|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಗೋಸ್ವರ್ಗಕ್ಕೆ ಬೇಟಿ

ಗೋಸ್ವರ್ಗ: ಮುಖ್ಯಮಂತ್ರಿ ಯಡಿಯೂರಪ್ಪನವರ ತಾಂತ್ರಿಕ ಸಲಹೆಗಾರರಾದ ನಾಗರಾಜಯ್ಯ ಮತ್ತು ಎಸ್ ರಮೇಶ್ ಅವರು ಗೋಸ್ವರ್ಗಕ್ಕೆಬೇಟಿ ನೀಡಿ ಗೋವುಗಳ ಜತೆಗೆ ಕಾಲ ಕಳೆದರು. ಗೋವುಗಳ ಮಾಹಿತಿ ಪಡೆದುಕೊಂಡು ಸಂತಸ ಪಟ್ಟರು. ಗುರುಮೂರ್ತಿ ಶಿಕಾರಿಪುರ ಅವರು ಜೋತೆಗಿದ್ದರು.