ಮಾತು~ಮುತ್ತು : ಸಮಯವಿರಲಿ ಎಲ್ಲಕ್ಕೂ – ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಪ್ರವಚನಾಮೃತ
ಒಂದು ದಿನ ಒಂದು ಪುಟ್ಟ ಮಗು ತನ್ನ ತಂದೆಯನ್ನು, “ನಿನಗೆ ಒಂದು ಗಂಟೆಗೆ ಎಷ್ಟು ಆದಾಯ ಬರುತ್ತದೆ?” ಎಂದು ಕೇಳುತ್ತದೆ. ತಂದೆ ಉತ್ತರ ಹೇಳುವುದಿಲ್ಲ. ಮಗು ಪದೇ ಪದೇ ಅದೇ ಪ್ರಶ್ನೆಯನ್ನು ಕೇಳಿದಾಗ ತಂದೆ, “ಒಂದು ಗಂಟೆಗೆ ನನ್ನ ಸಂಪಾದನೆ 500 ರೂಪಾಯಿಗಳು” ಎನ್ನುತ್ತಾನೆ. ಆಗ ಮಗು, “ನನಗೆ 300 ರೂಪಾಯಿ ಕೊಡು” ಎನ್ನುತ್ತದೆ. ತಂದೆ ಸಿಟ್ಟಿನಿಂದ, “ಇದಕ್ಕಾಗಿಯೇ ನನ್ನನ್ನು ಎಷ್ಟು ಪಗಾರ ಬರುತ್ತದೆ ಎಂದು ಕೇಳಿರುವೆಯಲ್ಲವೆ?” ಎನ್ನುತ್ತಾನೆ. ಮೊದಲ ಬಾರಿ ಕೇಳಿದಾಗ ತಂದೆ ಕೊಡುವುದಿಲ್ಲ. ಆದರೆ
Read Moreಮುಂಬೈನಲ್ಲೂ ನಡೆಯಿತು ಸಂಭ್ರಮದ ಗೋಪೂಜೆ: ನಿಜಾರ್ಥದಲ್ಲಿ ಬೆಳಕಿನ ಹಬ್ಬ ಆಚರಿಸಿದ ಗೋಪ್ರೇಮಿಗಳು
ಮುಂಬೈ: ದೀಪಾವಳಿಗೂ ಗೋಪೂಜೆಗೂ ಅವಿನಾಭಾವ ಸಂಬಂಧವಿದೆ. ಅದರಲ್ಲೂ ಕೃಷಿ ಅವಲಂಬಿತ ಎಲ್ಲ ಭಾಗಗಳಲ್ಲೂ ದೀಪಾವಳಿಯಲ್ಲಿ ಗೋಪೂಜೆ ನಡೆಸುವುದು ವಾಡಿಕೆ. ಆದರೆ ಗೋಪೂಜೆ ಕೇವಲ ಗ್ರಾಮೀಣ ಭಾಗದಲ್ಲಿ ಮಾತ್ರವಲ್ಲ ಮಹಾನಗರಗಳಲ್ಲೂ ಇದೆ. ಶ್ರೀರಾಮಚಂದ್ರಾಪುರಮಠ ಹಾಗೂ ಶ್ರೀಸಂಸ್ಥಾನದವರ ಮಾರ್ಗದರ್ಶನದಲ್ಲಿ ಮುಂಬಯಿಯ ಕೋಲಾಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಗೋಶಾಲೆಯಲ್ಲಿ, ಯಾವ ಗ್ರಾಮೀಣ ಪ್ರದೇಶಕ್ಕೂ ಕಡಿಮೆ ಇಲ್ಲದಂತೆ ಗೋಪೂಜೆಯೊಂದಿಗೆ ಸಂಭ್ರಮದಿಂದ ದೀಪಾವಳಿ ಆಚರಿಸಲಾಯಿತು. ನವೆಂಬರ್ 8ರಂದು ನಡೆದ ಗೋಪೂಜೆಯಲ್ಲಿ ಮುಂಬಯಿ ವಲಯ ಅಧ್ಯಕ್ಷ ಶ್ರೀ ಕೃಷ್ಣ ಭಟ್ಟ ಗುಡ್ಡೆಬಾಳ ಪಾಲ್ಗೊಂಡು ಪೂಜೆ ಸಲ್ಲಿಸಿದರು. ಈ
Read Moreದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ ಹಾಗೂ ಅಮೃತಮಹೋತ್ಸವ : ಡಿಸೆಂಬರ್ 28, 29 ಮತ್ತು 30ರಂದು ಹವ್ಯಕರ ಹಬ್ಬ
