|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಸ್ಮಾರ್ಟ್ ತರಗತಿ ಉದ್ಘಾಟನೆ

ನಂತೂರು: ಫಾಲ್ಗುನ ಕೃಷ್ಣ ನವಮಿಯಂದು (12-03-2026) ಶ್ರೀಭಾರತೀ ಸಮೂಹ ಸಂಸ್ಥೆಯಲ್ಲಿ ಸ್ಮಾರ್ಟ್ ತರಗತಿ ಉದ್ಘಾಟಿಸಲಾಯಿತು. ಮಂಗಳೂರು ಆರ್.ಆರ್.ವಿ.ಎಸ್. ಮತ್ತು ಕೋ ಎಲ್.ಎಲ್.ಪಿ. ಚಾರ್ಟರ್ಡ್ ಅಕೌಂಟೆಂಟ್ಸ್ ಪಾಲುದಾರ ವಿಘ್ನೇಶ ಎಮ್. ಅವರು ಉದ್ಘಾಟಿಸಿ ‘ಇದು ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತ ಮತ್ತು ಆವಶ್ಯಕ. ಪರಿಣಾಮಕಾರಿ ಶಿಕ್ಷಣಕ್ಕೆ ಒತ್ತು ನೀಡಿದ ಆಡಳಿತ ಮಂಡಳಿ ಉತ್ತಮ ಭವಿಷ್ಯ ರೂಪಿಸುವ ಕೈಂಕರ್ಯ ಮಾಡಿದೆ’ ಎಂದು ಹೇಳಿದರು. ಸಂಸ್ಥೆಯ ಕಾರ್ಯಾಧ್ಯಕ್ಷ ಗಣೇಶಮೋಹನ‌ ಕಾಶಿಮಠ ಅಧ್ಯಕ್ಷತೆ ವಹಿಸಿ ‘ಈ ತಾಂತ್ರಿಕ ವ್ಯವಸ್ಥೆಯನ್ನು ಶಿಕ್ಷಕರು ಬಳಸಿ, ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಲು

Read More

ಮಾರ್ಚ್ – 26 – ಅಷ್ಟಮಿ – ಗುರುವಾರ

ಶ್ರೀಸವಾರಿ ವಿವರ   ಭಿಕ್ಷಾಸೇವೆ – ಮಹಾಮಂಡಲ ಮಾತೃ ವಿಭಾಗ ಮೊಕ್ಕಾಂ – ಪ್ರಧಾನ ಮಠ ಹೊಸನಗರ   9.15am ಶ್ರೀಪೂಜೆ   12.00am ಪೂಗಪೂಜೆ   12.20pm ಪೀಠಕ್ಕೆ. ಭಿಕ್ಷಾಂಗ ಪಾದುಕಾಪೂಜೆ ಮಂಗಳಾರತಿ, ಆಶೀರ್ವಾದ ಸಾಮೂಹಿಕ ಫಲಸಮರ್ಪಣೆ ಪ್ರಸ್ತಾವನೆ ಧನ್ಯಜನನಿ ಪುರಸ್ಕಾರ (87 ಜನ) ಆಶೀರ್ವಚನ ವಸಂತ ಮಂತ್ರಾಕ್ಷತೆ ಸಾಮೂಹಿಕ ಮಂತ್ರಾಕ್ಷತೆ   6.41pm ಶ್ರೀಪೂಜೆ

