|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಆಚಾರ್ಯಭವನ ಮತ್ತು ಪುಣ್ಯಕೋಟಿ ಗೋಸ್ವರ್ಗ ಲೋಕಾರ್ಪಣೆ

ಮುರ್ಡೇಶ್ವರದಲ್ಲಿ ನೂತನವಾಗಿ ನಿರ್ಮಿಸಿರುವ ಆಚಾರ್ಯಭವನ ಮತ್ತು ಪುಣ್ಯಕೋಟಿ ಗೋಸ್ವರ್ಗವನ್ನು ಶ್ರೀಗಳವರು ಲೋಕಾರ್ಪಣ ಗೊಳಿಸಿದರು. ಈ ಸಂದರ್ಭದಲ್ಲಿ ಶಾಸಕ ಸುನಿಲ್ ನಾಯ್ಕ್, ಮಾಜಿ ಶಾಸಕ ಮಂಕಾಳು ವೈದ್ಯ ಮತ್ತು ಕಟ್ಟಡದ ನಿರ್ಮಾತೃ ಬಲಸೆ ಕೃಷ್ಣಾನಂದಭಟ್ ಉಪಸ್ಥಿತರಿದ್ದರು.