|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

” ನೊಂದ ಮನಸ್ಸಿಗೆ ಸಾಂತ್ವನದ ತಂಪು ದೊರಕಿದ್ದು ಶ್ರೀಗುರು ಸೇವೆಯಿಂದ ” : ಚಂದ್ರಕಲಾ ಎಸ್.ಎನ್ ಚಾಳೆತ್ತಡ್ಕ

  ” ಚಲಿಸುವ ದೇವಾಲಯ ಎಂದೇ ಕರೆಯಲ್ಪಡುವ ಗೋಮಾತೆಯ ಸೇವೆಗೆ ಅವಕಾಶ ದೊರಕಿದ್ದು ಶ್ರೀಗುರುಗಳ ಅನುಗ್ರಹದಿಂದ. ಶ್ರೀಮಠದ ಸೇವೆಯಲ್ಲಿ ನಿರತರಾದವರಿಗೆ ಬದುಕಿನಲ್ಲಿ ಕಂಡ ಕನಸುಗಳೆಲ್ಲವೂ ಶ್ರೀಗುರು ಕೃಪೆಯಿಂದ ನನಸಾಗುತ್ತವೆ. ನೊಂದ ಮನಸ್ಸಿಗೆ ಸಾಂತ್ವನದ ತಂಪು ದೊರಕುವುದು ಶ್ರೀಚರಣ ಸೇವೆಯಿಂದ ” ಎಂದು ನುಡಿದವರು ಮುಳ್ಳೇರಿಯ ಮಂಡಲ ನೀರ್ಚಾಲ್ ವಲಯದ ” ವಿಶ್ವಾಮಿತ್ರ ” ನಿವಾಸಿಗಳಾಗಿರುವ ಶಂಕರನಾರಾಯಣ ಭಟ್ ಚಾಳೆತ್ತಡ್ಕ ಅವರ ಪತ್ನಿ ಚಂದ್ರಕಲಾ ಚಾಳೆತ್ತಡ್ಕ.   ಕಾಯರಡ್ಕ ಮೂಲದ ಮುಂಡೋಳೆ ರಾಮ ಭಟ್, ಶಾರದಾ ದಂಪತಿಗಳ ಪುತ್ರಿಯಾದ

Read More

” ನೆಮ್ಮದಿಯ ಬದುಕಿಗೆ ಶ್ರೀಗುರುಕೃಪೆಯೊಂದಿದ್ದರೆ ಸಾಕು” : ಭವಾನಿ ವಿ. ಹೆಗಡೆ , ಕುಮಟಾ

” ಎರಡು ದಶಕಗಳಿಂದ ಶ್ರೀಮಠದ ಸೇವೆಯಲ್ಲಿ ನಿರತರಾಗಿದ್ದೇವೆ. ಶ್ರೀಗುರುಕೃಪೆಯಿಂದಲೇ ಬದುಕು ಇಂದು ಸರಾಗವಾಗಿ ಮುನ್ನಡೆಯುತ್ತಿದೆ. ಮನದ ಭಾವಗಳನ್ನೆಲ್ಲ ಮಾತುಗಳ ಮೂಲಕ ಹೇಳುವುದು ಕಷ್ಟ. ಅಂತರಂಗದ ಭಾವ ಸಮರ್ಪಣೆಯ ಸೇವೆ ನಮ್ಮದು. ತ್ರಿಮೂರ್ತಿಗಳ ಸಾಕ್ಷಾತ್ ಸ್ವರೂಪರಾದ ಶ್ರೀಗುರುಗಳ ಅನುಗ್ರಹವೊಂದಿದ್ದರೆ ಬದುಕಿನಲ್ಲಿ ಪವಾಡವೇ ನಡೆಯುತ್ತದೆ ” ಎಂದು ಭಾವಪೂರ್ಣವಾಗಿ ನುಡಿದವರು ಕುಮಟಾ ಮಂಡಲ, ಗುಡೇಅಂಗಡಿ ವಲಯದ ” ವರಲಕ್ಷ್ಮಿ” ನಿವಾಸದಲ್ಲಿರುವ ವೆಂಕಟ್ರಮಣ ಹೆಗಡೆಯವರ ಪತ್ನಿ ಭವಾನಿ ವಿ.ಹೆಗಡೆ.   ಕುಮಟಾದ ಮೂರೂರಿನ ವಿಷ್ಣು ಭಟ್ , ವರದಾ ಭಟ್ ದಂಪತಿಗಳ