Read More

ಹವಿ ಸವಿ ತೋರಣ – ೨೪ ನೆಂಟ್ರಮನೆಯ ಪ್ರೀತಿ ಸೆಲೆ

  ಮಾರ್ಚ್ ತಿಂಗಳು ಮುಗುದು ಎಪ್ರಿಲ್ ತಿಂಗಳು ಬತ್ತಾಯಿದ್ದು ಹೇಳಿದರೆ ಸಾಕು, ಶಾಲೆಗೆ ಹೋಪ ಮಕ್ಕಳ ಮನಸ್ಸು ಅಜ್ಜನ ಮನೆಯ ಕಡೆoಗೆ ಓಡ್ಲೆ ಸುರುವಾವುತ್ತು. ಶಾಲೆಯ ಪರೀಕ್ಷೆ ಮುಗಿದು ದೊಡ್ಡ ರಜೆ ಸುರುವಾದರೆ, ಮಾರಾಪು ಕಟ್ಟಿಂಡು ಬಸ್ಸು ಹತ್ತಿ ಅಜ್ಜನ ಮನೆಗೆ ಹೋಪ ಆ ಸಂಭ್ರಮ ಇದ್ದಲ್ಲದಾ, ಅದು ಈಗಾಣ ಯೇವದೇ ಪೇಟೆಯ ದೊಡ್ಡ ದೊಡ್ಡ ವಾಣಿಜ್ಯ ಮಳಿಗೆಗಳಲ್ಲಿ ತಿರುಗಿರೂ ಸಿಕ್ಕ . ನಮ್ಮ ಬಾಲ್ಯದ ಚಿನ್ನದ ಹಾಂಗಿದ್ದ ದಿನಂಗೊ ಅದೆಲ್ಲ. ಆ ದಿನಂಗೊ ಬರೀ ಅಜ್ಜನ

Read More
ಮಾರ್ಚ್ – 25 – ಸಪ್ತಮಿ – ಬುಧವಾರ

ಶ್ರೀಸವಾರಿ ವಿವರ   ಮೊಕ್ಕಾಂ – ಪ್ರಧಾನ ಮಠ ಹೊಸನಗರ   8.00am ಶ್ರೀಪೂಜೆ   6.41pm ಶ್ರೀಪೂಜೆ

Read More
ಮಾರ್ಚ್ – 24 – ಷಷ್ಟಿ- ಮಂಗಳವಾರ

ಶ್ರೀಸವಾರಿ ವಿವರ   ಭಿಕ್ಷಾಸೇವೆ – ಸತ್ಯನಾರಾಯಣ ಶರ್ಮಾ ಮೊಕ್ಕಾಂ – ಸೇವಾಸೌಧ ಅಶೋಕೆ   9.00am ಶ್ರೀಪೂಜೆ   6.34pm ಶ್ರೀಪೂಜೆ

Read More
ರಕ್ತಬಂಧ ~ ಸೇವಾಬಂಧ

ಬೆಂಗಳೂರು: ಶಾಸನತಂತ್ರದ ಸೇವಾಖಂಡ ಹಾಗೂ ಬೆಂಗಳೂರು ದಕ್ಷಿಣ-ಉತ್ತರ ಮಂಡಲಗಳ ಸಹಯೋಗದಲ್ಲಿ, ರಾಷ್ಟ್ರೋತ್ಥಾನ ರಕ್ತಕೇಂದ್ರದ ಸಹಕಾರದಲ್ಲಿ 22-03-2026 ರಂದು ವಿಜಯನಗರದ ಶ್ರೀಭಾರತೀ ವಿದ್ಯಾಲಯದಲ್ಲಿ ಸಂಪನ್ನಗೊಂಡಿತು. ದಕ್ಷಿಣ ಮಂಡಲಾಂತರ್ಗತ ವಿಜಯನಗರ ವಲಯೋತ್ಸವವೂ ನಡೆಯಿತು.   ಪರಮಪೂಜ್ಯ ಶ್ರೀಸಂಸ್ಥಾನದವರ ಸಂನ್ಯಾಸಸ್ವೀಕಾರ ದಿನವಾದ ಚೈತ್ರ ಶುಕ್ಲ ಚೌತಿಯಂದು ನಡೆದ ಈ ಸಮಾಜಮುಖಿ ಶಿಬಿರದಲ್ಲಿ ಒಟ್ಟು 62 ರಕ್ತದಾನಿಗಳು ಭಾಗವಹಿಸಿ ಪುಣ್ಯಭಾಜನರಾದರು. ಕಾರ್ಯಕ್ರಮಕ್ಕೆ ಯೋಜನಾಖಂಡದ ಶ್ರೀಸಂಯೋಜಕರಾದ ವಿದ್ವಾನ್ ಜಗದೀಶಶರ್ಮಾ ಸಂಪ, ಶಾಸನತಂತ್ರದ ಕಾರ್ಯದರ್ಶಿಗಳಾದ ಕೃಷ್ಣಪ್ರಸಾದ್ ಎಡಪ್ಪಾಡಿ ಅಭ್ಯಾಗತರಾಗಿದ್ದರು. ಮಹಾಮಂಡಲ ಉಪಾಧ್ಯಕ್ಷರಾದ ಜಿ. ಜಿ. ಹೆಗಡೆ

