|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಕು. ಶ್ರೀನಿಧಿಗೆ ರೇಂಜರ್ ಪ್ರಶಸ್ತಿ

ಹೊನ್ನಾವರ ಮಂಡಲದ ಮುಗ್ವಾ ವಲಯದ ಶ್ರೀಮತಿ ಜಯಲಕ್ಷ್ಮೀ ಮತ್ತು ಶ್ರೀ ನಾರಾಯಣ ಭಟ್ಟ ದಂಪತಿಯ ಪುತ್ರಿಯಾದ ಶ್ರೀನಿಧಿ ಭಟ್ಟ “THE BHARAT SCOUTS AND GUIDS KARNATAKA” ನೀಡುವ ರಾಜ್ಯ ಪುರಸ್ಕಾರ “RANGER” ಪ್ರಶಸ್ತಿ ಯನ್ನು ಗೌರವಾನ್ವಿತ ರಾಜ್ಯಪಾಲರಾದ” ಶ್ರೀ ವಜುಭಾಯಿ ವಾಲಾ” ಇವರಿಂದ ಪಡೆದಿರುತ್ತಾಳೆ. “RANGER” ಪ್ರಶಸ್ತಿ ಪಡೆದ ಉತ್ತರ ಕನ್ನಡ ಜಿಲ್ಲೆಯ ಪ್ರಥಮ ವಿದ್ಯಾರ್ಥಿನಿಯಾಗಿರುತ್ತಾಳೆ..