ಸುದ್ದಿ
ಮಾಲೂರು ಗೋಶಾಲೆಯಲ್ಲಿ ಗೋಪೂಜೆ – ದೀಪೋತ್ಸವ – ಪುಣ್ಯಕಾರ್ಯದಲ್ಲಿ ಪಾಲ್ಗೊಂಡ ಗೋಪ್ರೇಮಿಗಳು
ಮಾಲೂರು: ಮಾಲೂರು ತಾಲೂಕು ಗಂಗಾಪುರದ ಶ್ರೀರಾಘವೇಂದ್ರ ಗೋಆಶ್ರಮದಲ್ಲಿ ದೀಪಾವಳಿ ಅಂಗವಾಗಿ ನವೆಂಬರ್ 8 ರ ಸಂಜೆ ಗೋಪೂಜೆ ನಡೆಯಿತು. ವೇ. ಮೂ. ಗೋಪಾಲಕೃಷ್ಣ ಭಟ್ ರವರ ಮಾರ್ಗದರ್ಶನದಲ್ಲಿ ಗೋ ಆಶ್ರಮ ನಿರ್ವಹಣಾ ಸಮಿತಿ ಕೋಶಾಧ್ಯಕ್ಷರು ಸೇರಿದ ಸಮಸ್ತರ ಪರವಾಗಿ ಗೋಪೂಜೆ ನಡೆಸಿದರು. ಅನಂತರ ದೀಪಾವಳಿ ಬೆಳಕನ್ನು ಗೋಶಾಲೆಯಲ್ಲೂ ಮೂಡಿಸುವ ಉದ್ದೇಶದಿಂದ ಗೋಶಾಲೆ ಉದ್ದಕ್ಕೂ ಹಣತೆಯನ್ನು ಹಚ್ಚಿ ದೀಪೋತ್ಸವ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ಸ್ಥಳದಲ್ಲಿರುವ ಶ್ರೀ ಸಿದ್ಧ ಆಂಜನೇಯಸ್ವಾಮಿ ದೇವರಿಗೂ ವಿಶೇಷ ಅಭಿಷೇಕ ಪೂಜೆ
Read Moreಮೊಬೈಲ್ ಕವರ್ ನಲ್ಲಿ ಶ್ರೀಸಂಸ್ಥಾನದವರ ಭಾವಚಿತ್ರ- ಶಿಷ್ಯವರ್ಗಕ್ಕೆ ಸಂತಸದ ಸುದ್ದಿ
ಬೆಂಗಳೂರು: ಮೊಬೈಲ್ ಇಂದು ಜೀವನಾವಶ್ಯಕ ವಸ್ತುಗಳ ಸಾಲಿಗೆ ಸೇರಿಹೋಗಿದೆ. ಮೊಬೈಲ್ ಇಲ್ಲದೇ ಒಂದು ಕ್ಷಣವೂ ಇರುವುದು ಸಾಧ್ಯವಿಲ್ಲದ ಕಾಲಘಟ್ಟದಲ್ಲಿ ನಾವಿದ್ದೇವೆ. ಇಂತಹ ಮೊಬೈಲ್ ಗಳಲ್ಲಿ ನೂರಾರು ವೈರೈಟಿ, ಬೇರೆ ಬೇರೆ ದರ. ಇಂಥ ಮೊಬೈಲ್ ಗಳನ್ನು ಸಿಂಗರಿಸೋದೂ ಒಂದು ರೀತಿ ಸಂಭ್ರಮವೇ. ಸಿನಿಮಾ ನಟರು, ಬಾರ್ಬಿ ಗೊಂಬೆ, ಹೀಗೆ ವಿಭಿನ್ನ ಚಿತ್ರ-ಡಿಸೈನ್ ಹೊಂದಿದ ಮೊಬೈಲ್ ಕವರ್ ಗಳು ಮಾರುಕಟ್ಟೆ ಯಲ್ಲಿ ಲಭ್ಯ. ಇದಕ್ಕೆ ಈಗ ಹೊಸ ಸೇರ್ಪಡೆ ಶ್ರೀಸಂಸ್ಥಾನದ ಚಿತ್ರವಿರುವ ಮೊಬೈಲ್ ಕವರ್. ಶ್ರೀಸಂಸ್ಥಾನ ಗೋರಕ್ಷಣೆ
