|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಗೋವುಗಳಿಗೆ ಮೇವು

ಬಜಕೂಡ್ಲು: ಅಮೃತಧಾರಾ ಗೋಶಾಲೆಯ ಗೋವುಗಳ ಮೇವಿಗಾಗಿ ಉಮೇಶ ಸಾಲೆ ಅವರು ತಮ್ಮ ಹಾಳೆ ತಟ್ಟೆ ತಯಾರಿಕಾ ಘಟಕದಿಂದ ಒಂದು ಫಿಕ್‌ಅಪ್ ಹಾಳೆಯ ಮೇವನ್ನು ಗೋವುಗಳಿಗಾಗಿ ಸಮರ್ಪಿಸಿದರು. ಅಜಿತ್ ಕುಂಚಿನಡ್ಕ, ಗಣರಾಜ ಕಡಪ್ಪು, ರಾಮ ಮೂಲ್ಯ ಈ ಕಾರ್ಯಕ್ಕೆ ಸಹಾಯವಿತ್ತರು.