|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಗೋಗ್ರಾಸ ಸಮರ್ಪಣೆ

ಪಳ್ಳತಡ್ಕ ವಲಯದ ಗುರಿಕಾರ ಶ್ರೀಕೃಷ್ಣ ಭಟ್ ಮುಣ್ಚಿಕಾನ ಮತ್ತು ಮನೆಯವರು ಬಜಕೂಡ್ಲು ಅಮೃತಧಾರಾ ಗೋಶಾಲೆಗೆ ಬಂದು ೧೦೮ ಗೋಗ್ರಾಸ ಸಮರ್ಪಣೆ ನಡೆಸಿ, ದೇಣಿಗೆಯನ್ನು ನೀಡಿದರು.