Read More

” ಬದುಕಿನ ಸುಭದ್ರ ನೆಲೆಗೆ ಶ್ರೀರಕ್ಷೆ ಗುರುಪೀಠ ” : ಸುವರ್ಣಿನಿ ಎನ್. ಎಸ್

    ” ಶ್ರೀಗುರುಗಳ ಮೇಲಿನ ಅಚಲ ನಂಬಿಕೆ ಬಾಳಿಗೆ ಭರವಸೆಯ ಬೆಳಕನ್ನು ನೀಡಿದೆ. ಶ್ರೀಮಠದ ಸೇವೆ, ಗೋಮಾತೆಯ ಸೇವೆಯಲ್ಲಿ ತೊಡಗಿಸುವುದರಿಂದ ಬದುಕಿನಲ್ಲಿ ನೆಮ್ಮದಿ ಶಾಂತಿ ನೆಲೆಸಿದೆ ” ಎಂದು ನುಡಿದವರು ಉಪ್ಪಿನಂಗಡಿ ಮಂಡಲ ಪಂಜ ವಲಯದ ಸುವರ್ಣಿನಿ ಎನ್.ಎಸ್.   ದಿ. ಸದಾಶಿವ ಭಟ್ ನೇರೋಳು ಅವರ ಪತ್ನಿಯಾದ ಸುವರ್ಣಿನಿ ಪಂಜ ವಲಯದ ಪುತ್ಯ ಚಕ್ರಕೋಡಿ ‘ಚಿರಶ್ಯಾಮಲ’ ದ ನಾರಾಯಣ ಶಾಸ್ತ್ರಿ ,ಲಕ್ಷ್ಮಿ ಅಮ್ಮ ದಂಪತಿಗಳ ಪುತ್ರಿಯಾಗಿದ್ದಾರೆ.   ಎರಡು ದಶಕಕ್ಕೂ ಹೆಚ್ಚು ಕಾಲದಿಂದ ಶ್ರೀಮಠದ

Read More
ರಾಜ್ಯಮಟ್ಟದಲ್ಲಿ ಮಿಂಚಿದ ಪ್ರತಿಭೆ – ಪುಟಾಣಿ ಸಂವೃತಾ

  ನಮ್ಮ ಸನಾತನ ಧರ್ಮದಲ್ಲಿ ಅಗಾಧವಾದ, ಮಾನವರಾಶಿಯ ಬದುಕಿಗೆ ಅತ್ಯಂತ ಅಗತ್ಯವಾದ ಅಪಾರವಾದ ವಿಚಾರಗಳಿವೆ ಎಂಬುದನ್ನು ಅರಿತವರು ಬಹಳ ಕಡಿಮೆ ಮಂದಿ. ಅದನ್ನು ನಮ್ಮ ಬೊಗಸೆಯಲ್ಲಿ ಹಿಡಿಯುವಷ್ಟಾದರೂ ಮೊಗೆಯಬೇಕೆಂಬ ಮನಸ್ಸಿರುವವರು, ಮುಂದಿನ ಪೀಳಿಗೆಗೆ ವರ್ಗಾಯಿಸುವ ಪ್ರಯತ್ನ ಮಾಡಬೇಕೆಂಬ ಹಂಬಲ ಇರುವವರು ಇನ್ನೂ ಕಡಿಮೆ. ಅಂತಹ ಒಂದು ಉತ್ತಮ ಮನೋಭಾವ ಇರುವ ದಂಪತಿಗಳಿಂದಲಾಗಿ ಭಗವದ್ಗೀತೆಯೆಂಬ ಅಮೃತಧಾರೆಯನ್ನು ತನ್ನ ನಾಲಗೆಯ ತುದಿಯಲ್ಲಿ ಕುಣಿಸುವ ಪ್ರತಿಭೆಯಾಗಿ ಪುಟಾಣಿ ಸಂವೃತಾ ಮೂಡಿಬಂದಿದ್ದಾಳೆ. ಶ್ರೀಕೃಷ್ಣ ಭಗವಾನನು ಅರ್ಜುನನೆಂಬ ಓರ್ವ ಕ್ಷತ್ರಿಯನಿಗೆ ಉಪದೇಶಿಸಿದನು ಎಂಬುದಾಗಿ ಮೇಲ್ನೋಟಕ್ಕೆ

Read More
” ಶ್ರೀಗುರು ತೋರಿದ ಪಥದಲ್ಲಿ ಮುನ್ನಡೆಯುವೆವು ” : ವಸಂತಿ ಆರ್ ಭಟ್ ಪದ್ಯಾಣ

  ” ಸಮಾಜದ ಶ್ರೇಯೋಭಿವೃದ್ಧಿಗಾಗಿ ನಮ್ಮ ಗುರುಗಳು ಕೈಗೊಳ್ಳುವ ಅನೇಕ ಯೋಜನೆಗಳಲ್ಲಿ ಪಾಲ್ಗೊಳ್ಳಲು ಅವಕಾಶ ದೊರಕಿರುವುದೇ ಸುಕೃತ. ಇಂತಹ ಗುರುಗಳನ್ನು ಪಡೆದ ನಾವೇ ಭಾಗ್ಯವಂತರು. ಶ್ರೀಗುರುಗಳನ್ನು ನಂಬಿದವರಿಗೆ ಬದುಕಿನಲ್ಲಿ ನೆಮ್ಮದಿ, ಶಾಂತಿ ಖಂಡಿತ ದೊರಕುತ್ತದೆ. ಅದಕ್ಕಾಗಿಯೇ ಅವರು ತೋರಿದ ಪಥದಲ್ಲಿ ಮುನ್ನಡೆಯುವ ಅಭಿಲಾಷೆ ನಮ್ಮದು ” ಹೀಗೆನ್ನುವವರು ಮಂಗಳೂರು ಮಂಡಲ ಮಧ್ಯ ವಲಯದ ನಿವಾಸಿಗಳಾಗಿರುವ ಪದ್ಯಾಣ ರಾಮಕೃಷ್ಣ ಭಟ್ಟರ ಪತ್ನಿ ವಸಂತಿ ಆರ್ ಭಟ್ . ಕಳಂಜ ವಾರಣಾಸಿಯ ಸೀತಾರಾಮಯ್ಯ ಲಕ್ಷ್ಮಿ ಅಮ್ಮ ದಂಪತಿಗಳ ಪುತ್ರಿಯಾದ ಇವರು

