|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಗೋಆಶ್ರಮಕ್ಕೆ ಹಸಿಹುಲ್ಲು

ಮಾಲೂರು ತಾಲೂಕು ಗಂಗಾಪುರದ ಶ್ರೀ ರಾಘವೇಂದ್ರ ಗೋಆಶ್ರಮಕ್ಕೆ ಬೆಂಗಳೂರಿನ ವಾಸುಪೂಜ್ಯ ಸೇವಾ ಮಂಡಲ್ ನ ಸದಸ್ಯರು ಒಂದು ಲೋಡ್ ಹಸಿಹುಲ್ಲನ್ನು ಕಳುಹಿಸಿ ಕೊಟ್ಟರು. ದಾನಿಗಳ ಪರವಾಗಿ ಜಗದೀಶ್ ಅವರು ಗೋಆಶ್ರಮಕ್ಕೆ ನೀಡಿದರು. ಈ ಸಂದರ್ಭದಲ್ಲಿ ರಾಮಚಂದ್ರ ಅಜ್ಜಕಾನ, ಅನಂತ ಹೆಗಡೆ ಉಪಸ್ಥಿತರಿದ್ದರು.