ಗ್ರಸ್ತೋದಿತ-ಚಂದ್ರಗ್ರಹಣ
ಆಕಾಶದಲ್ಲಿ ಗ್ರಹಗಳ ಪರಸ್ಪರ ಯೋಗ ಸಂಯೋಗಗಳಿಂದ ಉಂಟಾಗುವ ಒಂದು ಕೌತುಕ ಘಟನೆ ಗ್ರಹಣ. ಬುವಿಯಿಂದ ನೋಡುಗನಿಗೆ ಒಂದು ಆಕಾಶಕಾಯವು ಇನ್ನೊಂದು ಆಕಾಶಕಾಯವನ್ನು ಆಚ್ಛಾದಿಸಿದಂತೆ (ಮುಚ್ಚಿದಂತೆ) ಕಂಡುಬಂದರೆ ಅದನ್ನು ಗ್ರಹಣ ಎನ್ನುವರು. ಎಲ್ಲಾ ಗ್ರಹಗಳಿಗೂ ಗ್ರಹಣ ಉಂಟಾಗುತ್ತದೆಯಾದರೂ ಸೂರ್ಯ-ಚಂದ್ರರ ಗ್ರಹಣವನ್ನೇ ಗ್ರಹಣಶಬ್ದದಿಂದ ತಿಳಿಯುತ್ತೇವೆ. ಗ್ರಹಣದಲ್ಲಿ ಖಗ್ರಾಸಗ್ರಹಣ, ಖಂಡಗ್ರಾಸಗ್ರಹಣ, ವಲಯಗ್ರಹಣ ಎಂದು ಪ್ರಧಾನ ಭೇದಗಳಿವೆ. ಹಾಗೆಯೇ ಅವುಗಳಲ್ಲಿ ಗ್ರಸ್ತೋದಯಗ್ರಹಣ, ಗ್ರಸ್ತಾಸ್ತಗ್ರಹಣಗಳೂ ಸಂಭವಿಸುತ್ತವೆ. ಪ್ರಸ್ತುತ ಗ್ರಸ್ತೋದಯಚಂದ್ರಗ್ರಹಣಕ್ಕೆ ನಾವು ಸಾಕ್ಷಿಯಾಗುವವರಿದ್ದೇವೆ. ಗ್ರಸ್ತೋದಯ ಚಂದ್ರಗ್ರಹಣ: ವಿಶ್ವಾವಸು ಸಂವತ್ಸರದ ಫಾಲ್ಗುನ ಪೂರ್ಣಿಮಾ ಮಂಗಳವಾರ (ಮಾರ್ಚ್ 3)
Read Moreಪ್ರಧಾನಮಠ ಪುನರ್ನಿರ್ಮಾಣ ಸಂಭ್ರಮದ ನಡುವೆ ನೆನಪಿನ ಅವಿಸ್ಮರಣೀಯ ಕ್ಷಣಗಳು
ಅದು 1999ರ ಸಮಯ. ಅಪ್ಪನ ಜೊತೆ ರಾಮೋತ್ಸವಕ್ಕೆಂದು ಹೊಸನಗರದ ರಾಮಚಂದ್ರಾಪುರ ಮಠಕ್ಕೆ ಬಂದಿದ್ದ ನನಗೆ ವಿಸ್ಮಯವಾಗಿತ್ತು. ಅಂದು ಜಾತ್ರೆಯೇ ಎಂಬಂತೆ ನೆರೆದಿತ್ತು ಜನ ಸಾಗರ. ಮಠದ ತುಂಬೆಲ್ಲ ಶೃಂಗಾರ, ಮಂತ್ರಗಳ ಸುಸ್ವರ, ತೇರಿನ ಸಡಗರ, ಸುತ್ತಲೂ ಹಚ್ಚ ಹಸಿರಿನ ಚಿತ್ತಾರ, ಅಪರೂಪದ ದಂತ ಸಿಂಹಾಸನ. ಓ, ಸ್ವರ್ಗವೇ ಧರೆಗಿಳಿದಂತಿತ್ತು. ಚಿಕ್ಕವಳಾಗಿದ್ದ ನನಗೆ ಇದನ್ನೆಲ್ಲಾ ನೋಡುವುದೇ ಒಂದು ವಿಸ್ಮಯ. ಜಗತ್ತಿನ ಏಕೈಕ ಅವಿಚ್ಛಿನ್ನ ಪರಂಪರೆ, ಅಗಸ್ತ್ಯ ಮುನಿಗಳು ಪೂಜಿಸುತ್ತಿದ್ದ ರಾಮಾದಿ ವಿಗ್ರಹಗಳು, ಚಂದ್ರಮೌಳೀಶ್ವರ ಲಿಂಗ, ರಾಜರಾಜೇಶ್ವರಿ,