Read More
” ಶ್ರೀಮಠದ ಸೇವೆ ಅನಿರ್ವಚನೀಯ ಅನುಭೂತಿ ” : ಸವಿತಾ ಜಯರಾಮ ಭಟ್ ,ಗುಂಜಗೋಡು

” ಶ್ರೀಮಠದ ಸೇವೆ ಅನಿರ್ವಚನೀಯ ಅನುಭೂತಿ ” : ಸವಿತಾ ಜಯರಾಮ ಭಟ್ ,ಗುಂಜಗೋಡು ” ತವರುಮನೆಯಿಂದಲೇ ಶ್ರೀಮಠದ ಸಂಪರ್ಕ ದೊರಕಿದೆ. ಬಿಳಗಿ ಸೀಮೆ ಭೀಷ್ಮ ‘ ಎಂದೇ ಶ್ರೀಗುರುಗಳಿಂದ ಬಿರುದು ಪಡೆದ ಕೆಳಗಿನಮನೆ ಸುಬ್ರಾಯ ಹೆಗಡೆಯವರ ಮಗಳು ನಾನು.‌ ಹಿಂದಿನ ಗುರುಗಳ ಕಾಲದಿಂದಲೇ ಶ್ರೀಮಠದ ಪರಂಪರೆಯ ಬಗ್ಗೆ ತಿಳಿದಿದೆ . ಮದುವೆಯ ನಂತರ ಶ್ರೀಮಠದ ಸೇವೆಯಲ್ಲಿ ಪಾಲ್ಗೊಳ್ಳುವ ಅವಕಾಶಗಳು ದೊರೆತವು. ಹನ್ನೊಂದು ವರ್ಷಗಳ ಕಾಲ ಮಾತೃಪ್ರಧಾನೆಯಾಗಿ ಸೇವೆ ಸಲ್ಲಿಸಿದ್ದೇನೆ.‌ ಶ್ರೀಗುರುಗಳ ವಿವಿಧ ಯೋಜನೆಗಳಲ್ಲಿ ಕೈ ಜೋಡಿಸುವಾಗ

Read More
” ಆತ್ಮ ಸಾಕ್ಷಾತ್ಕಾರದ ಹಾದಿ ತೋರುವವರು ಶ್ರೀಗುರು ” : ರುಕ್ಮಾವತಿ ಆರ್. ಚಂದ್ರ, ಸಾಗರ

  ಮೂಲತಃ ರಾಮಚಂದ್ರಾಪುರ ಮಂಡಲದ ಗಡಿಕಟ್ಟೆಯವರಾದ ಪ್ರಸ್ತುತ ಸಾಗರ ಪೂರ್ವ ವಲಯದ ನಿವಾಸಿಗಳಾಗಿರುವ ರಾಮಚಂದ್ರ ಅವರ ಪತ್ನಿ ರುಕ್ಮಾವತಿ ಆರ್. ಚಂದ್ರ ಅವರು ಸುಮಾರು ಎರಡು ದಶಕಗಳಿಂದ ಶ್ರೀಮಠದ ಸೇವೆಯಲ್ಲಿ ತೊಡಗಿಸಿಕೊಂಡವರು.   ” ಬಾಲ್ಯದಲ್ಲೇ ಹಸುಗಳ ಮೇಲೆ ವಿಶೇಷ ಮಮತೆಯಿತ್ತು.  ಗೋವುಗಳ ಮೇಲೆ ಪೂಜ್ಯ ಭಾವನೆ ಮೂಡುವಂತಹ ವಾತಾವರಣದಲ್ಲಿ ಹುಟ್ಟಿ ಬೆಳೆದವಳು ನಾನು. ಶ್ರೀಮಠದ ಸಂಪರ್ಕಕ್ಕೆ ಬಂದ ಮೇಲೆ ಶ್ರೀಗುರುಗಳ ಪ್ರವಚನಗಳನ್ನು ಕೇಳಿ ಈ ಶ್ರದ್ಧೆ ಇನ್ನಷ್ಟು ಹೆಚ್ಚಾಗಿದೆ ” ಎನ್ನುವ ರುಕ್ಮಾವತಿ ಅವರು ಬ್ಯಾಂಕ್

