ಗೋಸ್ವರ್ಗದಲ್ಲಿ ನಡೆದ ಸರ್ವ ಸೇವಕ ಸಮಾವೇಶದಲ್ಲಿ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿಗಳವರಿಗೆ ರವೀಂದ್ರ ಹೆಗಡೆ ಅವರು ಬಿಡಿಸಿದ ಚಿತ್ರವನ್ನು ಸಮರ್ಪಿಸಿ ಆಶೀರ್ವಾದ ಮಂತ್ರಾಕ್ಷತೆ ಪಡೆದರು.
ಚಿತ್ರ ಸಮರ್ಪಣೆ
ಗೋಸ್ವರ್ಗದಲ್ಲಿ ನಡೆದ ಸರ್ವ ಸೇವಕ ಸಮಾವೇಶದಲ್ಲಿ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿಗಳವರಿಗೆ ರವೀಂದ್ರ ಹೆಗಡೆ ಅವರು ಬಿಡಿಸಿದ ಚಿತ್ರವನ್ನು ಸಮರ್ಪಿಸಿ ಆಶೀರ್ವಾದ ಮಂತ್ರಾಕ್ಷತೆ ಪಡೆದರು.