Read More
ಮಾರ್ಚ್ – 23 – ಪಂಚಮಿ- ಸೋಮವಾರ 

ಶ್ರೀಸವಾರಿ ವಿವರ   ಮೊಕ್ಕಾಂ – ಸೇವಾಸೌಧ ಅಶೋಕೆ   9.00am ಶ್ರೀಪೂಜೆ   6.43pm ಶ್ರೀಪೂಜೆ

Read More
ಮಾರ್ಚ್ – 22 – ತೃತೀಯ – ಭಾನುವಾರ

ಶ್ರೀಸವಾರಿ ವಿವರ   ಭಿಕ್ಷಾಸೇವೆ – ಗಣಪತಿ ಹೆಗಡೆ ಜಡ್ಡಿಗದ್ದೆ ಮೊಕ್ಕಾಂ – ಸೇವಾಸೌಧ ಅಶೋಕೆ   9.15am ಶ್ರೀಪೂಜೆ   11.45am ಪೀಠಕ್ಕೆ. ಭಿಕ್ಷಾಂಗ ಪಾದುಕಾಪೂಜೆ ಮಂಗಳಾರತಿ, ಆಶೀರ್ವಾದ   ಮಾತೆಯರಿಂದ ಸಂಸ್ಥಾನದವರಿಗೆ ಮಂಗಳಾರತಿ ಜೀವನದಾನ ಟ್ರಸ್ಟ್ ವತಿಯಿಂದ ಫಲಸಮರ್ಪಣೆ ಪ್ರಸ್ತಾವನೆ ಜೀವನದಾನ ಪ್ರಧಾನ ಆಶೀರ್ವಚನ   6.43pm ಶ್ರೀಪೂಜೆ

Read More
ಮಾರ್ಚ್ – 21 – ತೃತೀಯ – ಶನಿವಾರ

ಶ್ರೀಸವಾರಿ ವಿವರ   ಭಿಕ್ಷಾಸೇವೆ – ವಿನಾಯಕ ಕಲಗದ್ದೆ ಮೊಕ್ಕಾಂ – ಶ್ರೀರಾಮದೇವ ಭಾನ್ಕುಳಿ ಮಠ   9.00am ಶ್ರೀಪೂಜೆ   12.00pm ಗಣಹವನ ಮತ್ತು ಮೋದಕಹಾವನ ಪೂರ್ಣಾಹುತಿ ಕಾಮೇಶ್ವರ ದೇವರಿಗೆ ಕಲಶಾಭಿಷೇಕ   6.41pm ಶ್ರೀಪೂಜೆ