ಶ್ರೀ ಅಖಿಲ ಹವ್ಯಕ ಮಹಾಸಭೆಯು ಸ್ವಾತಂತ್ರ್ಯ ಪೂರ್ವದಲ್ಲೇ ಸಂಘಟಿತವಾಗಿ, ಸಮಸ್ತ ಹವ್ಯಕ ಸಮಾಜದ ಪ್ರಾತಿನಿಧಿಕ ಸಂಸ್ಥೆಯಾಗಿ ಕಾರ್ಯಾಚರಿಸುತ್ತಿದೆ. ಗುರುಪೀಠಗಳ ದಿವ್ಯ ಮಾರ್ಗದರ್ಶನದೊಂದಿಗೆ 1943ರಿಂದ ಸಮಾಜದ ಸಂಘಟನೆ ಹಾಗೂ ಸರ್ವತೋಮುಖ ಅಭಿವೃದ್ಧಿಯ ದಿಶೆಯಲ್ಲಿ ತೊಡಗಿಸಿಕೊಂಡಿದೆ. ಅಮೃತಮಹೋತ್ಸವ ವರ್ಷದ ಹರ್ಷದಲ್ಲಿರುವ ಹವ್ಯಕ ಮಹಾಸಭೆಯು ಡಿ. 28, 29 ಹಾಗೂ 30ರಂದು ಐತಿಹಾಸಿಕ ಅಮೃತಮಹೋತ್ಸವ ಹಾಗೂ ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲು ತೀರ್ಮಾನಿಸಿದೆ. ಹವ್ಯಕ ಸಮಾಜ ತನ್ನದೇ ಆದ ವಿಶಿಷ್ಟ ಸಂಸ್ಕೃತಿ ಹಾಗೂ ಸಂಸ್ಕಾರಗಳೊಂದಿಗೆ
Read Moreರಾಮಮಂದಿರ ನಿರ್ಮಾಣದ ಕುರಿತು ಶ್ರೀಸಂಸ್ಥಾನದ ನಿಲುವೇನು?- ವೀಕ್ಷಿಸಿ ನಾಳೆ ರಾತ್ರಿ ದಿಗ್ವಿಜಯ ಸುದ್ದಿವಾಹಿನಿಯಲ್ಲಿ
ಬೆಂಗಳೂರು: ನಾಳೆ ಅಂದ್ರೆ ನವೆಂಬರ್ ದಿಗ್ವಿಜಯ ವಾಹಿನಿಯಲ್ಲಿ ಶ್ರೀಸಂಸ್ಥಾನದವರ ವಿಶೇಷ ಧಾರ್ಮಿಕ ಸಂದರ್ಶನ ಪ್ರಸಾರವಾಗಲಿದೆ. ರಾತ್ರಿ 9.27 ಕ್ಕೆ ಸರಿಯಾಗಿ ದಿಗ್ವಿಜಯ ವಾಹಿನಿಯಲ್ಲಿ ಶ್ರೀಸಂಸ್ಥಾನದವರ ಇಂಟರವ್ಯೂಪ್ರಸಾರವಾಗಲಿದ್ದು ಹಲವು ವಿಚಾರಗಳ ಕುರಿತು ಶ್ರೀಸಂಸ್ಥಾನದವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಪ್ರಮುಖವಾಗಿ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿರುವ ರಾಮಮಂದಿರನಿರ್ಮಾಣ, ಹಾಗೂ ದೇಗುಲಗಳ ಸರ್ಕಾರಿ ನಿರ್ವಹಣೆ ಸೇರಿದಂತೆ ಹಲವು ವಿಚಾರಗಳ ಕುರಿತು ಶ್ರೀಸಂಸ್ಥಾನದವರು ಮುಕ್ತವಾಗಿ ಮಾತನಾಡಿದ್ದಾರೆ. ಇನ್ನು ದಿಗ್ವಿಜಯ ವಾಹಿನಿಯಲ್ಲಿ ಸಂದರ್ಶನದ ಜೊತೆಗೆ ನಾಡಿನ ಜನಪ್ರಿಯ ದಿನಪತ್ರಿಕೆ ವಿಜಯವಾಣಿ ಯಲ್ಲಿ ಇದೇ ಸಂದರ್ಶನದ ವರದಿ
Read Moreಜೇಡ್ಲ ಗೋಶಾಲೆಯಲ್ಲಿ ದೀಪಾವಳಿ : ಗೋಪೂಜೆ- ಕುಂಕುಮಾರ್ಚನೆ
ಸುಳ್ಯ : ಸುಳ್ಯ ಹವ್ಯಕ ವಲಯದ ವತಿಯಿಂದ ಸಂಪಾಜೆಯ ಜೇಡ್ಲದಲ್ಲಿರುವ ಶ್ರೀಮಠದ ಗೋಶಾಲೆಯಲ್ಲಿ ನವೆಂಬರ್ 09ರಂದು ಶೃದ್ಧಾಭಕ್ತಿಯಿಂದ ಗೋಪೂಜೆ ನೆರವೇರಿಸಲಾಯಿತು. ಗೋಪೂಜೆ ಸಂದರ್ಭದಲ್ಲಿಯೇ ಮಾತೆಯರು ಕುಂಕುಮಾರ್ಚನೆ ಗೈಯ್ದರು. ಅಲ್ಲದೇ ಸುಳ್ಯ ವಲಯ ವೈದಿಕ-ಸಂಸ್ಕಾರ ವಿಭಾಗದ ವತಿಯಿಂದ 114ನೇ ವೇದವಾಹಿನಿ ಪಾರಾಯಣವನ್ನೂ ಕೈಗೊಳ್ಳಲಾಯಿತು. ವೈದಿಕರಾದ ಎತ್ತುಕಲ್ಲು ಶ್ರೀ ನಾರಾಯಣ ಭಟ್, ಅರಂಬೂರು ಶ್ರೀ ಕೃಷ್ಣ ಭಟ್, ಶ್ರೀ ವಿಶ್ವಕೀರ್ತಿ ಜೋಯಿಸರು, ಶ್ರೀ ವೆಂಕಟೇಶ ಶಾಸ್ತ್ರೀ ಪಾರಾಯಣ ಹಾಗೂ ಇತರ ಧಾರ್ಮಿಕ ವಿಧಿವಿಧಾನ ನಡೆಸಿಕೊಟ್ಟರು. ವಲಯದ ಅಧ್ಯಕ್ಷರಾದ
