|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಗೋವುಗಳ ದತ್ತು ಸ್ವೀಕಾರ

ಹೊಸಾಡ: ಅಮೃತಧಾರಾ ಗೋಬ್ಯಾಂಕ್‌ಗೆ ಲಾಸಾ ಸೂಪರ್ ಜೆನಿರಿಕ್ ನಿರ್ದೇಶಕ ಶಿವಾನಂದ ಜಿ. ಹೆಗಡೆ ಮತ್ತು ಸಹೋದ್ಯೋಗಿಗಳು ಆಗಮಿಸಿ ಅಭಯ ಗೋ ದತ್ತು ಯೋಜನೆಯಡಿಯಲ್ಲಿ ೫೦ ಗೋವುಗಳನ್ನು ದತ್ತು ಸ್ವೀಕರಿಸಿ ಹೊಸ ಚರಿತ್ರೆಯನ್ನು ಸೃಷ್ಟಿಸಿದರು.