ವೃಶ್ಚಿಕ


  
ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ನಿಧಾನಗತಿಯ ಮುನ್ನಡೆ.  ಆರ್ಥಿಕ ಮುನ್ನಡೆ. ಆರೋಗ್ಯದಲ್ಲಿ ನಿಧಾನಗತಿಯ ಮುನ್ನಡೆ. ದಾಂಪತ್ಯ ಜೀವನದಲ್ಲಿ ಸುಖ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದಿಂದ ಉತ್ತಮ ಫಲ ಲಭ್ಯ.

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು:
ಷಡಾನನಂ ಕುಂಕುಮರಕ್ತವರ್ಣಂ

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಂ

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


    ವ್ಯಾವಹಾರಿಕ ಕ್ಷೇತ್ರದಲ್ಲಿ ಉತ್ತಮ ಏಳಿಗೆ.   ನೂತನ ಯೋಜನೆಗಳಿಗೆ ಅವಕಾಶ ಒದಗಿ ಬರಲಿದೆ. ಆರ್ಥಿಕವಾಗಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಆರೋಗ್ಯದಲ್ಲಿ  ಚೇತರಿಕೆ. ಜೀವನದಲ್ಲಿ ಸುಖ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.


ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ

     °~•~°~•~°~•~°~•~°~•~°


ಮಕರ


    ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ತೊಂದರೆ. ಹಣಕಾಸಿನ ವಿಚಾರದಲ್ಲಿ ಎಡವುತ್ತೀರಿ. ಆರೋಗ್ಯದಲ್ಲಿ ಏರುಪೇರು ಸಂಭವಿಸುವುದು. ದಾಂಪತ್ಯ ಜೀವನದಲ್ಲಿ  ಕಲಹ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.

ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

   °~•~°~•~°~•~°~•~°~•~°          


ಕುಂಭ  


      ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಚೇತರಿಕೆ.  ಹಣಕಾಸಿನ ವಿಚಾರದಲ್ಲಿ ಮುನ್ನಡೆ. ದಾಂಪತ್ಯ ಜೀವನದಲ್ಲಿ ಕಲಹ. ಆರೋಗ್ಯದಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು:
ರುದ್ರಂ ಪಶುಪತಿಂ ಸ್ಥಾಣುಂ

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಂ

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


  ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಮುನ್ನಡೆ. ನೂತನ ಕಾರ್ಯವೈಖರಿಯಿಂದ ಹಿರಿಯರ ಮೆಚ್ಚುಗೆ ಪಡೆಯುವಿರಿ. ಹಣಕಾಸಿನ ವಿಚಾರದಲ್ಲಿ ಮುನ್ನಡೆ. ಆರೋಗ್ಯದಲ್ಲಿ ನಿಧಾನಗತಿಯ ಮುನ್ನಡೆ. ದಾಂಪತ್ಯ ಜೀವನದಲ್ಲಿ ಸುಖ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಏಳಿಗೆ ಲಭ್ಯ.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು:    
ಶಾಂತಾಕಾರಂ ಭುಜಗಶಯನಂ

ಪದ್ಮನಾಭಂ ಸುರೇಶಂ  

ವಿಶ್ವಾಧಾರಂ ಗಗನಸದೃಶಂ

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಂ

ಯೋಗಿಹೃದ್ಧ್ಯಾನಗಮ್ಯಂ

ವಂದೇ ವಿಷ್ಣುಂ ಭವಭಯಹರಂ

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}