Read Moreಮಾತು~ಮುತ್ತು : ವಿಶ್ವಾಸವೇ ಮುಖ್ಯ – ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಪ್ರವಚನಾಮೃತ
ಒಂದು ದಿನ ಒಂದು ಶಾಲೆಯಲ್ಲಿ ಒಬ್ಬ ಅಧ್ಯಾಪಕರು ವಿದ್ಯಾರ್ಥಿಗಳ ಹತ್ತಿರ, ದೇವರು ಕಾಣಿಸದೇ ಇರುವುದರಿಂದ ದೇವರಿಲ್ಲ ಎಂದು ತಿಳಿಸುವುದಕ್ಕಾಗಿ, “ನಿಮಗೆ ಹೊರಗಡೆ ಗಿಡಮರಗಳು ಕಾಣಿಸುತ್ತದೆಯೇ?” ಎಂದು ಕೇಳುತ್ತಾರೆ. ಆಗ ವಿದ್ಯಾರ್ಥಿಗಳು “ಹೌದು” ಎನ್ನುತ್ತಾರೆ. “ಆಕಾಶ ಕಾಣಿಸುತ್ತದೆಯೆ? ಸುತ್ತಮುತ್ತಲಿನ ವಸ್ತುಗಳು ಕಾಣಿಸುತ್ತವೆಯೆ?” ಎಂದು ಕೇಳುತ್ತಾರೆ. ವಿದ್ಯಾರ್ಥಿಗಳು “ಹೌದು” ಎನ್ನುತ್ತಾರೆ. ಕೊನೆಯಲ್ಲಿ, “ದೇವರು ಕಾಣಿಸುತ್ತಾನೆಯೆ?” ಎಂದು ಕೇಳುತ್ತಾರೆ. ವಿದ್ಯಾರ್ಥುಗಳು “ಇಲ್ಲ” ಎನ್ನುತ್ತಾರೆ. ಆಗ ಅಧ್ಯಾಪಕರು, “ಯಾವುದು ಕಣ್ಣಿಗೆ ಗೋಚರಿಸುವುದಿಲ್ಲವೋ ಅದು ಇಲ್ಲ ಎಂದೇ ಅರ್ಥ” ಎಂದು ವಿವರಿಸುತ್ತಾರೆ. ಆ ಅಧ್ಯಾಪಕರು
Read Moreಕವಿತೆ – ರಾಮಕಥಾ ರಸಾಸ್ವಾದ
ಇದೆಂಥಾ ಉತ್ಕೃಷ್ಟ ಭಾವೋನ್ಮಾದ ….. ರಾಮ ಸ್ಮರಣೆಯ ಸಾಗರದಲಿ ತೇಲಿ….. ಹೃದಯದಲಿ ಮಗುವಿನ ನರ್ತನ… ತೋಯುತಿದೆ ಆನಂದದಲಿ ನಯನ…. ನನ್ನೊಳಗಿನ ರಾವಣನ ಸಂಹಾರ ಇದುವೇ ಭಕ್ತಿಯ ಅನಾವರಣ ……. ಮನದೆಲ್ಲಾ ಕ್ಲೇಷಗಳ ತೊಳೆದು ರಾಮ ರಸ ಗಂಗೆ ಹರಿಯುತಲಿಹುದು……. ರಾಮ ಕಥೆಯ ರಸದೌತಣವನುಂಡು ಮನದಲಿ ಶಾಂತಿ ತುಂಬಿಹುದು… ಜಗದೆಲ್ಲೆಡೆ ರಾಮ ನಾಮ ನದಿ ಹರಿಯಲಿ… ಇಳೆಯ ಕೊಳೆಯನು ಪುನಃ ಬರದಂತೆ ತೊಳೆಯಲಿ… ರಾಗ ದ್ವೇಷಗಳಲಿದು ಪರಿಶುಧ್ಧ ಪ್ರೇಮ ಉಳಿಯಲಿ…… ಎಲ್ಲರ ಹೃದಯದಲಿ ಪರಿಪೂರ್ಣ ರಾಮ ನೆಲೆ ನಿಲ್ಲಲಿ…
Read Moreಮಾತು~ಮುತ್ತು : ಮಾತು ಬೆಳ್ಳಿ ; ಮೌನ ಬಂಗಾರ – ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಪ್ರವಚನಾಮೃತ
ಶ್ರೀರಾಮಾನುಜಾಚಾರ್ಯರಿಗೆ ಅನೇಕ ಶಿಷ್ಯರಿದ್ದರು. ಒಬ್ಬ ಶಿಷ್ಯ ಯಾವತ್ತೂ ಯಾವುದೇ ಮಾತನಾಡದೇ ಸದಾ ಮೌನಿಯಾಗಿ ದಡ್ಡನಂತೆ ತರಗತಿಗಳಲ್ಲಿ ಕುಳಿತಿರುತ್ತಿದ್ದ. ಅವನ ಸಹಪಾಠಿಗಳು ಕಲಿತು ಮುಂದೆ ಹೋದರೂ ಇವನು ಮಾತ್ರ 3-4 ಬಾರಿ ಒಂದೇ ತರಗತಿಯಲ್ಲಿ ಕುಳಿತಿರುತ್ತಿದ್ದ.
