ಪಳ್ಳತಡ್ಕ ವಲಯದ ಗುರಿಕಾರ ಶ್ರೀಕೃಷ್ಣ ಭಟ್ ಮುಣ್ಚಿಕಾನ ಮತ್ತು ಮನೆಯವರು ಬಜಕೂಡ್ಲು ಅಮೃತಧಾರಾ ಗೋಶಾಲೆಗೆ ಬಂದು ೧೦೮ ಗೋಗ್ರಾಸ ಸಮರ್ಪಣೆ ನಡೆಸಿ, ದೇಣಿಗೆಯನ್ನು ನೀಡಿದರು.
ಗೋಗ್ರಾಸ ಸಮರ್ಪಣೆ
ಪಳ್ಳತಡ್ಕ ವಲಯದ ಗುರಿಕಾರ ಶ್ರೀಕೃಷ್ಣ ಭಟ್ ಮುಣ್ಚಿಕಾನ ಮತ್ತು ಮನೆಯವರು ಬಜಕೂಡ್ಲು ಅಮೃತಧಾರಾ ಗೋಶಾಲೆಗೆ ಬಂದು ೧೦೮ ಗೋಗ್ರಾಸ ಸಮರ್ಪಣೆ ನಡೆಸಿ, ದೇಣಿಗೆಯನ್ನು ನೀಡಿದರು.