|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಸೆಪ್ಟೆಂಬರ್ – ೦೬ – ಚತುರ್ದಶಿ – ಶನಿವಾರ

ಕಾರ್ಯಕ್ರಮದ ವಿವರ

ಭಿಕ್ಷಾಸೇವೆ – ಭಾರತ ಮಂಡಲ
ಸೇವಾಕರ್ತರು – ವೆಂಕಟರಮಣ ಭಾಗ್ವತ್ ಡೊಂಬಿವಿಲಿ
ಮೊಕ್ಕಾಂ – ಸೇವಾಸೌಧ, ಅಶೋಕೆ

೮.೦೦ ಶ್ರೀಪೂಜೆ

೧೨.೩೦ ಪೀಠಕ್ಕೆ,

* ವಿವಿಧ ಯೋಜನೆಗಳಿಗೆ ಸಮರ್ಪಣೆ ಆಶೀರ್ವಾದ
* ಸಾಮೂಹಿಕ ಫಲಸಮರ್ಪಣೆ
* ಗಣ್ಯರಿಗೆ ಆಶೀರ್ವಾದ

ಭಿಕ್ಷಾಂಗ ಪಾದುಕಾಪೂಜೆ, ಪರಂಪರಾ ಭಿಕ್ಷಾಂಗ ಪಾದುಕಾಪೂಜೆ, ಸುವರ್ಣಪಾದುಕಾಪೂಜೆ ಶ್ರೀಪಾದುಕಾಪೂಜೆ ಮಂಗಳಾರತಿ ಆಶೀರ್ವಾದ ( ಒಟ್ಟು ೬ ಮಂಗಳಾರತಿ)

* ಶ್ರೀಸಂದೇಶ
* ಮಂತ್ರಾಕ್ಷತೆ

೬.೫೫ ಶ್ರೀಪೂಜೆ