Read Moreಗೋಸ್ವರ್ಗದಲ್ಲಿ ಗವ್ಯೋತ್ಪನ್ನ ತರಬೇತಿ ಶಿಬಿರ
ಸಾವಿರದ ಗೋವುಗಳ ಸ್ವಚ್ಛಂದ ಸಾಮ್ರಾಜ್ಯ, ಸಪ್ತದೇವತೆಗಳ ಸನ್ನಿಧಿಯಾದ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಗೋಸ್ವರ್ಗದಲ್ಲಿ ಕರ್ನಾಟಕ ರಾಜ್ಯ ಗೋಪರಿವಾರದ ಆಶ್ರಯದಲ್ಲಿ ನವೆಂಬರ್ 23,24,25 ರಂದು ಗವ್ಯೋತ್ಪನ್ನಗಳ ತಯಾರಿಯ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಈ ಶಿಬಿರ ಗೋವಿನ ಮಹತ್ವದ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಗೋಮಯ, ಗೋಮೂತ್ರ ಸೇರಿದಂತೆ ಆರೋಗ್ಯ, ಕೃಷಿ, ಪರಿಸರದ ಸಮೃದ್ಧಿಗೆ ಸಹಕಾರವಾಗುವ ವಿವಿಧ ಗವ್ಯೋತ್ಪನ್ನಗಳ ತಯಾರಿಕೆಯ ಪ್ರಾತ್ಯಕ್ಷಿಕೆಯ ಜೊತೆ ತರಬೇತಿ ನೀಡಲಾಗುವುದು. ಮೂರು ದಿನಗಳ ವಸತಿ ಸಹಿತ ಶಿಬಿರದಲ್ಲಿ ಊಟೋಪಚಾರ ಹಾಗೂ ಸಾಮೂಹಿಕ ವಸತಿ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು. ಆಸಕ್ತರು ನವೆಂಬರ್ 20ನೇ
Read Moreಮಾಲೂರು ಗೋಶಾಲೆಯಲ್ಲಿ ಗೋಪೂಜೆ – ದೀಪೋತ್ಸವ – ಪುಣ್ಯಕಾರ್ಯದಲ್ಲಿ ಪಾಲ್ಗೊಂಡ ಗೋಪ್ರೇಮಿಗಳು
ಮಾಲೂರು: ಮಾಲೂರು ತಾಲೂಕು ಗಂಗಾಪುರದ ಶ್ರೀರಾಘವೇಂದ್ರ ಗೋಆಶ್ರಮದಲ್ಲಿ ದೀಪಾವಳಿ ಅಂಗವಾಗಿ ನವೆಂಬರ್ 8 ರ ಸಂಜೆ ಗೋಪೂಜೆ ನಡೆಯಿತು. ವೇ. ಮೂ. ಗೋಪಾಲಕೃಷ್ಣ ಭಟ್ ರವರ ಮಾರ್ಗದರ್ಶನದಲ್ಲಿ ಗೋ ಆಶ್ರಮ ನಿರ್ವಹಣಾ ಸಮಿತಿ ಕೋಶಾಧ್ಯಕ್ಷರು ಸೇರಿದ ಸಮಸ್ತರ ಪರವಾಗಿ ಗೋಪೂಜೆ ನಡೆಸಿದರು. ಅನಂತರ ದೀಪಾವಳಿ ಬೆಳಕನ್ನು ಗೋಶಾಲೆಯಲ್ಲೂ ಮೂಡಿಸುವ ಉದ್ದೇಶದಿಂದ ಗೋಶಾಲೆ ಉದ್ದಕ್ಕೂ ಹಣತೆಯನ್ನು ಹಚ್ಚಿ ದೀಪೋತ್ಸವ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ಸ್ಥಳದಲ್ಲಿರುವ ಶ್ರೀ ಸಿದ್ಧ ಆಂಜನೇಯಸ್ವಾಮಿ ದೇವರಿಗೂ ವಿಶೇಷ ಅಭಿಷೇಕ ಪೂಜೆ
Read Moreಮೊಬೈಲ್ ಕವರ್ ನಲ್ಲಿ ಶ್ರೀಸಂಸ್ಥಾನದವರ ಭಾವಚಿತ್ರ- ಶಿಷ್ಯವರ್ಗಕ್ಕೆ ಸಂತಸದ ಸುದ್ದಿ