Read Moreಕೊಡಗು ನೆರೆ ಸಂತ್ರಸ್ಥೆಗೆ ಸಹಾಯ ಹಸ್ತ ಚಾಚಿದ ಶ್ರೀಮಠ: 1 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ಮುಳ್ಳೇರಿಯಾ : ಕೊಡಗು ವಲಯದ ನೆರೆ ಸಂತ್ರಸ್ತೆ ಶ್ರೀಮತಿ ಸರಸ್ವತಿ ಅಮ್ಮನವರಿಗೆ ಶ್ರೀಮಠದ ಸಹಾಯನಿಧಿ ವತಿಯಿಂದ ಧನಸಹಾಯ ನೀಡಲಾಯಿತು. ನವೆಂಬರ್ 6ರಂದು ನಡೆದ ಸಭೆಯಲ್ಲಿ ಶ್ರೀಮಠದ ವತಿಯಿಂದ ₹ 1,00,000/- ವನ್ನು ಚೆಕ್ ಮೂಲಕ, ಹವ್ಯಕ ಮಹಾಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಹರಿಪ್ರಸಾದ್ ಪೆರಿಯಾಪ್ಪು, ಮಂಡಲದ ಅಶೋಕೆ ವಿಭಾಗ ಪ್ರತಿನಿಧಿ ಶ್ರೀ ಹರೀಶ್ ಹಾರದೂರ್, ಅಧ್ಯಕ್ಷರಾದ ಶ್ರೀ ನಾರಾಯಣ್ ಮೂರ್ತಿ ಮತ್ತು ಗುರಿಕ್ಕಾರರ ಉಪಸ್ಥಿತಿಯಲ್ಲಿ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಶ್ರೀ ಹರಿಪ್ರಸಾದ್ ಪೆರಿಯಾಪ್ಪು
Read Moreನೀರ್ಚಾಲಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಪ್ರಯೋಜನ ಪಡೆದುಕೊಂಡ ಗ್ರಾಮಸ್ಥರು
ನೀರ್ಚಾಲು: ಗ್ರಾಮೀಣ ಜನತೆಯ ಆರೋಗ್ಯ ರಕ್ಷಣೆಗಾಗಿ ಮುಜುಂಗಾವು ಶ್ರೀಭಾರತೀ ನೇತ್ರಚಿಕಿತ್ಸಾಲಯವು ವಿವಿಧೆಡೆ ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ದೃಷ್ಟಿದೋಷದಿಂದ ಬಳಲುತ್ತಿರುವವರಿಗೆ ನೆರವಾಯಿತು. ಹಲವಾರು ಸಮಾಜಮುಖಿ ಯೋಜನೆಗಳ ಮೂಲಕ ಶ್ರೀಮಠವು ಗುರುತಿಸಿಕೊಂಡಿದೆ. ಶ್ರೀಮಠ ಹಾಗೂ ಶ್ರೀಸಂಸ್ಥಾನದವರ ಮಾರ್ಗದರ್ಶನದಲ್ಲಿ ಸಮಾಜಸೇವೆ ಕೈಗೊಂಡಿರುವ ಶಿಷ್ಯವರ್ಗವೂ ಈ ರೀತಿಯ ಕಾರ್ಯಕ್ರಮಗಳ ಮೂಲಕ ಜನಸೇವೆ ನಡೆಸುತ್ತಿದೆ. ಮುಜುಂಗಾವಿನಲ್ಲಿರುವ ಶ್ರೀ ಧರ್ಮಚಕ್ರ ಟ್ರಸ್ಟ್(ರಿ)ನ ಶ್ರೀಭಾರತೀ ನೇತ್ರಚಿಕಿತ್ಸಾಲಯವು ಕಾಸರಗೋಡು ಜಿಲ್ಲಾ ಅಂಧತ್ವ ನಿವಾರಣಾ ಸಮಿತಿ ಇವರ ಆಶ್ರಯದಲ್ಲಿ ಹಾಗೂ ನಬಾರ್ಡ್, ಮುಗು ಜಲಾನಯನ ಪದ್ಧತಿ, ನೀರ್ಚಾಲು ಇವರ
Read Moreಇಂದಿನಿಂದ ಪೆರ್ಲದಲ್ಲಿ ಗೋಮಾತಾಸಪರ್ಯಾ ಹಾಗೂ ಗೋಪಾಷ್ಟಮಿ ಮಹೋತ್ಸವ