Read More
‘ ​ಗುರುಕೃಪೆಯ ಅಮೃತಧಾರೆಗೆ ಸಾಕ್ಷಿಯಾದ ಬದುಕು ನಮ್ಮದು’ – ಸೀತಾರತ್ನ ಗಿರಿನಗರ

  ” ​ಜೀವನವೆಂಬ ಸುಖ – ದುಃಖಗಳ ಅವಿರತ ಪಯಣದಲ್ಲಿ ಶ್ರಿಗುರುಚರಣಗಳನ್ನು ಅಚಲವಾಗಿ ನಂಬಿದವರು ಶ್ರೀಗುರುಕೃಪೆಯ ಪ್ರತ್ಯಕ್ಷ ಅನುಭವವನ್ನು ಪಡೆಯುತ್ತಾರೆ ಎಂಬುದಕ್ಕೆ ನಾವೇ ಸಾಕ್ಷಿ ” ಎನ್ನುತ್ತಾರೆ ಬೆಂಗಳೂರು ದಕ್ಷಿಣ ಮಂಡಲ ಗಿರಿನಗರ ವಲಯದಲ್ಲಿ ಗುರಿಕ್ಕಾರರಾಗಿ ಸೇವೆ ಸಲ್ಲಿಸುತ್ತಿರುವ ವಿಘ್ನೇಶ್ ಬಳ್ಳಮಜಲು ಅವರ ಪತ್ನಿ ಸೀತಾರತ್ನ. ಕನ್ಯಾನ ಪಿಲಿಂಗುಳಿ ಮೂಲದ ಪೆರಾಜೆ ಗಂಗಾರಾಮ ನಿವಾಸದ ಗಣನಾಥ ಭಟ್ ಮತ್ತು ಸರಸ್ವತಿ ಜಿ. ಭಟ್ ಅವರ ಸುಪುತ್ರಿಯಾಗಿ ಜನಿಸಿದ ಇವರು, ದಕ್ಷಿಣ ಕನ್ನಡ ಮೂಲದ ವಿಘ್ನೇಶ್ ಬಳ್ಳಮಜಲು ಅವರನ್ನು

Read More
ಮಾರ್ಚ್ – 20 – ದ್ವಿತೀಯ – ಶುಕ್ರವಾರ 

ಶ್ರೀಸವಾರಿ ವಿವರ   6.00am ಶ್ರೀಪೂಜೆ   9.30am ಶ್ರೀಪೂಜೆ

Read More
ಮಾರ್ಚ್ – 19 – ಅಮಾವಾಸ್ಯೆ- ಗುರುವಾರ

ಶ್ರೀಸವಾರಿ ವಿವರ   ಭಿಕ್ಷಾಸೇವೆ – ಈಶ್ವರ ಭಟ್ ಕೊಳ್ಯೂರು ಮೊಕ್ಕಾಂ – ಸೇವಾಸೌಧ ಅಶೋಕೆ   9.00am ಶ್ರೀಪೂಜೆ   11.30am ಪಂಚಾಂಗ ಶ್ರವಣ   6.43pm ಶ್ರೀಪೂಜೆ