ಬೆಂಗಳೂರು: ಮೊಬೈಲ್ ಇಂದು ಜೀವನಾವಶ್ಯಕ ವಸ್ತುಗಳ ಸಾಲಿಗೆ ಸೇರಿಹೋಗಿದೆ. ಮೊಬೈಲ್ ಇಲ್ಲದೇ ಒಂದು ಕ್ಷಣವೂ ಇರುವುದು ಸಾಧ್ಯವಿಲ್ಲದ ಕಾಲಘಟ್ಟದಲ್ಲಿ ನಾವಿದ್ದೇವೆ. ಇಂತಹ ಮೊಬೈಲ್ ಗಳಲ್ಲಿ ನೂರಾರು ವೈರೈಟಿ, ಬೇರೆ ಬೇರೆ ದರ. ಇಂಥ ಮೊಬೈಲ್ ಗಳನ್ನು ಸಿಂಗರಿಸೋದೂ ಒಂದು ರೀತಿ ಸಂಭ್ರಮವೇ. ಸಿನಿಮಾ ನಟರು, ಬಾರ್ಬಿ ಗೊಂಬೆ, ಹೀಗೆ ವಿಭಿನ್ನ ಚಿತ್ರ-ಡಿಸೈನ್ ಹೊಂದಿದ ಮೊಬೈಲ್ ಕವರ್ ಗಳು ಮಾರುಕಟ್ಟೆ ಯಲ್ಲಿ ಲಭ್ಯ. ಇದಕ್ಕೆ ಈಗ ಹೊಸ ಸೇರ್ಪಡೆ ಶ್ರೀಸಂಸ್ಥಾನದ ಚಿತ್ರವಿರುವ ಮೊಬೈಲ್ ಕವರ್. ಶ್ರೀಸಂಸ್ಥಾನ ಗೋರಕ್ಷಣೆ
Read Moreಮಾತು~ಮುತ್ತು : ಪ್ರೇರಣೆ – ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಪ್ರವಚನಾಮೃತ
ಒಂದು ಊರಿನಲ್ಲಿ ಒಬ್ಬ ವ್ಯಕ್ತಿ ಇದ್ದ. ಅವನಿಗೆ ಈರ್ವರು ಮಕ್ಕಳು. ಆ ವ್ಯಕ್ತಿ ಕಳ್ಳತನ, ಕುಡಿಯುವುದು, ವ್ಯಭಿಚಾರ ಇತ್ಯಾದಿ ಎಲ್ಲ ದುರ್ಗುಣಗಳನ್ನು ಹೊಂದಿದ್ದನಲ್ಲದೇ ಪ್ರತಿದಿನ ಕುಡಿದು ಬಂದು ಹೆಂಡತಿ ಮಕ್ಕಳನ್ನು ಹಿಂಸಿಸುತ್ತಿದ್ದ. ಸಮಾಜದಲ್ಲಿ ಕೆಟ್ಟವನೆನಿಸಿಕೊಂಡಿದ್ದ. ಅವನ ಇಬ್ಬರು ಮಕ್ಕಳೂ ಒಂದೇ ಶಾಲೆಯಲ್ಲಿ ಒಂದೇ ಬೆಂಚಿನಲ್ಲಿ ಓದಿ ಒಂದೊಂದೇ ತರಗತಿ ಓದುತ್ತಾ ದೊಡ್ಡವರಾದರು, ಇಬ್ಬರೂ ಒಂದೇ ಶಾಲೆಯಲ್ಲಿ ಕಲಿತಿದ್ದರೂ, ಒಂದೇ ಮನೆಯಲ್ಲಿ ಒಟ್ಟಿಗೇ ವಾಸಿಸುತ್ತಿದ್ದರೂ, ಅವರ ಗುಣಗಳಲ್ಲಿ ತುಂಬಾ ಭಿನ್ನತೆಯಿತ್ತು. ಮೊದಲ ಮಗ ತಂದೆಯಂತೆಯೇ ದುರ್ಗುಣಯಾಗಿದ್ದರೆ, ಎರಡನೆಯವನು ಸದ್ಗುಣಿಯಾಗಿ
Read Moreಕೊಡಗು ನೆರೆ ಸಂತ್ರಸ್ಥೆಗೆ ಸಹಾಯ ಹಸ್ತ ಚಾಚಿದ ಶ್ರೀಮಠ: 1 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ಮುಳ್ಳೇರಿಯಾ : ಕೊಡಗು ವಲಯದ ನೆರೆ ಸಂತ್ರಸ್ತೆ ಶ್ರೀಮತಿ ಸರಸ್ವತಿ ಅಮ್ಮನವರಿಗೆ ಶ್ರೀಮಠದ ಸಹಾಯನಿಧಿ ವತಿಯಿಂದ ಧನಸಹಾಯ ನೀಡಲಾಯಿತು. ನವೆಂಬರ್ 6ರಂದು ನಡೆದ ಸಭೆಯಲ್ಲಿ ಶ್ರೀಮಠದ ವತಿಯಿಂದ ₹ 1,00,000/- ವನ್ನು ಚೆಕ್ ಮೂಲಕ, ಹವ್ಯಕ ಮಹಾಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಹರಿಪ್ರಸಾದ್ ಪೆರಿಯಾಪ್ಪು, ಮಂಡಲದ ಅಶೋಕೆ ವಿಭಾಗ ಪ್ರತಿನಿಧಿ ಶ್ರೀ ಹರೀಶ್ ಹಾರದೂರ್, ಅಧ್ಯಕ್ಷರಾದ ಶ್ರೀ ನಾರಾಯಣ್ ಮೂರ್ತಿ ಮತ್ತು ಗುರಿಕ್ಕಾರರ ಉಪಸ್ಥಿತಿಯಲ್ಲಿ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಶ್ರೀ ಹರಿಪ್ರಸಾದ್ ಪೆರಿಯಾಪ್ಪು