ಪೆರ್ಲ: ಪೆರ್ಲದ ಬಜಕೂಡ್ಲು ಅಮೃತಧಾರಾ ಗೋಶಾಲೆಯ ಗೋವರ್ಧನ ಧರ್ಮಮಂದಿರದಲ್ಲಿ ಇಂದಿನಿಂದ ನವೆಂಬರ 15ರ ತನಕ ಗೋಮಾತಾಸಪರ್ಯಾ ಹಾಗೂ ಗೋಪಾಷ್ಟಮಿ ಮಹೋತ್ಸವ ನಡೆಯಲಿದೆ. ನವೆಂಬರ್ ೭ ಬುಧವಾರ ಸಂಜೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು, ದೇವತಾ ಪ್ರಾರ್ಥನೆ, ಸಪ್ತಶುದ್ಧಿ, ಪುಣ್ಯಾಹ, ಮಂಟಪ ಸಂಸ್ಕಾರ, ವಾಸ್ತು ಪೂಜೆ, ರಾಕ್ಷೋಘ್ನ ಹವನ, ನ.8ರಂದು ಬೆಳಗ್ಗೆ 7ರಿಂದ ಗಣಪತಿ ಹವನ, ಕಾಮಧೇನು ಹವನ, ಸಂಜೆ 4.30ರಿಂದ ಭಜನರಾಮಾಯಣ, ವಿಷ್ಣುಸಹಸ್ರನಾಮ ಪಾರಾಯಣ, ಗೋಪೂಜೆ, ತುಳಸೀಪೂಜೆ, ಗೋಪಾಲಕೃಷ್ಣ ಪೂಜೆ, ರಾತ್ರಿ 7ರಿಂದ ದೀಪೋತ್ಸವ, ಮಂಗಳಾರತಿ, ಪ್ರಸಾದ
Read Moreಗೋವಿಗಾಗಿ ಮೇವು- ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡ ಕಾರ್ಯಕರ್ತರು
ಕಾಸರಗೋಡು: ಶ್ರೀಸಂಸ್ಥಾನದವರ ದಿಗ್ದರ್ಶನದಲ್ಲಿರುವ ಕಾಸರಗೋಡು ಪೆರ್ಲದ ಬಜಕೂಡ್ಲು ಅಮೃತಧಾರಾ ಗೋಶಾಲೆಗೆ ಪೆರಡಾಲ ವಲಯದ ಮಾಯಿಲಂಕೋಡಿ ಗಣೇಶ ಭಟ್ ಇವರ ಹಿತ್ತಲಲ್ಲಿ ಇದ್ದ ಮೇವಿನ ಹುಲ್ಲನ್ನು ಸಾಗಿಸಿ ತಲುಪಿಸುವ ಶ್ರಮದಾನ ಯಶಸ್ವಿಯಾಗಿ ಜರುಗಿತು. ಮಂಗಳವಾರ ಗಣೇಶ್ ಭಟ್ ಅವರ ಹಿತ್ತಲಿನ ಹಸಿಹುಲ್ಲನ್ನು ಕಾರ್ಯಕರ್ತರ ನೇತೃತ್ವದಲ್ಲಿ ಕತ್ತರಿಸಲಾಯಿತು. ಮಹಾಮಂಡಲ ಅಧ್ಯಕ್ಷರಾದ ಶ್ರೀಮತಿ ಈಶ್ವರಿ ಶ್ಯಾಮ್ ಭಟ್ ಬೇರ್ಕಡವು, ಮುಳ್ಳೇರಿಯ ಮಂಡಲ ಮಾತೃ ವಿಭಾಗದ ಕುಸುಮಾ ಪೆರ್ಮುಖ, ಮುಳ್ಳೇರಿಯಾ ಮಂಡಲ ವಿದ್ಯಾರ್ಥಿವಾಹಿನಿ ಪ್ರಧಾನ ಕೇಶವ ಪ್ರಸಾದ ಎಡಕ್ಕಾನ, ಶ್ಯಾಮ್ ಭಟ್
Read Moreದೀಪಾವಳಿಯಂದು ಮಹಾನಂದಿ ಗೋಲೋಕಕ್ಕೆ ಬನ್ನಿ- ಗೋಪೂಜೆ ಸಲ್ಲಿಸಿ, ಗೋಗ್ರಾಸ ನೀಡಿ ಪುಣ್ಯಪ್ರಾಪ್ತಿ ಮಾಡಿಕೊಳ್ಳಿ