Read Moreಹವಿ ಸವಿ ತೋರಣ – ೨೧ ಸೊಪ್ಪು, ನಾರು – ಬೇರು ಇದುವೇ ಅಜ್ಜಿಮದ್ದು
ಹವ್ಯಕ ಸಂಸ್ಕೃತಿಲಿ ಅಜ್ಜಿಮದ್ದು ಹೇಳುದು ಮನೆಲಿ ನಿತ್ಯಕ್ಕೆ ಉಪಯೋಗಿಸುವ ಆಹಾರವಸ್ತುಗಳನ್ನೇ. ಅದು ಒಂದು ವೈದ್ಯಕೀಯ ಪದ್ದತಿ ಅಲ್ಲದ್ರೂ ಅದರಿಂದ ನಮ್ಮ ಆರೋಗ್ಯ ಮಾಂತ್ರ ಚೆಂದಕೆ ಒಳಿತ್ತು ಹೇಳುವ ಧೈರ್ಯ. ಹೆಚ್ಚಾಗಿ ಹೀಂಗಿದ್ದ ಮನೆಮದ್ದುಗಳ ತಯಾರು ಮಾಡುದು ಹೆಮ್ಮಕ್ಕೊ ಆದ ಕಾರಣ ಅದಕ್ಕೆ ಅಜ್ಜಿಮದ್ದು ಹೇಳಿ ಹೆಸರು ಬಂದದಾದಿಕ್ಕು. ನಮ್ಮ ಮನೆಗಳ ಅಟ್ಟುಂಬೊಳ ಹೇಳಿರೆ ಅದೊಂದು ಸಣ್ಣ ವೈದ್ಯಶಾಲೆಯ ಹಾಂಗೇ. ಬೆಶಿಲಿಂಗೆ ಹಾಕಿ ಲಾಯ್ಕಕೆ ಒಣಗಿಸಿ, ಗಾಳಿ ತಾಗದ್ದಾಂಗೆ ಜೆಂಗಲ್ಲಿ ಮಡುಗಿದ ಶುಂಠಿ, ದಾಳಿಂಬೆ ಓಡು,
Read Moreಆಲೆಮನೆಯ ಆನಂದದ ಅಲೆ
ಕುಮಟ: ಹೊಸಾಡದ ಭಾರತೀಯ ಗೋ ಬ್ಯಾಂಕ್ ಗೋಶಾಲೆಯಲ್ಲಿ ಕಾಮಧೇನುವಿನ ಸನ್ನಿಧಿಯಲ್ಲಿ ಕಾಮಧೇನು ಹವನ ಮುಂತಾದ ಕಾರ್ಯಕ್ರಮಗಳೊಂದಿಗೆ ಆಲೆಮನೆ ಹಬ್ಬ ನಾಲ್ಕು ದಿವಸಗಳ ಕಾಲ ನಡೆಯಿತು. ಈ ಕಾರ್ಯಕ್ರಮವು 19-02-2026 ರಂದು ಆರಂಭವಾಯಿತು. ಇದರ ಅಂಗವಾಗಿ ಉಪಾಸನಾ ಕಾರ್ಯಕ್ರಮಗಳು ಆರಂಭವಾದುವು. ಅನೇಕರು ಕಾಮಧೇನುವಿನ ಸನ್ನಿಧಿಯಲ್ಲಿ ವಿವಿಧ ಪೂಜೆಗಳನ್ನು ಸಲ್ಲಿಸಿದರು. ಪ್ರಥಮ ದಿನದಂದು ವಿಶೇಷವಾಗಿ ವೈದಿಕ ಸಮಾವೇಶ ಕಾರ್ಯಕ್ರಮವು ಜರುಗಿತು. ವೈದಿಕರಿಂದ ದೀಪ ಬೆಳಗುವುದರೊಂದಿಗೆ ಆಲೆಮನೆ ಹಬ್ಬದ ಮೊದಲ ದಿನದ ಸಭಾ ಕಾರ್ಯಕ್ರಮ ಶುಭಾರಂಭಗೊಂಡಿತು. ಸಭಾ ಕಾರ್ಯಕ್ರಮದ ಅನಂತರ
Read Moreಫೆಬ್ರವರಿ – 24 – ಸಪ್ತಮಿ – ಮಂಗಳವಾರ
ಶ್ರೀಸವಾರಿ ವಿವರ ಮೊಕ್ಕಾಂ – ಮಹಾನಂದಿ ಗೋಲೋಕ 9.00am ಶ್ರೀಪೂಜೆ 6.37pm ಶ್ರೀಪೂಜೆ
Read Moreಫೆಬ್ರವರಿ – 23 – ಷಷ್ಟಿ – ಸೋಮವಾರ
