|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಹೋಳಿಗೆ ಮುರಳಿಗಾಯನ

ಹೊಸಾಡಿನ ಅಮೃತಧಾರಾ ಗೋಶಾಲೆಯಲ್ಲಿ ಹೋಳಿ ಹಬ್ಬದ ಸೂರ್ಯಾಸ್ತದ ಸಂದರ್ಭದಲ್ಲಿ ಗೋಲಾಕೃಷ್ಣ ವಿಗ್ರಹದ ಮುಂಭಾಗದಲ್ಲಿ ಮನಕ್ಕೆ ಮುದ ನೀಡುವ ಮುರಳಿ ಗಾಯನ ಹಾಗೂ ಗೋವುಗಳ ವೀಕ್ಷಣೆ ನಡೆಯಿತು.