Read More
” ಶ್ರೀ ಗುರುಕೃಪೆಯಿಂದ ನಿರಂತರ ಸೇವಾಭಾಗ್ಯ ದೊರಕಿದೆ ” : ಪ್ರತಿಮಾ ಭಟ್ಟ

  ” ಎರಡೂವರೆ ದಶಕಗಳಿಂದ ಶ್ರೀಮಠದ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇವೆ. ತವರುಮನೆಯಲ್ಲಿರುವಾಗಲೇ ಶ್ರೀಮಠದ ಸಂಪರ್ಕವಿತ್ತು. ಈಗ ಸೇವಾ ಭಾಗ್ಯವೂ ದೊರಕಿದೆ. ಬದುಕಿನಲ್ಲಿ ಇದಕ್ಕಿಂತ ದೊಡ್ಡ ಸೌಭಾಗ್ಯ ಇನ್ನೇನಿದೆ ” ಎಂಬ ನುಡಿಗಳು ಮೂಲತಃ ಸಿದ್ಧಾಪುರ ಮಂಡಲದವರಾದ ಪ್ರಸ್ತುತ ದಕ್ಷಿಣ ಬೆಂಗಳೂರು ಮಂಡಲ , ಬನಶಂಕರಿ ವಲಯ ನಿವಾಸಿಗಳಾಗಿರುವ ಗುಡ್ಡೆಕಣ ರಾಧಾಕೃಷ್ಣ ಹೆಗಡೆ ಅವರ ಪತ್ನಿ ಪ್ರತಿಮಾ ಭಟ್ ಅವರದ್ದು. ಸಿದ್ಧಾಪುರ ತಾಲೂಕು ಮುಸವಳ್ಳಿ ಗ್ರಾಮದ ಕಲಗಾರು ಮಹಾಬಲೇಶ್ವರ ಭಟ್ , ಸಾವಿತ್ರಿ ದಂಪತಿಗಳ ಪುತ್ರಿಯಾದ ಇವರು ಮಾತೃತ್ವಮ್ ಯೋಜನೆಯ

Read More
” ಗೋಸೇವೆಗೆ ಪ್ರೇರಣೆ ನನ್ನ ಅತ್ತೆ ” : ಶ್ವೇತಾ ಗಿರೀಶ್, ಕಲ್ಲಕಟ್ಟ

” ನಮ್ಮ ಮನೆಯಲ್ಲಿ ಅನೇಕ ಗೋವುಗಳಿವೆ. ದೇಶೀ ಗೋತಳಿಗಳ ಮಹತ್ವವನ್ನು ಸರಿಯಾಗಿ ತಿಳಿಸಿದವರು ನಮ್ಮ ಅತ್ತೆ. ಗೋಜನ್ಯ ಉತ್ಪನ್ನಗಳ ಮಹತ್ವವನ್ನು ತಿಳಿಸಿ , ಕಾಮಧೇನುವಿನ ರಕ್ಷಣೆಯ ಕಾರ್ಯಕ್ಕೆ ಕೈ ಜೋಡಿಸುವ ಮಾತೃತ್ವಮ್ ಯೋಜನೆಯಲ್ಲಿ ಮಾಸದ ಮಾತೆಯಾಗಿ ಸೇವೆ ಸಲ್ಲಿಸಲು ನನ್ನ ಅತ್ತೆಯವರೇ ಪ್ರೇರಣೆ ” ಎಂದವರು ಮಂಗಳೂರು ಮಂಡಲ ಉಡುಪಿ ವಲಯ ನಿವಾಸಿಗಳಾಗಿರುವ ಶ್ವೇತಾ ಗಿರೀಶ್ ಕಲ್ಲಕಟ್ಟ. ಮೂಲತಃ ಮುಳ್ಳೇರಿಯ ಮಂಡಲದ ಪೆರಡಾಲ ವಲಯದ ಕಲ್ಲಕಟ್ಟ ನಿವಾಸಿಗಳಾಗಿರುವ ಗೋಸೇವೆಯಲ್ಲಿ ಸದಾ ಮುಂಚೂಣಿಯಲ್ಲಿರುವ ವಿಜಯಲಕ್ಷ್ಮಿ ಕಲ್ಲಕಟ್ಟ ಹಾಗೂ ನಾರಾಯಣ

Read More
” ಗೋವು ಬದುಕಿನ ಜೀವನಾಡಿ ” : ಪಾರ್ವತಿ ಸುಬ್ಬರಾವ್

  ” ಹಸುಗಳು ನಮ್ಮ ಜೀವನದ ಅವಿಭಾಜ್ಯ ಅಂಗಗಳು. ಗೋ ಉತ್ಪನ್ನಗಳ ಬಳಕೆಯಿಲ್ಲದೆ ಮಾನವನಿಗೆ ಬದುಕಲು ಸಾಧ್ಯವಿಲ್ಲ. ಗೋವಿಲ್ಲದಿದ್ದರೆ ಆರೋಗ್ಯವೂ ಇಲ್ಲ. ನಮ್ಮ ಬದುಕಿನ ಜೀವನಾಡಿಯೇ ಗೋವು. ನಮ್ಮ ಪೂಜ್ಯ ಗುರುಗಳ ವಿಶೇಷ ಸಂಕಲ್ಪವು ಇಂದು ಜನಮಾನಸವನ್ನು ತಲುಪಿ ಜನತೆ ಗೋಮಾತೆಯ ಬಗ್ಗೆ ಪೂಜ್ಯ ಭಾವನೆಯನ್ನು ತಾಳುತ್ತಿದೆ. ಜನರು ಒಳಗಣ್ಣು ತೆರೆದು ಗೋಮಾತೆಯ ಸೇವೆಗೆ ಕೈ ಜೋಡಿಸಲಾರಂಭಿಸಿದ್ದಾರೆ ” ಈ ನುಡಿಗಳು ಸಾಗರ ಮಂಡಲದ ಬೋಳುಗೋಡು ವಲಯದ ಆನೆಗುಳಿ ಸುಬ್ಬರಾವ್ ಅವರ ಪತ್ನಿ ಪಾರ್ವತಿಯವರದ್ದು. ಸಿದ್ದಾಪುರದ ಸಾತನಕೇರಿಯ