ಶ್ರೀಸವಾರಿ ವಿವರ ಮೊಕ್ಕಾಂ – ಶ್ರೀಕ್ಷೇತ್ರ ಶಕಟಪುರ 9.30am ಶ್ರೀಪೂಜೆ 6.36pm ಶ್ರೀಪೂಜೆ
Read Moreಶಕಟಪುರದಲ್ಲಿ ಶ್ರೀಪೂರ್ಣಾಭಿಷೇಕ
ಶಕಟಪುರ: ಫಾಲ್ಗುನ ಶುಕ್ಲ ಪಂಚಮಿಯಂದು (22-02-2026) ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಶ್ರೀಕ್ಷೇತ್ರ ಶಕಟಪುರದ ಶ್ರೀವಿದ್ಯಾಪೀಠದ ಪರಮಪೂಜ್ಯ ಶ್ರೀಜಗದ್ಗುರು ಬದರೀ ಶಂಕರಾಚಾರ್ಯ ಶ್ರೀವಿದ್ಯಾಭಿನವ ಶ್ರೀಶ್ರೀಕೃಷ್ಣಾನಂದತೀರ್ಥ ಮಹಾಸ್ವಾಮಿಗಳವರ ಶ್ರೀವಿದ್ಯಾಮಹಾಸನಾರೋಹಣದ ಶ್ರೀಪೂರ್ಣಾಭಿಷೇಕವನ್ನು ನೆರವೇರಿಸಿದರು. ಅನಂತರ ಧರ್ಮಸಭೆಯಲ್ಲಿ ಆಶೀರ್ವಚನವನ್ನು ಅನುಗ್ರಹಿಸಿದರು. ‘ಇದು ಜಗತ್ತಿನ ಎಲ್ಲ ಆಸ್ತಿಕರು ಹೆಮ್ಮೆ ಪಡಬೇಕಾದ ಕಾರ್ಯಕ್ರಮ. ಎಲ್ಲ ಸಂತರೂ ಸಮಾಧಾನ ಪಡುವ ಕಾರ್ಯಕ್ರಮ’ ಎಂದು ವೈಭವೋಪೇತವಾಗಿ ನಡೆದ ಶ್ರೀಪೂರ್ಣಾಭಿಷೇಕದ ಬಗ್ಗೆ ನುಡಿದರು. ‘ಇಲ್ಲಿನ ಸಿಂಹಾಸನ ಬಹಳ ದೊಡ್ಡದು. ಏಕೆಂದರೆ ಈ ಪರಂಪರೆಯೂ ಬಹಳ ದೊಡ್ಡದು. ಬದರಿಯಿಂದ ಇಲ್ಲಿಗೆ
Read Moreಫೆಬ್ರವರಿ – 22 – ಪಂಚಮಿ – ಭಾನುವಾರ
ಶ್ರೀಸವಾರಿ ವಿವರ ಮೊಕ್ಕಾಂ – ಶ್ರೀಕ್ಷೇತ್ರ ಶಕಟಪುರ 6.15am ಶ್ರೀಪೂಜೆ 11.30am ಶಕಟಪುರ ಶ್ರೀಗಳವರ ಪಟ್ಟಾಭಿಷೇಕದಲ್ಲಿ ಉಪಸ್ಥಿತಿ 1.00pm ಶಕಟಪುರ ಶ್ರೀಗಳವರ ಪೀಠಾರೋಹಣ ಸಭೆ ಆಶೀರ್ವಚನ 6.36pm ಶ್ರೀಪೂಜೆ
Read Moreನಿಷ್ಠೆಯ ಸೇವೆಗೆ ಒಲಿದ ಗುರುಕಾರುಣ್ಯ – ಭಾಗ್ಯಲಕ್ಷ್ಮಿ ವಿ. ಭಟ್, ಬೆಳ್ಳಾರೆ
