|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

13.03.2019

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಪಾಲ್ಗುನ ಮಾಸ /
ಶುಕ್ಲ ಪಕ್ಷ /ಸಪ್ತಮಿತಿಥಿ/

ಬುಧವಾರ/ರೋಹಿಣೀ ನಕ್ಷತ್ರ /

ದಿನಾಂಕ 13.03.2019

 °~•~°~•~°~•~°~•~°~•~°

ಮೇಷ

          ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ದೂರದ ಬಂಧುಗಳ ಆಗಮನದಿಂದ ಸಂತೋಷ ದೊರೆಯುತ್ತದೆ. ಆರೋಗ್ಯ ಸಂಬಂಧವಾದ ಅಭಿವೃದ್ಧಿ ಕಂಡು ಬರುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಉತ್ತಮ ಅಭಿವೃದ್ಧಿ ಕಂಡು ಬರಲಿದೆ.



ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತು ತೇ ||

°~•~°~•~°~•~°~•~°~•~°

    

ವೃಷಭ

         ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ  ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ  / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ  / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ  / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ  / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ  / ಶ್ರೀಚಂಡಿಕಾಯೈ ನಮಃ ||

°~•~°~•~°~•~°~•~°~•~°



ಮಿಥುನ


   ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ನಷ್ಟವನ್ನು ಎದುರಿಸಬೇಕಾಗುತ್ತದೆ ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಎದುರಾಗುತ್ತದೆ ದಾಂಪತ್ಯ ಜೀವನದಲ್ಲಿ ತೊಂದರೆ  ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ  
ಶ್ರೀಕೃಷ್ಣನ ಆರಾಧನೆ, ಗುರುದೇವತಾ ಆರಾಧನೆಯಿಂದ ಶುಭ.

ಜಪಿಸಲು :
ವಸುದೇವಸುತಂ ದೇವಮ್

ಕಂಸಚಾಣೂರಮರ್ದನಮ್|

ದೇವಕೀಪರಮಾನನ್ದಮ್

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ಮಾಡುವಂತಹ ಕೆಲಸ ಕಾರ್ಯಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯಗಳು ಒದಗಿ ಬರುತ್ತವೆ. ಆರೋಗ್ಯ ಸಂಬಂಧವಾದ ತೊಂದರೆಯನ್ನು ಎದುರಿಸಬೇಕಾಗುತ್ತದೆ.  ವಿದ್ಯಾರ್ಥಿಗಳು ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತು ತೇ ||

 °~•~°~•~°~•~°~•~°~•~°



ಸಿಂಹ

      ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತವೆ. ಆರೋಗ್ಯದಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

    °~•~°~•~°~•~°~•~°~•~°      


ಕನ್ಯಾ


    ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಎದುರಾಗುತ್ತವೆ. ದಾಂಪತ್ಯ ಜೀವನದಲ್ಲಿ ಕಲಹಗಳು ಸಂಭವಿಸುವ ಲಕ್ಷಣಗಳು ಇರುವುದರಿಂದ ಮುಂಜಾಗ್ರತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು :
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ |  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ


        ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತವೆ. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.  ವಿದ್ಯಾರ್ಥಿಗಳು ಶ್ರಮದಿಂದ ಮುಂದುವರಿಯಬೇಕು.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮಃ  / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ  / ಶ್ರೀಮಹಾಲಕ್ಷ್ಮ್ಯೈ ನಮಃ /

ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ  / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°


ವೃಶ್ಚಿಕ


  
 ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿ  ಅಭಿವೃದ್ಧಿ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ ದಾಂಪತ್ಯ ಜೀವನದಲ್ಲಿ ಕಲಹಗಳು ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗ್ರತೆಯಿಂದ ಇರಬೇಕು.  ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು :
ಷಡಾನನಂ ಕುಂಕುಮರಕ್ತವರ್ಣಮ್

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಮ್

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


   ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ಕಷ್ಟನಷ್ಟಗಳು ಎದುರಾಗುತ್ತವೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹಗಳ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧವಾದ ತೊಂದರೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

     °~•~°~•~°~•~°~•~°~•~°


ಮಕರ


    ಉದ್ಯೋಗ  ವ್ಯವಹಾರ ಕ್ಷೇತ್ರಗಳಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

   °~•~°~•~°~•~°~•~°~•~°          


ಕುಂಭ  


      ಮಾಡುವಂತಹ ಕೆಲಸ ಕಾರ್ಯಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು :
ರುದ್ರಂ ಪಶುಪತಿಂ ಸ್ಥಾಣುಮ್

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಮ್

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


   ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಕಷ್ಟ ನಷ್ಟಗಳನ್ನುಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ.  ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶಾಂತಾಕಾರಂ ಭುಜಗಶಯನಮ್  

ಪದ್ಮನಾಭಂ ಸುರೇಶಮ್

ವಿಶ್ವಾಧಾರಂ ಗಗನಸದೃಶಮ್

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಮ್

ಯೋಗಿಹೃದ್ಧ್ಯಾನಗಮ್ಯಮ್

ವಂದೇ ವಿಷ್ಣುಂ ಭವಭಯಹರಮ್

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}