Read More
” ಶ್ರೀಗುರುಗಳ ದರ್ಶನ ಮಾತ್ರದಿಂದಲೇ ಮನದ ಗೊಂದಲ ನಿವಾರಣೆ ” : ತೇಜಸ್ವಿನಿ ಕೆ.ಎನ್ ಬೆಂಗಳೂರು

  ” ಮದುವೆಗೂ ಮೊದಲು ಶ್ರೀಮಠದ ಸಂಪರ್ಕ ದೊರಕಿತ್ತು. ಚಾತುರ್ಮಾಸ್ಯದ ಸಂದರ್ಭಗಳಲ್ಲಿ ಶ್ರೀಮಠಕ್ಕೆ ಹೋಗುತ್ತಿದ್ದೆ. ಶ್ರೀಗುರುಗಳ ದರ್ಶನ ಮಾತ್ರದಿಂದಲೇ ಮನದ ಅನೇಕ ಗೊಂದಲಗಳು ನಿವಾರಣೆಯಾಗಿವೆ. ಜೀವನದ ಸಣ್ಣ ಪುಟ್ಟ ಸಮಸ್ಯೆಗಳಿಗೂ ಕೇವಲ ಪ್ರಾರ್ಥನೆಯಿಂದಲೇ ಪರಿಹಾರ ದೊರಕಿದೆ. ಮದುವೆಯ ನಂತರ ಬೆಂಗಳೂರಿಗೆ ಬಂದ ಮೇಲೆ ಶ್ರೀಮಠದ ಸಂಪರ್ಕ ಹೆಚ್ಚಾಯಿತು. ಮಠದ ವಿವಿಧ ಯೋಜನೆಗಳಿಗೂ ಕೈ ಜೋಡಿಸುವ ಅವಕಾಶ ದೊರಕಿತು ” ಎನ್ನುವವರು ದಕ್ಷಿಣ ಕನ್ನಡದ ಪುಣಚ ದಂಬೆ ಮೂಲದ ಪ್ರಸ್ತುತ ಬೆಂಗಳೂರಿನ ಸರ್ವಜ್ಞ ವಲಯ ನಿವಾಸಿಗಳಾಗಿರುವ ರವಿಶಂಕರ ಶಾಸ್ತ್ರಿ

Read More
ಶ್ರೀಗುರುಸೇವೆಯ ಸದವಕಾಶ ಪೂರ್ವ ಜನ್ಮದ ಸುಕೃತ : ಜಯಲಕ್ಷ್ಮಿ ವಿ. ಭಟ್ , ಪದ್ಯಾಣ

” ನಾವು ಮೈಸೂರಿನಲ್ಲಿರುವಾಗ ಮೊದಲ ಬಾರಿ ಶ್ರೀಗುರುಗಳ ದರ್ಶನ ಭಾಗ್ಯ ಪಡೆದೆವು. ಅಂದಿನಿಂದ ಇಂದಿನವರೆಗೂ ಶ್ರೀಮಠದ ವಿವಿಧ ಯೋಜನೆಗಳಿಗೆ ಕೈ ಜೋಡಿಸುತ್ತಾ ಸೇವೆ ಮಾಡುತ್ತಿದ್ದೇವೆ. ಶ್ರೀಗುರು ಸೇವೆ ಮಾಡುವ ಅವಕಾಶ ಮತ್ತು ಆರೋಗ್ಯವನ್ನು ಮಾತ್ರ ದೇವರಲ್ಲಿ ಬೇಡಿಕೊಳ್ಳುವುದು ನಾವು ” ಈ ಮಾತುಗಳು ಮಂಗಳೂರು ಮಂಡಲ ಬಾಯಾರು ವಲಯದ ಮಾಣಿಲ ಮುರುವ ನಿವಾಸಿಗಳಾಗಿರುವ ವಿಶ್ವೇಶ್ವರ ಭಟ್ ಪದ್ಯಾಣ ಇವರ ಪತ್ನಿ ಜಯಲಕ್ಷ್ಮಿ ವಿ. ಭಟ್ ಅವರದ್ದು. ಡೆಂಬಳದ ರಾಮ ಭಟ್ ,ಸರಸ್ವತಿ ದಂಪತಿಗಳ ಪುತ್ರಿಯಾದ ಜಯಲಕ್ಷ್ಮಿ ವಿ

Read More
ಹಿಮ್ಮೇಳದಲ್ಲಿ ಮಿಂಚುವ ಯುವ ಪ್ರತಿಭೆ ಅತುಲಕೃಷ್ಣ ಕೆ.ಪಿ.