‘ ಶ್ರದ್ಧೆ ಮತ್ತು ಭಕ್ತಿಯಿಂದ ಗೋಸೇವೆ, ಗುರುಸೇವೆ ಮಾಡಿದರೆ ಗುರುಕೃಪೆ ತಾನಾಗಿ ಒಲಿದು ಬರುತ್ತದೆ ‘ ಎನ್ನುತ್ತಾ ಶ್ರೀಮಠದ ಸೇವೆ ಹಾಗೂ ಗೋಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಉಪ್ಪಿನಂಗಡಿ ಮಂಡಲ ಬೆಳ್ಳಾರೆ ವಲಯದ ಭಾಗ್ಯಲಕ್ಷ್ಮಿ ವಿ. ಭಟ್ ಅವರ ಗುರುಸೇವೆ ಎಲ್ಲರಿಗೂ ಸ್ಫೂರ್ತಿಯ ಸೆಲೆ. ಮೂಲತಃ ಉಳುವಾನದ ವಿಟ್ಲ ನಿವಾಸಿಗಳಾದ ಈಶ್ವರ ಭಟ್ ಮತ್ತು ಹೈಮಾವತಿ ದಂಪತಿಗಳ ಪುತ್ರಿಯಾದ ಇವರಿಗೆ ಬಾಲ್ಯದಿಂದಲೇ ಮನೆಯಲ್ಲಿನ ಧಾರ್ಮಿಕ ವಾತಾವರಣ, ಹಿರಿಯರ ಮಾರ್ಗದರ್ಶನ ಸಂಸ್ಕಾರದ ಮೂಲ ಮಂತ್ರವನ್ನು ಕಲಿಸಿತು. ಮುಂದೆ ಮೂಲತಃ
Read Moreಫೆಬ್ರವರಿ – 20 – ತೃತೀಯ – ಶುಕ್ರವಾರ
ಶ್ರೀಸವಾರಿ ವಿವರ ಮೊಕ್ಕಾಂ – ಮೇಘಾನೆ ಮಹಾಗಣಪತಿ ದೇವಸ್ಥಾನ 8.45am ಶ್ರೀಪೂಜೆ 6.37pm ಶ್ರೀಪೂಜೆ
Read Moreಅಂಗಸಂಸ್ಥೆಗಳಲ್ಲಿ ಶಿವಾರಾಧನೆ
ವಿಶ್ವಾವಸು ಸಂವತ್ಸರದ ಮಾಘ ಕೃಷ್ಣ ಚತುರ್ದಶಿಯಂದು (15-02-2026) ಶಿವರಾತ್ರಿ ಹಬ್ಬ ಜಗದಗಲ ವಿವಿಧ ರೀತಿಯಲ್ಲಿ ಆಚರಿಸಲ್ಪಟ್ಟಿದೆ. ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಅನುಗ್ರಹ ಹಾಗೂ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಶ್ರೀರಾಮಚಂದ್ರಾಪುರ ಮಠದ ವಿವಿಧ ಅಂಗಸಂಸ್ಥೆಗಳಲ್ಲಿಯೂ ಸಡಗರದಿಂದ ಶಿವರಾತ್ರಿ ಮಹಾರಾಧನೆ ನಡೆಸಲಾಯಿತು. ಮಹಾಶಿವರಾತ್ರಿಯ ದಿನದಂದು ಅಶೋಕೆಯ ಶ್ರೀಮಲ್ಲಿಕಾರ್ಜುನ ದೇವರ ಸನ್ನಿಧಿಯಲ್ಲಿ ಮೃತ್ಯುಂಜಯ ಶಾಂತಿ-ರುದ್ರಹವನಗಳಲ್ಲದೇ, ವಿಶೇಷವಾಗಿ ರಾತ್ರಿ ನಾಲ್ಕು ಯಾಮಗಳಲ್ಲಿ ರುದ್ರಪಠನ ನಡೆಯಿತು. ಸಂಗೀತ, ಯಕ್ಷಗಾನ, ಭರತನಾಟ್ಯದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮರ್ಪಿತಗೊಂಡವು. ಪರಮಪೂಜ್ಯ ಶ್ರೀಸಂಸ್ಥಾನದವರು ಶ್ರೀಗಣಪತಿ ಮತ್ತು ಶ್ರೀಮಲ್ಲಿಕಾರ್ಜುನ ಸಾನ್ನಿಧ್ಯಗಳ
Read Moreಫೆಬ್ರವರಿ – 19 – ದ್ವಿತೀಯ – ಗುರುವಾರ
