|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಶ್ರಾವಣ ಮಾಸದ ವಿಶೇಷ ಕಾಮಧೇನು ಪೂಜೆ

ಅಮೃತಧಾರ ಗೋಶಾಲೆ ಹೊಸಾಡಿನಲ್ಲಿ ನಡೆದ ಸಕಲರ ಕ್ಷೇಮಾರ್ಥವಾಗಿ ಶ್ರಾವಣ ಮಾಸದ ವಿಶೇಷ ಕಾಮಧೇನು ಪೂಜೆಯಂದು ಭರತ ಕೃಷ್ಣ ಭಂಡಾರಕರ ಇವರು ಆಗಮಿಸಿ ಪ್ರಸಾದ ಸ್ವೀಕರಿಸಿದರು.