ಮಕ್ಕಳಲ್ಲಿ ವೈವಿಧ್ಯಮಯವಾದ ಪ್ರತಿಭೆಗಳಿರುತ್ತವೆ. ಅವನ್ನು ಗುರುತಿಸಿ ಪೋಷಿಸುವ ಕೆಲಸವನ್ನು ಮನೆಯ ಹಿರಿಯರು ಮತ್ತು ಶಿಕ್ಷಕರು ಮಾಡಿದಾಗ ಮಾತ್ರ ಅದು ಪ್ರಕಾಶಕ್ಕೆ ಬರುತ್ತದೆ. ಯಕ್ಷಗಾನ ಎಂಬುದು ಅಗಾಧವಾದ ಜ್ಞಾನವನ್ನು ಒದಗಿಸುವ ವಿವಿಧ ರೀತಿಯ ಕಲೆಗಳ ಮಿಶ್ರಣ ಅಂತ ಹೇಳಬಹುದಾದ ಕಲೆಯಲ್ಲವೇ. ಆ ಕಲೆಯಲ್ಲಿ ನಾಟ್ಯ ವೈವಿಧ್ಯಕ್ಕೆ, ಕೈಚಳಕ್ಕೆ ಹೀಗೆ ಹಲವಾರು ರೀತಿಯ ಸಾಮರ್ಥ್ಯ ಪ್ರದರ್ಶನಕ್ಕೆ ಅವಕಾಶವಿದೆ. ಸಾಹಿತ್ಯ, ಕಲೆಯೇ ಮೊದಲಾದದ ವಿವಿಧ ರೀತಿಯ ಪ್ರಕಾರಗಳಲ್ಲಿ ಪ್ರತಿಭಾನ್ವಿತರಾಗಿ ಮೂಡಿಬರುವ ವಿದ್ಯಾರ್ಥಿಗಳ ಸಂಖ್ಯೆ ಬಹಳ ಕಡಿಮೆ. ಅಂತಹ ಅಪೂರ್ವ ಪ್ರತಿಭೆಯಾಗಿ ಮಿಂಚುತ್ತಿರುವ

Read More
ಗೋಸೇವೆಯಲ್ಲಿ ದೊರಕಿದ ಅನುಭವಗಳು ಆನಂದದಾಯಕ : ಜ್ಯೋತಿ ಹೇರಂಭ ಶಾಸ್ತ್ರಿ, ಉಪ್ಪಿನಂಗಡಿ

” ಇಂದಿನ ಯಾಂತ್ರಿಕ ಬದುಕಿನ ಜಂಜಾಟಗಳ ನಡುವೆ ಮನಸ್ಸಿಗೆ ನೆಮ್ಮದಿ ನೀಡುವ ವಿಚಾರವೆಂದರೆ ಅದು ಧಾರ್ಮಿಕತೆ. ಅಂತಹ ಧಾರ್ಮಿಕ ಕಾರ್ಯಗಳನ್ನು ಮಾಡಲು ಶಿಷ್ಯರಿಗೆ ಪ್ರೇರಣೆ ನೀಡುವ ನಮ್ಮ ಶ್ರೀಸಂಸ್ಥಾನದವರ ಸಮಾಜೋನ್ಮುಖೀ ಕಾರ್ಯಗಳಲ್ಲಿ ಸೇವೆ ಮಾಡಲು ದೊರಕುವ ಅವಕಾಶಗಳು ಬದುಕಿಗೆ ಆನಂದದಾಯಕವಾಗಿರುತ್ತದೆ‌ ” ಎನ್ನುವವರು ಉಪ್ಪಿನಂಗಡಿ ಮಂಡಲ ಉಪ್ಪಿನಂಗಡಿ ವಲಯದ ಜ್ಯೋತಿ ಹೇರಂಭಶಾಸ್ತ್ರಿ. ಕೈಪ್ಪಂಗಳ ಕೃಷ್ಣಭಟ್ ಪಾರ್ವತಿ ದಂಪತಿಗಳ ಪುತ್ರಿಯಾದ ಜ್ಯೋತಿ ಎರಡು ವರ್ಷಗಳ ಗುರಿ ತಲುಪಿದ ಮಾಸದ ಮಾತೆಯಾಗಿದ್ದಾರೆ. ಉಪ್ಪಿನಂಗಡಿ ಮಂಡಲದ ಅಧ್ಯಕ್ಷರಾದ ಹೇರಂಭಶಾಸ್ತ್ರಿಯವರ ಪತ್ನಿಯಾದ ಜ್ಯೋತಿಗೆ

Read More
ಈ ಬದುಕು ರಾಘವಾನುಗ್ರಹ ” : ಗಾಯತ್ರಿ ಎಸ್. ಗಿರಿ, ಸಾಗರ

  ” ಶ್ರೀರಾಮ , ಶ್ರೀಗುರುಗಳ ಮೇಲಿನ ಅಚಲ ನಂಬಿಕೆಯ ಪ್ರತೀಕವೇ ನಮ್ಮ ಈ ಬದುಕು. ಎಂತಹ ಕಡುಕಷ್ಟದ ಪರಿಸ್ಥಿತಿಯನ್ನಾದರೂ ಅವರೇ ನಿವಾರಿಸಿಕೊಡುತ್ತಾರೆ ಎಂಬ ಭರವಸೆ ಇದೆ. ನಮಗೆ ಶ್ರೀಗುರು ಸೇವೆ, ಗೋಸೇವೆ ಮುಖ್ಯ. ಈ ಸೇವೆ ಮಾಡುವ ಅವಕಾಶ ಒದಗಿಸಿಕೊಟ್ಟ ಅವರಿಗೆ ಸದಾ ಶರಣು ” ಎನ್ನುವವರು ಸಾಗರ ಮಂಡಲ ಪೂರ್ವ ವಲಯದ ಶೇಷಗಿರಿ ಅವರ ಪತ್ನಿ ಗಾಯತ್ರಿ ಎಸ್. ಗಿರಿ. ಅರಲಗೋಡು ಸಮೀಪದ ಮರಗೋಡಿ ವಲಯ ಕಣಗಿಲೆಘಟ್ಟದ ದೇವಪ್ಪ , ದೇವಕಿ ಅಮ್ಮ ದಂಪತಿಗಳ