Read Moreನೀರ್ಚಾಲಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಪ್ರಯೋಜನ ಪಡೆದುಕೊಂಡ ಗ್ರಾಮಸ್ಥರು
ನೀರ್ಚಾಲು: ಗ್ರಾಮೀಣ ಜನತೆಯ ಆರೋಗ್ಯ ರಕ್ಷಣೆಗಾಗಿ ಮುಜುಂಗಾವು ಶ್ರೀಭಾರತೀ ನೇತ್ರಚಿಕಿತ್ಸಾಲಯವು ವಿವಿಧೆಡೆ ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ದೃಷ್ಟಿದೋಷದಿಂದ ಬಳಲುತ್ತಿರುವವರಿಗೆ ನೆರವಾಯಿತು. ಹಲವಾರು ಸಮಾಜಮುಖಿ ಯೋಜನೆಗಳ ಮೂಲಕ ಶ್ರೀಮಠವು ಗುರುತಿಸಿಕೊಂಡಿದೆ. ಶ್ರೀಮಠ ಹಾಗೂ ಶ್ರೀಸಂಸ್ಥಾನದವರ ಮಾರ್ಗದರ್ಶನದಲ್ಲಿ ಸಮಾಜಸೇವೆ ಕೈಗೊಂಡಿರುವ ಶಿಷ್ಯವರ್ಗವೂ ಈ ರೀತಿಯ ಕಾರ್ಯಕ್ರಮಗಳ ಮೂಲಕ ಜನಸೇವೆ ನಡೆಸುತ್ತಿದೆ. ಮುಜುಂಗಾವಿನಲ್ಲಿರುವ ಶ್ರೀ ಧರ್ಮಚಕ್ರ ಟ್ರಸ್ಟ್(ರಿ)ನ ಶ್ರೀಭಾರತೀ ನೇತ್ರಚಿಕಿತ್ಸಾಲಯವು ಕಾಸರಗೋಡು ಜಿಲ್ಲಾ ಅಂಧತ್ವ ನಿವಾರಣಾ ಸಮಿತಿ ಇವರ ಆಶ್ರಯದಲ್ಲಿ ಹಾಗೂ ನಬಾರ್ಡ್, ಮುಗು ಜಲಾನಯನ ಪದ್ಧತಿ, ನೀರ್ಚಾಲು ಇವರ
Read Moreಇಂದಿನಿಂದ ಪೆರ್ಲದಲ್ಲಿ ಗೋಮಾತಾಸಪರ್ಯಾ ಹಾಗೂ ಗೋಪಾಷ್ಟಮಿ ಮಹೋತ್ಸವ
ಪೆರ್ಲ: ಪೆರ್ಲದ ಬಜಕೂಡ್ಲು ಅಮೃತಧಾರಾ ಗೋಶಾಲೆಯ ಗೋವರ್ಧನ ಧರ್ಮಮಂದಿರದಲ್ಲಿ ಇಂದಿನಿಂದ ನವೆಂಬರ 15ರ ತನಕ ಗೋಮಾತಾಸಪರ್ಯಾ ಹಾಗೂ ಗೋಪಾಷ್ಟಮಿ ಮಹೋತ್ಸವ ನಡೆಯಲಿದೆ. ನವೆಂಬರ್ ೭ ಬುಧವಾರ ಸಂಜೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು, ದೇವತಾ ಪ್ರಾರ್ಥನೆ, ಸಪ್ತಶುದ್ಧಿ, ಪುಣ್ಯಾಹ, ಮಂಟಪ ಸಂಸ್ಕಾರ, ವಾಸ್ತು ಪೂಜೆ, ರಾಕ್ಷೋಘ್ನ ಹವನ, ನ.8ರಂದು ಬೆಳಗ್ಗೆ 7ರಿಂದ ಗಣಪತಿ ಹವನ, ಕಾಮಧೇನು ಹವನ, ಸಂಜೆ 4.30ರಿಂದ ಭಜನರಾಮಾಯಣ, ವಿಷ್ಣುಸಹಸ್ರನಾಮ ಪಾರಾಯಣ, ಗೋಪೂಜೆ, ತುಳಸೀಪೂಜೆ, ಗೋಪಾಲಕೃಷ್ಣ ಪೂಜೆ, ರಾತ್ರಿ 7ರಿಂದ ದೀಪೋತ್ಸವ, ಮಂಗಳಾರತಿ, ಪ್ರಸಾದ