ಹೊಸನಗರ: ಗೋವುಗಳು ಅನಾದಿಕಾಲದಿಂದಲೂ ಮನುಷ್ಯನ ಜೀವನದ ಅವಿಭಾಜ್ಯ ಅಂಗ. ಗೋವುಗಳು ಎಷ್ಟರಮಟ್ಟಿಗೆ ಮನುಷ್ಯನ ಜೀವನದಲ್ಲಿ ಹಾಸುಹೊಕ್ಕಾಗಿತ್ತು ಎಂದರೆ ಹಿಂದಿನ ಕಾಲದಲ್ಲಿ ಯಾರ ಬಳಿ ಹೆಚ್ಚು ಗೋವುಗಳಿದೆ ಎಂಬ ಆಧಾರದ ಮೇಲೆ ಆತನ ಸಿರಿತನವನ್ನು ನಿರ್ಧರಿಸಲಾಗುತ್ತಿತ್ತು. ಅನ್ಯವಸ್ತುಗಳ ವಿನಿಮಯವೂ ಗೋವುಗಳ ಮೂಲಕವೇ ಆಗುತ್ತಿತ್ತು. ಉಡುಗೊರೆಯಾಗಿಯೂ ಗೋವುಗಳನ್ನೇ ಕೊಡಲಾಗುತ್ತಿತ್ತು. ಮನುಷ್ಯನ ಜೀವನ ಸಂಪೂರ್ಣ ಗೋ ಆಧಾರಿತ ಎಂದರೆ ತಪ್ಪಾಗಲಾರದು. ಏಕೆಂದರೆ ತಾಯಿ ಎದೆಹಾಲು ಕೊಡುವುದನ್ನು ನಿಲ್ಲಿಸಿದ ಮೇಲೆ ಅದಕ್ಕೆ ಪ್ರತಿಯಾಗಿ ತನ್ನ ಅಮೃತಸದೃಶ ಕ್ಷೀರವನ್ನು ಮನುಕುಲಕ್ಕೆ ಪೂರೈಸಿ ಮನುಷ್ಯನನ್ನು
Read Moreಅಭಿರಾಮ ಹೆಗಡೆ ವಿರುದ್ಧ ನ್ಯಾಯಾಲಯದಿಂದ ಪ್ರತಿಬಂಧಕಾಜ್ಞೆ
ಮಾನಹಾನಿಕರ ಹೇಳಿಕೆ ನೀಡದಂತೆ ಪ್ರತಿಬಂಧಕಾಜ್ಞೆ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ – ಶ್ರೀಸಂಸ್ಥಾನ ಗೋಕರ್ಣ – ಶ್ರೀರಾಮಚಂದ್ರಾಪುರಮಠ ಹಾಗೂ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಘನತೆಗೆ ಧಕ್ಕೆ ಉಂಟುಮಾಡುವ ಹಾಗೂ ಮಾನಹಾನಿಕರವಾದ ಯಾವುದೇ ರೀತಿಯ ಹೇಳಿಕೆಯನ್ನು ಮಾಧ್ಯಮ – ಸಮಾಜಮಾಧ್ಯಮ ಹಾಗೂ ಇನ್ನಿತರ ಯಾವುದೇ ರೀತಿಯಲ್ಲಿ ನೀಡದಂತೆ ಅಭಿರಾಮ್ ಹೆಗಡೆ ವಿರುದ್ಧ ಪ್ರತಿಬಂಧಕಾಜ್ಞೆಯನ್ನು ನ್ಯಾಯಾಲಯ ನೀಡಿದೆ. ಸದರಿ ವ್ಯಕ್ತಿಯು ಮಾಧ್ಯಮ – ಸಮಾಜಮಾಧ್ಯಮ ಮುಂತಾದವುಗಳನ್ನು ಬಳಸಿಕೊಂಡು ಶ್ರೀಮಠ ಹಾಗೂ ಶ್ರೀಗಳ ಗೌರವಕ್ಕೆ ಚ್ಯುತಿತರುವ ಸತ್ಯಕ್ಕೆ ದೂರವಾದ
Read Moreಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ ಸಂಪ್ರತಿಷ್ಠಾನದಿಂದ ಶ್ರೀಮದ್ವಾಲ್ಮೀಕಿರಾಮಾಯಣ ಪಾರಾಯಣ : ಶ್ರೀಸಂಸ್ಥಾನದಿಂದ ಅನುಗ್ರಹ ಪಡೆದ ವೈದಿಕರು
