|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಪಶು ಆಹಾರ ಸಮರ್ಪಣೆ

ಬಜಗೋಡ್ಲು: ಇಡಿಯಡ್ಕದ ಶಂಕರನಾರಾಯಣ ಭಟ್ ಮತ್ತು ಶಕುಂತಲಾ ಬಜಗೋಡ್ಲುಗೋಶಾಲೆಗೆ ಆಗಮಿಸಿ, ಒಂದು ಚೀಲ ಬೂಸಾ ಸಮರ್ಪಿಸಿದರಲ್ಲದೆ ತಾವೇ ಕೈಯಾರೆ ಗೋವುಗಳಿಗೆ ನೀಡುವ ಕೆಲಸವನ್ನೂ ಮಾಡಿದರು.