Read Moreಗೋವಿಗಾಗಿ ಮೇವು- ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡ ಕಾರ್ಯಕರ್ತರು
ಕಾಸರಗೋಡು: ಶ್ರೀಸಂಸ್ಥಾನದವರ ದಿಗ್ದರ್ಶನದಲ್ಲಿರುವ ಕಾಸರಗೋಡು ಪೆರ್ಲದ ಬಜಕೂಡ್ಲು ಅಮೃತಧಾರಾ ಗೋಶಾಲೆಗೆ ಪೆರಡಾಲ ವಲಯದ ಮಾಯಿಲಂಕೋಡಿ ಗಣೇಶ ಭಟ್ ಇವರ ಹಿತ್ತಲಲ್ಲಿ ಇದ್ದ ಮೇವಿನ ಹುಲ್ಲನ್ನು ಸಾಗಿಸಿ ತಲುಪಿಸುವ ಶ್ರಮದಾನ ಯಶಸ್ವಿಯಾಗಿ ಜರುಗಿತು. ಮಂಗಳವಾರ ಗಣೇಶ್ ಭಟ್ ಅವರ ಹಿತ್ತಲಿನ ಹಸಿಹುಲ್ಲನ್ನು ಕಾರ್ಯಕರ್ತರ ನೇತೃತ್ವದಲ್ಲಿ ಕತ್ತರಿಸಲಾಯಿತು. ಮಹಾಮಂಡಲ ಅಧ್ಯಕ್ಷರಾದ ಶ್ರೀಮತಿ ಈಶ್ವರಿ ಶ್ಯಾಮ್ ಭಟ್ ಬೇರ್ಕಡವು, ಮುಳ್ಳೇರಿಯ ಮಂಡಲ ಮಾತೃ ವಿಭಾಗದ ಕುಸುಮಾ ಪೆರ್ಮುಖ, ಮುಳ್ಳೇರಿಯಾ ಮಂಡಲ ವಿದ್ಯಾರ್ಥಿವಾಹಿನಿ ಪ್ರಧಾನ ಕೇಶವ ಪ್ರಸಾದ ಎಡಕ್ಕಾನ, ಶ್ಯಾಮ್ ಭಟ್
Read Moreಮಾತು~ಮುತ್ತು : ನೆಮ್ಮದಿ
ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಪ್ರವಚನಾಮೃತ ನೆಮ್ಮದಿ ಒಮ್ಮೆ ಒಬ್ಬ ರೈತ ಒಂದು ಬೃಹದಾಕಾರದ ಉಗ್ರಾಣದಲ್ಲಿ ತನ್ನ ಕೈಗಡಿಯಾರವನ್ನು ಕಳೆದುಕೊಳ್ಳುತ್ತಾನೆ. ಎಷ್ಟು ಹುಡುಕಿದರೂ ಸಾಮಾನು ಸರಂಜಾಮುಗಳ ರಾಶಿಯಲ್ಲಿ ಅವನ ಕೈಗಡಿಯಾರ ಸಿಗುವುದೇ ಇಲ್ಲ. ಆಗ ಅವನು ಅಲ್ಲಿಯೇ ಆಟವಾಡುತ್ತಿದ್ದ ಹತ್ತಾರು ಮಕ್ಕಳನ್ನು ಕರೆದು ‘ಕೈಗಡಿಯಾರವನ್ನು ಹುಡುಕಿ ಕೊಟ್ಟವರಿಗೆ ಒಂದು ಬಹುಮಾನ ಕೊಡುತ್ತೇನೆ’ ಎಂದು ಹೇಳುತ್ತಾನೆ. ಆ ಮಕ್ಕಳು ಬಹುಮಾನದ ಆಸೆಯಿಂದ ಉಗ್ರಾಣದ ಒಳಗೆ ಹೋಗಿ, ಎಲ್ಲ ವಸ್ತುಗಳನ್ನು ಜಾಲಾಡಿ ಕೈಗಡಿಯಾರ ಸಿಗದೇ ನಿರಾಶರಾಗಿ ಹೊರಗೆ ಬರುತ್ತಾರೆ. ಆಗ
Read Moreದೀಪಾವಳಿಯಂದು ಮಹಾನಂದಿ ಗೋಲೋಕಕ್ಕೆ ಬನ್ನಿ- ಗೋಪೂಜೆ ಸಲ್ಲಿಸಿ, ಗೋಗ್ರಾಸ ನೀಡಿ ಪುಣ್ಯಪ್ರಾಪ್ತಿ ಮಾಡಿಕೊಳ್ಳಿ