ಬೆಂಗಳೂರು: ಬ್ರಹ್ಮರ್ಷಿ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ ಸಂಪ್ರತಿಷ್ಠಾನವು ಇದೇ ಬರುವ 12-11-2018, ಸೋಮವಾರದಿಂದ 20-11-2018, ಮಂಗಳವಾರದವರೆಗೆ ಶ್ರೀಮದ್ವಾಲ್ಮೀಕಿರಾಮಾಯಣ ಪಾರಾಯಣ ಹಮ್ಮಿಕೊಂಡಿದೆ. ರಾಮಾಶ್ರಮದಲ್ಲಿ ಶ್ರೀಸಂಸ್ಥಾನದವರನ್ನು ಭೇಟಿ ಮಾಡಿದ ಸಂಪ್ರತಿಷ್ಠಾನದ ಸದಸ್ಯರು, ಹಮ್ಮಿಕೊಂಡಿರುವ ಪಾರಾಯಣದ ವಿಚಾರ ಅರುಹಿ ಮಂತ್ರಾಕ್ಷತೆ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಡಾ.ಪಾದೆಕಲ್ಲು ವಿಷ್ಣು ಭಟ್ ಹಾಗೂ ಮಿತ್ತೂರು ಪುರೋಹಿತ ಶ್ರೀ ತಿರುಮಲೇಶ್ವರ್ ಭಟ್ ಸಂಪಾದಿಸಿದ ‘ಮಿತ್ತೂರು ಪುರೋಹಿತ ಶಂಕರನಾರಾಯಣ ಭಟ್ಟ ಹಾಗೂ ಮೈಕೆ ಶಂಕರನಾರಾಯಣ ಭಟ್ಟ ಜನ್ಮಶತಮಾನ ಸ್ಮರಣಸಂಪುಟ’ ಗ್ರಂಥವನ್ನು ಶ್ರೀಸಂಸ್ಥಾನದವರಿಗೆ ಅರ್ಪಿಸಿ ಆಶೀರ್ವಾದ
Read Moreಶ್ರೀಮಠದ ಶಿಷ್ಯ, ಹಿನ್ನೆಲೆ ಧ್ವನಿ ಕಲಾವಿದ, ನಿರೂಪಕ ಶ್ರೀ ಪ್ರದೀಪ ಬಡೆಕ್ಕಿಲ ಅವರಿಗೆ ‘ಸೃಷ್ಟಿ ಕಲೋಪಾಸಕ ಪ್ರಶಸ್ತಿ’
ಬೆಂಗಳೂರು: ಜಯನಗರದ ಜೆ.ಎಸ್.ಎಸ್. ಆಡಿಟೋರಿಯಂನಲ್ಲಿ ಶನಿವಾರ ನಡೆದ ಸೃಷ್ಟಿ ಕಲಾವಿದ್ಯಾಲಯದ ಸಂಗೀತ-ನೃತ್ಯೋತ್ಸವ ಸಮಾರಂಭದಲ್ಲಿ ಚಲನಚಿತ್ರ-ಕಿರುತೆರೆ ನಟ, ಟಿವಿ ನಿರೂಪಕ, ಲೇಖಕ, ಶ್ರೀರಾಮಚಂದ್ರಾಪುರಮಠದ ಹಲವು ಪ್ರಸ್ತುತಿಗಳ ಧ್ವನಿ ಕಲಾವಿದರಾಗಿರುವ, ಶ್ರೀಮಠದ ಶಿಷ್ಯರೂ ಆಗಿರುವ ಶ್ರೀ ಪ್ರದೀಪ ಬಡೆಕ್ಕಿಲ ಅವರಿಗೆ ಸೃಷ್ಟಿ ಕಲೋಪಾಸಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಿರುತೆರೆಯ ಹಲವು ಜನಪ್ರಿಯ ಕಾರ್ಯಕ್ರಮಗಳಿಗೆ ಹಿನ್ನೆಲೆ ಧ್ವನಿ ನೀಡಿರುವ ಇವರು ಮೆಟ್ರೋ ರೈಲಿನ ಉದ್ಘೋಷಗಳಿಗೂ ಧ್ವನಿಯಾಗಿದ್ದಾರೆ. ಶ್ರೀಯುತರಿಗೆ ಸಂದ ಗೌರವಕ್ಕೆ ಶ್ರೀಸಂಸ್ಥಾನ ಹಾಗೂ ಶಿಷ್ಯವೃಂದದವರು ಹರ್ಷ ವ್ಯಕ್ತಪಡಿಸಿದ್ದಾರೆ. ಇದೇ
Read Moreನಾಳೆ ರಾಮಾಶ್ರಮದಲ್ಲಿ ಸೋಮಪ್ರದೋಷ ಹಾಗೂ ಮಾಸ ಶಿವರಾತ್ರಿ ಅಂಗವಾಗಿ ರುದ್ರಾಭಿಷೇಕ ಹಾಗೂ ರುದ್ರಹವನ
