|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ತ್ರಿಧಾರಾ ಗೋಸೇವೆ

ಉತ್ತರಬೆಂಗಳೂರು ಮಂಡಲದ ವಿದ್ಯಾರಣ್ಯ ವಲಯದಲ್ಲಿಯ ತ್ರಿಧಾರಾ ಎಂಬ ಸೇವಾ ಸಂಘಟನೆಯ 40 ಸದಸ್ಯರು ಸೇರಿ ಮೇ 12 ರಂದು ಮಾಲೂರು ಗೋಶಾಲೆಗೆ ಹೋಗಿ ಗಣಪತಿಹೋಮ, ಗೋಪೂಜೆ, ಸೀಡ್ ಬಾಲ್ ನಿರ್ಮಾಣ, ಮಕ್ಕಳಿಗೆ ಎತ್ತಿನ ಬಂಡಿಯ ಸವಾರಿ, ಮತ್ತು ಕೆಲವು ಆಟಗಳು ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರು. ಅಲ್ಲದೆ ಗೋಶಾಲೆಗೆ ಯಥಾಶಕ್ತಿ ಧನ ಸಂಗ್ರಹ ಮಾಡಿ ನೀಡಿದ್ದಾರೆ.