ಹೊಸನಗರ: ಗೋವುಗಳು ಅನಾದಿಕಾಲದಿಂದಲೂ ಮನುಷ್ಯನ ಜೀವನದ ಅವಿಭಾಜ್ಯ ಅಂಗ. ಗೋವುಗಳು ಎಷ್ಟರಮಟ್ಟಿಗೆ ಮನುಷ್ಯನ ಜೀವನದಲ್ಲಿ ಹಾಸುಹೊಕ್ಕಾಗಿತ್ತು ಎಂದರೆ ಹಿಂದಿನ ಕಾಲದಲ್ಲಿ ಯಾರ ಬಳಿ ಹೆಚ್ಚು ಗೋವುಗಳಿದೆ ಎಂಬ ಆಧಾರದ ಮೇಲೆ ಆತನ ಸಿರಿತನವನ್ನು ನಿರ್ಧರಿಸಲಾಗುತ್ತಿತ್ತು. ಅನ್ಯವಸ್ತುಗಳ ವಿನಿಮಯವೂ ಗೋವುಗಳ ಮೂಲಕವೇ ಆಗುತ್ತಿತ್ತು. ಉಡುಗೊರೆಯಾಗಿಯೂ ಗೋವುಗಳನ್ನೇ ಕೊಡಲಾಗುತ್ತಿತ್ತು. ಮನುಷ್ಯನ ಜೀವನ ಸಂಪೂರ್ಣ ಗೋ ಆಧಾರಿತ ಎಂದರೆ ತಪ್ಪಾಗಲಾರದು. ಏಕೆಂದರೆ ತಾಯಿ ಎದೆಹಾಲು ಕೊಡುವುದನ್ನು ನಿಲ್ಲಿಸಿದ ಮೇಲೆ ಅದಕ್ಕೆ ಪ್ರತಿಯಾಗಿ ತನ್ನ ಅಮೃತಸದೃಶ ಕ್ಷೀರವನ್ನು ಮನುಕುಲಕ್ಕೆ ಪೂರೈಸಿ ಮನುಷ್ಯನನ್ನು
Read Moreಮಾತು~ಮುತ್ತು : ಲಕ್ಷ್ಮೀ-ಅಲಕ್ಷ್ಮೀ
ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಪ್ರವಚನಾಮೃತ ಲಕ್ಷ್ಮೀ-ಅಲಕ್ಷ್ಮೀ ಒಮ್ಮೆ ಲಕ್ಷ್ಮೀ ಮತ್ತು ಅಲಕ್ಷ್ಮಿಯರ ನಡುವೆ ‘ಯಾರು ಹೆಚ್ಚು ಚೆಂದ?’ ಎಂಬ ಬಗ್ಗೆ ಚರ್ಚೆ ಏರ್ಪಡುತ್ತದೆ. ಲಕ್ಷ್ಮೀ ತಾನು ಚೆಂದ ಎಂದರೆ ಅಲಕ್ಷ್ಮೀ ತಾನೇ ಹೆಚ್ಚು ಚೆಂದ ಎಂದು ಹೇಳುತ್ತಾಳೆ. ಇದನ್ನು ಹೇಗೆ ತೀರ್ಮಾನಿಸುವುದು ಎಂದು ಆಲೋಚಿಸಿ, ಭೂಲೋಕಕ್ಕೆ ಹೋಗಿ ಒಬ್ಬ ಸಿರಿವಂತ ವರ್ತಕನಲ್ಲಿ ‘ನಮ್ಮ ಇಬ್ಬರಲ್ಲಿ ಯಾರು ಹೆಚ್ಚು ಚೆಂದ? ಹೇಳು’ ಎಂದು ಕೇಳುತ್ತಾರೆ. ವರ್ತಕ ಗೊಂದಲದಲ್ಲಿ ಬೀಳುತ್ತಾನೆ. ಯಾರು ಚೆಂದವೆಂದರೂ ತೊಂದರೆ ತಪ್ಪಿದ್ದಲ್ಲ ಎಂದು
Read Moreಮಾತು~ಮುತ್ತು : ಅಲೆಯ ಸಾಗರವಾಗು
ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಪ್ರವಚನಾಮೃತ ಅಲೆಯ ಸಾಗರವಾಗು ಒಮ್ಮೆ ಸಮುದ್ರದಲ್ಲಿ ತೀವ್ರವಾದ ತರಂಗಗಳು ಏಳುತ್ತವೆ. ಆ ತರಂಗಗಳು ಮುಗಿಲೆತ್ತರಕ್ಕೆ ಏರುತ್ತಾ ರಭಸದಿಂದ ಮುನ್ನುಗ್ಗಿ ಬರುತ್ತಿರುತ್ತವೆ. ಹೀಗೆ ಬಂದ ತರಂಗಗಳು ಸಂಚರಿಸುತ್ತಾ, ಸಂಚರಿಸುತ್ತಾ ಸಮುದ್ರದ ದಂಡೆಗೆ ಅಪ್ಪಳಿಸಿ ನಾಶ ಹೊಂದುತ್ತವೆ. ಆಗ ತರಂಗಗಳಿಗೆ ತುಂಬಾ ಬೇಸರವಾಗುತ್ತದೆ. ‘ಇಷ್ಟೆಲ್ಲ ಅಬ್ಬರ ಮಾಡಿ ಏನು ಪ್ರಯೋಜನವಾಯಿತು? ಕೊನೆಗೆ ನಾಶ ಹೊಂದಿದಂತಾಯಿತು!’ ಎಂದು. ಬೇಸರದಿಂದ ಅವು ಭಗವಂತನಲ್ಲಿ ಕೇಳುತ್ತವೆ, “ಯಾಕೆ ಹೀಗೆ?” ಎಂದು. ಆಗ ಭಗವಂತ ಹೇಳುತ್ತಾನೆ “ಏಕೆ ಬೇಸರಗೊಳ್ಳುತ್ತೀರಿ? ನಾಶವಾದರೂ
Read More