|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಗೋಗ್ರಾಸ ಸೇವೆ

 

ಮಾಣಿ ಮಠದ ಗೋಶಾಲೆಗೆ ದರ್ಬೆವಲಯ ಮುಕ್ರಂಪಾಡಿಯ ಮಧುರಕಾನ ಗಣಪತಿ ಭಟ್ಟರಿಂದ ೧,೬೦೦ ಸೂಡಿ ಬೈಹುಲ್ಲು ಕೊಡುಗೆಯಾಗಿ ನೀಡುವ ಮೂಲಕ ದೀಪಾವಳಿ ಗೋಪೂಜೆ ಯನ್ನು ಗೋಗ್ರಾಸದ ಸೇವೆಯೊಂದಿಗೆ ಅನ್ವರ್ಥವಾಗಿ ಆಚರಿಸಿದರು.