ಬೆಂಗಳೂರು: ಶ್ರೀರಾಮಚಂದ್ರಾಪುರ ಮಠದ ಶಾಖಾಮಠವಾದ ಗಿರಿನಗರದ ರಾಮಾಶ್ರಮದಲ್ಲಿ ಸೋಮವಾರ ದಿನಾಂಕ 05-11-2018 ರಂದು ಸೋಮಪ್ರದೋಷ ಹಾಗೂ ಮಾಸಶಿವರಾತ್ರಿ ಅಂಗವಾಗಿ ಬ್ರಹ್ಮೀಭೂತ ಶ್ರೀಶ್ರೀಮದ್ರಾಘವೇಂದ್ರಭಾರತೀಮಹಾಸ್ವಾಮಿಗಳವರ ಸಮಾಧಿಸಾನ್ನಿಧ್ಯದಲ್ಲಿ ಶ್ರೀಸಂಸ್ಥಾನದವರ ದಿವ್ಯಕರಗಳಿಂದ ವಿಶೇಷರುದ್ರಾಭಿಷೇಕ ನಡೆಯಲಿದೆ. ಮುಂಜಾನೆ 10 ಗಂಟೆಗೆ ಶ್ರೀಕರಾರ್ಚಿತದೇವತಾ ಪೂಜೆಯೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿದ್ದು, 11 ಗಂಟೆಗೆ ಶ್ರೀಸಂಸ್ಥಾನದವರು ಗುರುಮಂದಿರದಲ್ಲಿ ರುದ್ರಾಭಿಷೇಕ ನೆರವೇರಿಸಲಿದ್ದಾರೆ. 12 ಗಂಟೆಗೆ ಗುರು ವಂದನೆ, 12.30 ಕ್ಕೆ ಶ್ರೀಸಂಸ್ಥಾನದವರ ದಿವ್ಯ ಸಾನ್ನಿಧ್ಯದಲ್ಲಿ ರುದ್ರಹವನದ ಪೂರ್ಣಾಹುತಿ, 1 ಗಂಟೆಗೆ ಶ್ರೀಸಂಸ್ಥಾನದವರ ಸಾನ್ನಿಧ್ಯದಲ್ಲಿ ಗುರುಮಂದಿರದಲ್ಲಿ ಮಹಾಮಂಗಳಾರತಿ ನಡೆಯಲಿದೆ.
Read Moreರೈತರೇ, ನಿಮ್ಮ ಕೃಷಿಭೂಮಿ ಸಾರ ಹೆಚ್ಚಿಸಲು ಬಂದಿದೆ ಸ್ವರ್ಗಸಾರ : ಇದು ರೈತರಿಗಾಗಿ ಗೋಫಲ ಟ್ರಸ್ಟ್ ಸಿದ್ಧಪಡಿಸಿರುವ ಸಂಪೂರ್ಣ ಜೈವಿಕ ಗೊಬ್ಬರ
ನಮ್ಮೆಲ್ಲ ಸನಾತನ ಉಲ್ಲೇಖಗಳು ಗೋಮಯೇ ವಸತೇ ಲಕ್ಷ್ಮೀ ಎಂದೇ ಹೇಳುತ್ತವೆ. ಅಂದ್ರೆ ಬದುಕಿನುದ್ದಕ್ಕೂ ಮಾನವನಿಗೆ ನೆರಳಾಗುವ ಗೋಮಾತೆಯು ನಮಗೆ ನೀಡುವ ಕೊಡುಗೆಗಳಲ್ಲಿ ಗೋಮಯ ಹಾಗೂ ಗೋಮೂತ್ರ ಪ್ರಧಾನವಾದದ್ದು. ಗೋಮಯ ಹಾಗೂ ಗೋಮೂತ್ರವನ್ನು ನಮ್ಮ ಹಿರಿಯರು ಲಕ್ಷ್ಮೀ ಹಾಗೂ ಗಂಗೆಯ ರೂಪದಲ್ಲಿ ನೋಡುತ್ತಿದ್ದರು. ಇಂಥ ಆರೋಗ್ಯ ಹಾಗೂ ಪೂಜನೀಯ ಗೋವಸ್ತುಗಳು ನಮ್ಮ ಭೂಮಿ ಸೇರಿದರೆ ಮಾತ್ರ ನಾವು ಸೇವಿಸುವ ಆಹಾರ ಆರೋಗ್ಯಪೂರ್ಣವಾಗಲು ಸಾಧ್ಯ. ಹೀಗಾಗಿ ನಾವು ಸೇವಿಸುವ ಆಹಾರವನ್ನು ಆರೋಗ್ಯಪೂರ್ಣವಾಗಿಸುವ ನಿಟ್ಟಿನಲ್ಲಿ, ಆಹಾರವನ್ನು ಉತ್ಪಾದಿಸಿ ಕೊಡುವ ಭೂಮಿಗೂ
