|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಶ್ರೀಭಾರತೀವಿದ್ಯಾಲಯದಲ್ಲಿ ಏಕಾಗ್ರತೆ ಮತ್ತು ಓದುವ ಕೌಶಲಗಳ ಬಗ್ಗೆ ಕಾರ್ಯಗಾರ

ಬೆಂಗಳೂರು: ಶ್ರೀರಾಮಚಂದ್ರಾಪುರಮಠದ DCS ವಿದ್ಯಾಸಂಸ್ಥೆಗಳಲ್ಲೊಂದಾದ ಬೆಂಗಳೂರಿನ ಶ್ರೀಭಾರತೀ ವಿದ್ಯಾಲಯದ ೯ ಮತ್ತು ೧೦ ನೆಯ ತರಗತಿಯ ವಿದ್ಯಾರ್ಥಿಗಳಿಗೆ “ಏಕಾಗ್ರತೆ ಮತ್ತು ಓದುವ ಕೌಶಲಗಳು” ಎಂಬ ವಿಷಯದ ಕುರಿತು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀಮತಿ ಜಯಗೌರಿಯವರು ಈ ಕಾರ್ಯಗಾರವನ್ನು ನಡೆಸಿಕೊಡುವ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.