Read More
ಶ್ರೀಗುರು ಕರುಣೆಯ ಕಿರಣಗಳು ಬಾಳಿನ ಬೆಳಕು : ಯಶೋದಾ ವಿಷ್ಣು ಭಟ್, ಬೆಂಗಳೂರು

” ಶ್ರೀಮಠದ ಸಂಪರ್ಕಕ್ಕೆ ಬರುವುದಕ್ಕೆ ಮೊದಲೆ ನನ್ನ ಮನದಲ್ಲಿ ಒಂದು ರೀತಿಯ ತೊಳಲಾಟವಿತ್ತು. ಮನದಲ್ಲಿ ಮೂಡುತ್ತಿದ್ದ ಅನೇಕ ಪ್ರಶ್ನೆಗಳಿಗೆ ಸರಿಯಾದ ಉತ್ತರ ತಿಳಿಯದೆ ಗೊಂದಲದಲ್ಲಿದ್ದೆ. ಯಾವಾಗ ಶ್ರೀಮಠದ ಸಂಪರ್ಕಕ್ಕೆ ಬಂದೆನೋ ಅಂದಿನಿಂದ ಒಣಮರದಂತೆ ಬೋಳಾಗಿದ್ದ ಮನಸ್ಸು ಜೀವನದ ಮೌಲ್ಯಗಳನ್ನು ಅರಿತುಕೊಂಡು ಹಸಿರಾಯಿತು. ಜೀವನ ಎಂದರೇನು, ಜೀವನದ ಅರ್ಥವೇನು ಎಂಬುದು ಸರಿಯಾಗಿ ಮನದಟ್ಟಾಯಿತು. ಶ್ರೀಗುರು ಚರಣಗಳನ್ನು ನಂಬಿ ನಮ್ಮ ಸಂಸ್ಕೃತಿಯ ಚೌಕಟ್ಟಿನಲ್ಲಿ ಬದುಕುವುದೇ ಜೀವನದ ಗುರಿ ಎಂಬ ಭಾವ ಬಂತು ” ಎಂದು ಭಾವಪೂರ್ಣವಾಗಿ ನುಡಿದವರು ಹೊನ್ನಾವರ ಕವಲಕ್ಕಿಯ

Read More
ಹಸುವೊಂದು ಮನೆಯಲ್ಲಿದ್ದರೆ ಜೀವನವೇ ಹಸಿರು ” : ಲಕ್ಷ್ಮೀ ವಿ.ಜಿ. ಭಟ್

  ” ನಮಗೆ ಮಾತ್ರವಲ್ಲ, ನಮ್ಮ ಮಕ್ಕಳಿಗೂ ಹಸುಗಳೆಂದರೆ ತುಂಬಾ ಪ್ರೀತಿ. ಪೇಟೆಯ ಜೀವನದಲ್ಲೂ, ಉದ್ಯೋಗದ ನಡುವೆಯೂ ಮನೆಯಲ್ಲಿ ಎರಡು ದೇಶೀಯ ತಳಿಯ ಹಸುಗಳನ್ನು ಸಾಕುತ್ತಿರುವುದು ಮಕ್ಕಳ ಆಸಕ್ತಿಯಿಂದ ” ಎನ್ನುವವರು ಮೂಲತಃ ಕರ್ಕಿಯವರಾದ ಪ್ರಸ್ತುತ ಉಪ್ಪಿನಂಗಡಿ ಮಂಡಲ, ಕಬಕ ವಲಯದ ಮುರ ನಿವಾಸಿಗಳಾಗಿರುವ ಲಕ್ಷ್ಮೀ ವಿ.ಜಿ. ಭಟ್. ಗೋಕರ್ಣದ ದತ್ತಾತ್ರೇಯ ಉಪಾಧ್ಯಾಯ ,ಗಂಗಾ ಉಪಾಧ್ಯಾಯ ದಂಪತಿಗಳ ಪುತ್ರಿಯಾದ ಲಕ್ಷ್ಮಿ ಅವರು ಬಹುಮುಖ ಪ್ರತಿಭೆಯ ಮಾಸದ ಮಾತೆ. ಸಂಸ್ಕೃತ ಅಲಂಕಾರ ಶಾಸ್ತ್ರದಲ್ಲಿ ವಿದ್ವತ್ ಪದವಿ ಪಡೆದ ಇವರು

Read More
ವೇಣುವಾದಕ ಕೃಷ್ಣ ಶೌರಿ ದೊಡ್ಡಮಾಣಿ.