ಶ್ರೀಸವಾರಿ ವಿವರ ಮೊಕ್ಕಾಂ – ಶ್ರೀಕ್ಷೇತ್ರ ಶಕಟಪುರ 9.00am ಶ್ರೀಪೂಜೆ 12.00pm ಸಹಸ್ರ ನಾರಿಕೇಳ ಹವನದ ಪೂರ್ಣಾಹುತಿಯಲ್ಲಿ ಸಾನ್ನಿಧ್ಯ 6.35pm ಶ್ರೀಪೂಜೆ
Read Moreಫೆಬ್ರವರಿ – 18 – ಪ್ರತಿಪದೆ – ಬುಧವಾರ
ಶ್ರೀಸವಾರಿ ವಿವರ ಮೊಕ್ಕಾಂ – ಶ್ರೀಕ್ಷೇತ್ರ ಶಕಟಪುರ 9.00am ಶ್ರೀಪೂಜೆ 6.35pm ಶ್ರೀಪೂಜೆ
Read Moreಫೆಬ್ರವರಿ – 17 – ಅಮಾವಾಸ್ಯೆ – ಮಂಗಳವಾರ
ಶ್ರೀಸವಾರಿ ವಿವರ ಮೊಕ್ಕಾಂ – ಶ್ರೀ ಕ್ಷೇತ್ರ ಶಕಟಪುರ 9.00am ಶ್ರೀಪೂಜೆ 6.34pm ಶ್ರೀಪೂಜೆ
Read Moreಫೆಬ್ರವರಿ – 16 – ಚತುರ್ದಶಿ – ಸೋಮವಾರ
ಶ್ರೀಸವಾರಿ ವಿವರ ಮೊಕ್ಕಾಂ – ಶ್ರೀ ಕ್ಷೇತ್ರ ಶಕಟಪುರ 9.00am ಶ್ರೀಪೂಜೆ 6.34pm ಶ್ರೀಪೂಜೆ
Read Moreಪೆಬ್ರವರಿ – 15 – ತ್ರಯೋದಶಿ – ಭಾನುವಾರ
ಶ್ರೀಸವಾರಿ ವಿವರ ಮೊಕ್ಕಾಂ – ಶ್ರೀಕ್ಷೇತ್ರ ಶಕಟಪುರಮ್ 9.00am ಶ್ರೀಪೂಜೆ 11.30am ಮಲ್ಲಿಕಾರ್ಜುನ ದೇವರ ದರ್ಶನ 10.00pm ಶಿವರಾತ್ರಿ ಶ್ರೀಪೂಜೆ
Read Moreಫೆಬ್ರವರಿ – 14 – ದ್ವಾದಶಿ – ಶನಿವಾರ
ಶ್ರೀಸವಾರಿ ವಿವರ ಮೊಕ್ಕಾಂ – ಸೇವಾಸೌಧ ಅಶೋಕೆ 6.00am ಶ್ರೀಪೂಜೆ 12.45pm ಸ್ವಾಗತ, ದೇವರ ದರ್ಶನ 12.55pm ಸಭಾಭವನ ಲೋಕಾರ್ಪಣೆ ಸಭೆ, ಸ್ವಾಗತ ಪ್ರಸ್ತಾವನೆ, ದಾನಿಗಳಿಗೆ ಆಶೀರ್ವಾದ, ಆಶೀರ್ವಚನ, ಸಮಷ್ಠಿ ಮಂತ್ರಾಕ್ಷತೆ 2.00pm ಪ್ರಯಾಣ ಬಾಳೇಗದ್ದೆ ಬೈರವೇಶ್ವರ ದೇವಾಲಯ 2.20pm ಸ್ವಾಗತ ದೇವರ ದರ್ಶನ, ಫಲಸಮರ್ಪಣೆ, ಸಮಷ್ಠಿ ಮಂತ್ರಾಕ್ಷತೆ 6.36pm ಶ್ರೀಪೂಜೆ
Read Moreಗೋವೆಂಬ ದೀಪಕ್ಕಿದೋ ದೀಪೋತ್ಸವ ಸೇವೆ