Read More
ಮಾರ್ಚ್ – 18 – ಚತುರ್ದಶಿ – ಬುಧವಾರ 

ಶ್ರೀಸವಾರಿ ವಿವರ   ಮೊಕ್ಕಾಂ – ಸೇವಾಸೌಧ ಅಶೋಕೆ   6.00am ಶ್ರೀಪೂಜೆ   9.30am ಶ್ರೀಪೂಜೆ

Read More
ಹವಿ ಸವಿ ತೋರಣ – ೨೩ ‘ ಪರಾಭವ’ ಸಂವತ್ಸರ ತರಲಿ ಸದಾ ವಿಜಯ

​ ​ಮಾವಿನ ಬೇವಿನ ತೋರಣ ಕಟ್ಟು ಬೇವು ಬೆಲ್ಲಗಳನು ಒಟ್ಟಿಗೆ ಕುಟ್ಟು ಜೀವನವೆಲ್ಲಾ ಬೇವು ಬೆಲ್ಲ ಎರಡೂ ಸವಿವವನೇ ಕಲಿ ಮಲ್ಲ.. ​ ರಾಷ್ಟ್ರಕವಿ ಕುವೆಂಪು ಅವರ ಚೆಂದದ ಸಾಲುಗಳ ನೆಂಪು ಮಾಡುವ ಹಾಂಗೆ ಮತ್ತೊಂದು ಯುಗಾದಿ ಹಬ್ಬ ಸಂಭ್ರಮದೊಟ್ಟಿಂಗೆ ಬಂತೇ ಬಂತಿದಾ..! ​ಚಾಂದ್ರಮಾನ ಪದ್ಧತಿಯ ಪಂಚಾಂಗದ ಪ್ರಕಾರ ಚೈತ್ರ ಶುದ್ಧ ಪ್ರತಿಪದೆಯ ನಾವು ಹೊಸ ವರ್ಷ ಹೇಳಿ ಆಚರಿಸುತ್ತು. ಯುಗ ಯುಗಂಗಳ ಮೊದಲು ಬ್ರಹ್ಮದೇವರು ಸೃಷ್ಟಿ ಕಾರ್ಯ ಸುರು ಮಾಡಿದ ದಿನ ಇದು ಹೇಳಿ ಸಣ್ಣಾದಿಪ್ಪಗ

Read More
ಮಾರ್ಚ್ – 17 – ತ್ರಯೋದಶಿ – ಮಂಗಳವಾರ* 

ಶ್ರೀಸವಾರಿ ವಿವರ   ಭಿಕ್ಷಾಸೇವೆ – M G ಹೆಗಡೆ ಕಡ್ಲೆ ಮೊಕ್ಕಾಂ – ಸೇವಾಸೌಧ ಅಶೋಕೆ   9.00am ಶ್ರೀಪೂಜೆ   6.43pm ಶ್ರೀಪೂಜೆ

Read More
ಮಾರ್ಚ್ – 16 – ದ್ವಾದಶಿ – ಸೋಮವಾರ 

ಶ್ರೀಸವಾರಿ ವಿವರ   ಭಿಕ್ಷಾಸೇವೆ – ರಮೇಶ್ ಕೆ ವಿ ಮೊಕ್ಕಾಂ – ಸೇವಾಸೌಧ ಅಶೋಕೆ   6.00am ಶ್ರೀಪೂಜೆ   6.43pm ಶ್ರೀಪೂಜೆ

Read More
ಮಾರ್ಚ್ – 15 – ಏಕಾದಶಿ – ಭಾನುವಾರ

ಶ್ರೀಸವಾರಿ ವಿವರ   ಮೊಕ್ಕಾಂ – ಸೇವಾಸೌಧ ಅಶೋಕೆ   9.00am ಶ್ರೀಪೂಜೆ   6.43pm ಶ್ರೀಪೂಜೆ

Read More
ಶ್ರೀಗುರು ​ಸೇವೆಯೇ ಬದುಕಿನ ಸೌಭಾಗ್ಯ: ವಿಶಾಲಾಕ್ಷಿ ರಾಮಕೃಷ್ಣ ಹೆಗಡೆ ಹರಿಕೇರಿ

​ ” ​ಜೀವನದ ಸಾರ್ಥಕತೆ ಇರುವುದು ಸೇವೆಯಲ್ಲಿ. ಅದರಲ್ಲೂ ಶ್ರೀಗುರು ಸೇವೆ ಹಾಗೂ ಗೋ ಸೇವೆಯಿಂದ ಬದುಕಿನಲ್ಲಿ ನೆಮ್ಮದಿ ಶಾಂತಿ ನೆಲೆಸುತ್ತದೆ. ಇಂತಹ ಸೇವೆಯಲ್ಲಿ ತೊಡಗಿಸಿಕೊಳ್ಳುವುದಕ್ಕೂ ದೇವರ ಅನುಗ್ರಹ ಬೇಕು ” ಎಂದವರು ಹೊನ್ನಾವರ ಸಮೀಪದ ಹರಿಕೇರಿಯ ಪ್ರಸ್ತುತ ಹೊಸಪೇಟೆ ನಿವಾಸಿಗಳಾಗಿರುವ ರಾಮಕೃಷ್ಣ ಹೆಗಡೆಯವರ ಪತ್ನಿ ವಿಶಾಲಾಕ್ಷಿ ಹೆಗಡೆ. ಹೊನ್ನಾವರದ ಖರ್ವಾ ಗ್ರಾಮದ ಗಣಪತಿ ಹೆಗಡೆ ಮತ್ತು ಸುಭದ್ರಾ ಹೆಗಡೆ ದಂಪತಿಗಳ ಪುತ್ರಿ ವಿಶಾಲಾಕ್ಷಿಯವರು ಬಾಲ್ಯದಿಂದಲೇ ಹಸುಗಳ ಒಡನಾಟದಲ್ಲಿ ಬೆಳೆದವರು. ಪತಿಯ ಮನೆಯಲ್ಲಿಯೂ ಸುಮಾರು ೧೫-೨೦ ಹಸುಗಳನ್ನು

