|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಕರಿಮಣಿ ಮಾಲೆ ಪುಸ್ತಕ ಬಿಡುಗಡೆ

ಅಶೋಕೆ ವಿದ್ಯಾನಂದ ಭವನದಲ್ಲಿ ಶುಕ್ರವಾರ ನಡೆದ ಪ್ಲವ ಸಂವತ್ಸರ ಪಂಚಾಂಗ ಲೋಕಾರ್ಪಣೆ ಕಾರ್ಯಕ್ರಮದ ಸಂದರ್ಭದಲ್ಲಿ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಕರಿಮಣಿ ಮಾಲೆ ಹವ್ಯಕ ಕಥಾಸಂಕಲನ ಬಿಡುಗಡೆ ಮಾಡಿದರು. ಶ್ರೀಮುಖದ ಲೇಖಕಿ ಪ್ರಸನ್ನ ವಿ ಚೆಕ್ಕೆಮನೆಯವರು ಬರೆದ ಪುಸ್ತಕ ಇದಾಗಿದೆ.