ಕೊಳಲು ಕೇವಲ ಒಂದು ಬಿದಿರ ತುಂಡು. ಮತ್ತೇನೂ ಇಲ್ಲ ಎಂದು ಭಾವಿಸುವವರಿಗೆ ಅದು ಅಷ್ಟೇ. ಆದರೆ ಅದರ ಒಳಹೊರಗು ತಿಳಿದವರಿಗೆ ರಸಧಾರಾ ಸಮುದ್ರ, ಆನಂದ ಸಾಗರ, ಮಾಧುರ್ಯ ಸೂಸುವ ಸುಮ, ಸುಮಧುರು ಗಾಯನ ಸಾಧನ. ಅದನ್ನು ಅರಿತು ಅದರ ಒಳಹೊಕ್ಕು ಅಭ್ಯಾಸ ಮಾಡಿ ರಾಜ್ಯ ಮಟ್ಟದಲ್ಲಿ ಗುರುತಿಸಲ್ಪಟ್ಟ ಪ್ರತಿಭೆ ಕೃಷ್ಣಶೌರಿ ದೊಡ್ಡಮಾಣಿ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲ್ಲೂಕಿನ ಎಡನಾಡು ಗ್ರಾಮದ ದೊಡ್ಡಮಾಣಿ ಕುಟುಂಬದ ಕುಡಿ ಕೃಷ್ಣಶೌರಿ ಎಂಬ ಬಾಲಕ. ಶ್ರೀಮತಿ ಆಶಾ ಮತ್ತು ಶ್ರೀ ಶ್ಯಾಮರಾಜ ದೊಡ್ಡಮಾಣಿ

Read More
” ಶ್ರೀಗುರುಗಳ ಕೃಪೆಯಿಂದ ದೊರಕಿದ ಅಳಿಲು ಸೇವೆ ” : ವಸಂತಿ ಭಟ್, ಉಪ್ಪಂಗಳ

  ” ತವರುಮನೆಯಲ್ಲಿ ಹಸುಗಳನ್ನು ಸಾಕುತ್ತಿದ್ದರು. ಆಗಲೇ ಗೋವುಗಳ ಮೇಲೆ ಮಮತೆಯಿತ್ತು. ಮುಂದೆ ಕಲಿಕೆ,ಉದ್ಯೋಗಗಳ ನಡುವೆ ಹಸುಗಳ ಒಡನಾಟವೇ ತಪ್ಪಿ ಹೋದಂತಾಗಿತ್ತು. ಇದೀಗ ಶ್ರೀಗುರುಗಳ ಕೃಪೆಯಿಂದ ಮಾತೃತ್ವಮ್ ಯೋಜನೆಯ ಮೂಲಕ ಗೋಸೇವೆ ಮಾಡುವ ಅವಕಾಶ ಒದಗಿ ಬಂದಿದೆ. ಈ ಕಾರ್ಯಕ್ಕೆ ನನ್ನ ಅಳಿಲ ಸೇವೆ ಸಲ್ಲಿಸುತ್ತಿದ್ದೇನೆ ” ಎನ್ನುವವರು ಉಪ್ಪಿನಂಗಡಿ ಮಂಡಲ ಪುತ್ತೂರು ವಲಯದ ಉಪ್ಪಂಗಳ ರವಿಶಂಕರ ಭಟ್ ಅವರ ಪತ್ನಿ ವಸಂತಿ ಭಟ್. ಪಾಂಡೇಲು ಮಹಾಲಿಂಗ ಭಟ್ , ಪರಮೇಶ್ವರಿ ಅಮ್ಮ ದಂಪತಿಗಳ ಪುತ್ರಿಯಾದ ವಸಂತಿ

Read More
ಗುರಿಯೆಡೆಗಿನ ರಹದಾರಿಯಲ್ಲಿ ಸಾಧನೆಯ ಸಿಂಚನಾ…

  ಸಾಧನೆಯ ದಾರಿಯಲ್ಲಿ ಕಲ್ಲುಮುಳ್ಳುಗಳಿಗೆ ಏತರ ಕೊರತೆ? ಆ ಕಲ್ಲುಮುಳ್ಳುಗಳು ನಮ್ಮ ದೃಢಮನಸ್ಸನ್ನು ಪರೀಕ್ಷಿಸುತ್ತಿರುತ್ತವೆ. ಅವುಗಳಿಗೆ ಅಂಜದೆ ಗುರಿಯನ್ನು ಸಾಧಿಸಬೇಕಾದುದು ನಮ್ಮ ಕರ್ತವ್ಯ. ದೈಹಿಕ ಸಮಸ್ಯೆಯಿದ್ದರೂ ಅದನ್ನು ಮೆಟ್ಟಿನಿಂತು ತನ್ನ ಗುರಿಯನ್ನು ಸಾಧಿಸಿ ದೇಶವೇ ತನ್ನೆಡೆಗೆ ತಿರುಗಿ ನೋಡುವಂತೆ ಮಾಡಿದ ಒಬ್ಬಾಕೆ ಸಾಧಕಿ ನಮ್ಮೂರಿನಲ್ಲಿದ್ದಾರೆ…. “ಎಷ್ಟು ಹೊತ್ತು ಓದುತ್ತೇವೆಂಬುದು ಮುಖ್ಯವಲ್ಲ. ಓದುವಷ್ಟು ಹೊತ್ತು ಯಾವ ರೀತಿ ಓದುತ್ತೇವೆಂಬುದು ವಿಷಯವಾಗುತ್ತದೆ ಮತ್ತು ಓದಿನೊಂದಿಗೆ ಹೊಂದಿಕೊಂಡಿರುವುದು ಮುಖ್ಯವಾಗುತ್ತದೆ.” ಎಂಬ ಈ ಮಾತನ್ನು ಆಡಿದವರು ಸಿಂಚನಾ ಲಕ್ಷ್ಮೀ. ಈ ವರ್ಷದ NEET

Read More