Read More
ಶ್ರೀಶಂಕರರ ಪರ್ವಕ್ಕೆ ಶುಭಾಕ್ಷತೆಯ ಆರಂಭ

ಸಿದ್ದಾಪುರ: ಜಗದ್ಗುರು ಶ್ರೀ ಆದಿ ಶಂಕರಾಚಾರ್ಯರು ಧರೆಗವತರಿಸಿದ ಪುಣ್ಯದಿನ ವೈಶಾಖ ಶುಕ್ಲ‌ ಪಂಚಮೀ. ತದಂಗವಾಗಿ ‘ಶಂಕರಪಂಚಮೀ’ ಕಾರ್ಯಕ್ರಮವು 20-04-2026 ರಿಂದ 22-04-2026ರ ವರೆಗೆ ಶ್ರೀರಾಮದೇವ ಭಾನ್ಕುಳಿಮ~ಗೋಸ್ವರ್ಗದಲ್ಲಿ ನಡೆಯಲಿದೆ. ಪ್ರತಿವರ್ಷದಂತೆ ಈ ವರ್ಷವೂ ಪರಮಪೂಜ್ಯ ಶ್ರೀಸಂಸ್ಥಾನದವರ ದಿವ್ಯ ಉಪಸ್ಥಿತಿ-ಮಾರ್ಗದರ್ಶನಗಳೊಂದಿಗೆ ಪರಮಗುರುಗಳನ್ನು-ಜಗದ್ಗುರುಗಳನ್ನು ಆರಾಧಿಸುವ ಪುಣ್ಯಕಾರ್ಯಗಳು ನಡೆಯಲಿವೆ. ಅಕ್ಕಿಕಾಳು ಅರಸಿನ – ಕುಂಕುಮಗಳೊಂದಿಗೆ ಚೆನ್ನಾಗಿ ಬೆರೆತರೆ ಮಾತ್ರ ಅಕ್ಷತೆಯಾಗಬಲ್ಲುದು. ಆ ಹದ ನೋಡಿ ಅದನ್ನು ಕಲಸಿ ಅಕ್ಕಿ ಕಾಳನ್ನು ಅಕ್ಷತೆಯಾಗಿಸುವುದೇ ಒಂದು ಮಂಗಲಕಾರ್ಯ. ಶುಭಕಾರ್ಯಕ್ಕೆ ಬಳಸುವ ಅಕ್ಷತೆಯನ್ನು ಮಾಡಲು ಶುದ್ಧಾಂತರಂಗ ಬೇಕು.

Read More
ಮಾರ್ಚ್ – 14 – ಏಕಾದಶಿ – ಶನಿವಾರ

ಶ್ರೀಸವಾರಿ ವಿವರ   ಭಿಕ್ಷಾಸೇವೆ – ಮಹಾಬಲೇಶ್ವರ ತಾಮ್ರಗೌರಿ ಮೊಕ್ಕಾಂ – ಸೇವಾಸೌಧ ಅಶೋಕೆ   9.00am ಶ್ರೀಪೂಜೆ   6.42pm ಶ್ರೀಪೂಜೆ

Read More