Read Moreಶ್ರೀಮಠದ ಶಿಷ್ಯೆ ಸಂಗೀತ ವಿದುಷಿ ಶ್ರೀಮತಿ ವಸುಧಾಶರ್ಮಾಗೆ ಪ್ರಶಸ್ತಿ : ರಾಷ್ಟ್ರೀಯ ಯುವ ಸಂಗೀತೋತ್ಸವದಲ್ಲಿ ಸನ್ಮಾನ
ಮೈಸೂರು: ಮೈಸೂರಿನಲ್ಲಿ ನವೆಂಬರ್ 1ರಿಂದ 4ರ ವರೆಗೆ ನಾಲ್ಕು ದಿನಗಳ ಕಾಲ ನಡೆದ ‘ರಾಷ್ಟ್ರೀಯ ಯುವ ಸಂಗೀತೋತ್ಸವ – 2018’ ಕಾರ್ಯಕ್ರಮದಲ್ಲಿ ಶ್ರೀರಾಮಚಂದ್ರಾಪುರಮಠದ ಶಿಷ್ಯೆ ಸಂಗೀತ ವಿದುಷಿ ಶ್ರೀಮತಿ ವಸುಧಾಶರ್ಮಾ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಮೈಸೂರಿನ ಅವಧೂತ ದತ್ತಪೀಠ ಶ್ರೀಗಣಪತಿ ಸಚ್ಚಿದಾನಂದ ಆಶ್ರಮ ಹಾಗೂ ಸಂಸ್ಕಾರ ಭಾರತಿಯ ಸಹಯೋಗದೊಂದಿಗೆ ನಾದಮಂಟಪದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸಂಗೀತೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರನ್ನು ಗೌರವಿಸಲಾಗಿದ್ದು ಇದರಲ್ಲಿ ಶ್ರೀಮತಿ ವಸುಧಾಶರ್ಮಾವರಿಗೂ ಸನ್ಮಾನ ಹಾಗೂ ಪ್ರಶಸ್ತಿ ಸಂದಿರುವುದು
Read Moreಶ್ರೀರಾಮಚಂದ್ರಾಪುರಮಠ ಸಂರಕ್ಷಣಾ ಸಮಿತಿಯಿಂದ ಮನವಿ
ಸಮೂಹ ಪ್ರಾರ್ಥನೆ ಶ್ರೀಮಠದ ಸಂರಕ್ಷಣೆಗೆ ಕಟಿಬದ್ಧರಾದ ಗುರುಬಂಧುಗಳೇ, ಶ್ರೀಮಠದ ಸಂರಕ್ಷಣೆಗಾಗಿ ಸಮಾಜ ‘ಶ್ರೀರಾಮಚಂದ್ರಾಪುರಮಠ ಸಂರಕ್ಷಣಾ ಸಮಿತಿ’ ಯ ರೂಪದಲ್ಲಿ ಒಂದಾಗಿರುವುದು ವೇದ್ಯವಷ್ಟೇ. ಸಮಿತಿಯ ಮುಂದಿನ ಸಂರಕ್ಷಣಾ ಸತ್ಕಾರ್ಯಗಳಿಗೆ ಅನುಕೂಲವಾಗಲು ದೇವರಲ್ಲಿ ಸಾಮೂಹಿಕವಾಗಿ ಪ್ರಾರ್ಥಿಸಬೇಕಿದೆ. ಇದಕ್ಕಾಗಿ ದಿನಾಂಕ: 10.11.2018ನೇ ಶನಿವಾರ ಶ್ರೀಮಠದ ಶಿಷ್ಯವ್ಯಾಪ್ತಿಯ ಎಲ್ಲ ಘಟಕಗಳಲ್ಲೂ ಶ್ರಿರಾಮಚಂದ್ರಾಪುರಮಠ ಸಂರಕ್ಷಣಾ ಪ್ರಾರ್ಥನೆ ಸಲ್ಲಿಸಲು ಯೋಜಿಸಿದೆ. ಘಟಕದ ಎಲ್ಲ ಶಿಷ್ಯರು ಮತ್ತು ಬೇರೆ ಸಮಾಜದ ಶ್ರೀಮಠದ ಅಭಿಮಾನಿಗಳು ಸೇರಿ ಈ ಕಾರ್ಯವನ್ನು ನಿರ್ವಹಿಸಬೇಕೆಂದು ವಿನಂತಿಸುತ್ತಿದ್ದೇವೆ. ನಮ್ಮ ಮುಂದಿನ ಹೋರಾಟಗಳಿಗೆ