ಕೈರಂಗಳ: ಪುಣ್ಯಕೋಟಿನಗರದ ಅಮೃತಧಾರಾ ಗೋಶಾಲೆಯಲ್ಲಿ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ನಡೆದ ಗೋಸೇವಾ ಮಾಸಾಚರಣೆ ಕಾರ್ಯಕ್ರಮದ ಸಮಾರೋಪ ಮಾಘ ಕೃಷ್ಣ ದಶಮಿಯಂದು (ಫೆಬ್ರವರಿ 12) ನಡೆಯಿತು. ಆ ದಿನ ರಾತ್ರಿ 8:00 ಘಂಟೆಯಿಂದ ಗೋಮಾಸಾಚರಣೆಯ ಮಂಗಲ ಮಹೋತ್ಸವರೂಪವಾದಂತಹ ‘ದೀಪೋತ್ಸವ’ ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಿತು. ಮಕರ ಸಂಕ್ರಾಂತಿಯಂದು ಆರಂಭಗೊಂಡು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಈ ಕಾರ್ಯಕ್ರಮವು ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ವಿಶೇಷವಾಗಿ ಗೋ ಸೇವೆಯು ವೈಭವೋಪೇತವಾಗಿ, ಭಕ್ತಿ-ಶ್ರದ್ಧಾಪುರಃಸರವಾಗಿ ನಡೆಯಿತು. ಇಂತು ಗೋ ಸೇವಾ ಮಾಸಾಚರಣೆಯು ಯಶಸ್ವಿಗೊಂಡಿತು.
Read More‘ಗುರುಕೃಪೆ ಜೀವನಪಥದ ಅಮೃತವರ್ಷ ‘ – ಕುಸುಮಾ ಪೆರ್ಮುಖ
” ಗುರುಕೃಪೆಯೊಂದಿದ್ದರೆ ಜೀವನದಲ್ಲಿ ಎಲ್ಲವೂ ಸಾಧ್ಯ. ನೋವು, ಸಂಕಷ್ಟ ಎಲ್ಲವೂ ಗುರುಚರಣ ಸ್ಮರಣೆಯ ಮುಂದೆ ಮಂಜಿನಂತೆ ಕರಗಿ ಹೋಗುತ್ತವೆ. ಬದುಕಿನ ಪ್ರತಿಯೊಂದು ಹಂತದಲ್ಲೂ ಗುರುಗಳ ಅನುಗ್ರಹ ನಮ್ಮ ಮೇಲೆ ಇದೆ ಎಂಬ ಭರವಸೆಯೇ ನಮ್ಮ ಜೀವನದ ಬಹುದೊಡ್ಡ ಭಾಗ್ಯ ” ಎಂದು ಭಾವಪೂರ್ಣವಾಗಿ ನುಡಿಯುವವರು ಮುಳ್ಳೇರಿಯ ಮಂಡಲ ಪಳ್ಳತ್ತಡ್ಕ ವಲಯದ ಪೆರ್ಮುಖ ಈಶ್ವರ ಭಟ್ ಅವರ ಪತ್ನಿ ಕುಸುಮಾ ಪೆರ್ಮುಖ. ಬಾಯಾರು ಕೆರೆಮೂಲೆ ತಿರುಮಲೇಶ್ವರ ಭಟ್, ವಿಜಯಲಕ್ಷ್ಮಿ ದಂಪತಿಗಳ ಪುತ್ರಿಯಾದ ಕುಸುಮಾ ಅವರು ಬಾಲ್ಯದಿಂದಲೇ ಧಾರ್ಮಿಕ ಸಂಸ್ಕಾರ,
Read Moreಪೆಬ್ರವರಿ – 13 – ಏಕಾದಶಿ – ಶುಕ್ರವಾರ
ಶ್ರೀಸವಾರಿ ವಿವರ ಮೊಕ್ಕಾಂ – ಸೇವಾಸೌಧ ಅಶೋಕೆ 9.00am ಶ್ರೀಪೂಜೆ 6.36pm ಶ್ರೀಪೂಜೆ
Read More