Read Moreಸುಳ್ಯ ವಲಯದಲ್ಲಿ ವೇದವಾಹಿನಿ ಕಾರ್ಯಕ್ರಮ : ಸಂಪನ್ನಗೊಂಡ ಪಾರಾಯಣ – ವೇದಶ್ರವಣ
ಸುಳ್ಯ: ಸುಳ್ಯ ಹವ್ಯಕ ವಲಯದ ವೈದಿಕ-ಸಂಸ್ಕಾರ ವಿಭಾಗದಿಂದ 112 ಮತ್ತು 113ನೆಯ ವೇದವಾಹಿನಿ ಕಾರ್ಯಕ್ರಮಗಳು ನವೆಂಬರ್ 2ರಂದು ನಡೆದವು. 112ನೆಯ ವೇದವಾಹಿನಿ ಕಾರ್ಯಕ್ರಮವನ್ನು ಪಾರೆ ಶ್ರೀ ಕೇಶವಯ್ಯ ಭಟ್ ಅವರ ಮನೆಯಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಮನೆಯ ಯಜಮಾನರು ಕುಟುಂಬ ಸಮೇತರಾಗಿ ವೇದಶ್ರವಣ ಮಾಡಿದರು. ಘಟಕ ಗುರಿಕಾರರಾದ ಶ್ರೀ ವಿಷ್ಣುಕಿರಣ ಭಟ್ ಅವರು ಉಪಸ್ಥಿತರಿದ್ದರು. ಇದೇ ದಿನ ನೀರಬಿದರೆ ಶ್ರೀ ವೆಂಕಟರಮಣ ಭಟ್ ಅವರ ಮನೆಯಲ್ಲಿ ನಡೆದ 113ನೆಯ ವೇದವಾಹಿನಿ ಕಾರ್ಯಕ್ರಮದಲ್ಲಿ ಮನೆ ಯಜಮಾನರು ಕುಟುಂಬ
Read Moreಮತ್ತೆ ಮಠಕ್ಕೆ ಮಹಾಬಲ : ಕ್ಷೇತ್ರದ ಪುನರುತ್ಥಾನಕ್ಕೆ ಸರ್ವರಿಗೆ ಶ್ರೀಸಂಸ್ಥಾನದ ಕರೆ
ಮಹಾಬಲೇಶ್ವರ-ಮಹಾಸಮರದಲ್ಲಿ ಇತ್ತ ನಿಂತವರೇ, ಅತ್ತ ನಿಂತವರೇ, ಸುತ್ತ ನಿಂತವರೇ, ಎಲ್ಲರೂ ಬನ್ನಿ! ನಾವೆಲ್ಲ ಜೊತೆಗೂಡಿ ಪ್ರಪಂಚಕ್ಕೇ ಮಾದರಿಯಾಗುವ ಪರಿಯಲ್ಲಿ ಕ್ಷೇತ್ರವನ್ನು ಕಟ್ಟೋಣ. ಮಹಾಬಲನ ಮಹಾಪ್ರಸಾದವನ್ನು ಸರ್ವಜೀವಗಳಿಗೂ ತಲುಪಿಸೋಣ. – ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳು ಶ್ರೀಸಂಸ್ಥಾನಗೋಕರ್ಣ-ಶ್ರೀರಾಮಚಂದ್ರಾಪುರಮಠ
Read Moreಮತ್ತೆ ಮಠಕ್ಕೆ ಮಹಾಬಲ. ಸುಪ್ರೀಂ ಆದೇಶವನ್ನು ಪಾಲಿಸಿದಕರ್ನಾಟಕ ಸರ್ಕಾರ. ಶ್ರೀ ಹಾಲಪ್ಪನವರಿಂದ ಹಸ್ತಾಂತರ ಪ್ರಕ್ರಿಯ
ಭಾರತದ ಸರ್ವೋಚ್ಚ ನ್ಯಾಯಲಯದ ಆದೇಶದಂತೆ ಕರ್ನಾಟಕ ಸರ್ಕಾರ ಇಂದು ಶ್ರೀಮಹಾಬಲೇಶ್ವರ ದೇವಸ್ಥಾನವನ್ನು ಮತ್ತೆ ಮಠಕ್ಕೆ ಹಸ್ತಾಂತರಿಸತೊಡಗಿದೆ. ಶ್ರೀಮಹಾಬಲೇಶ್ವರನ ಸನ್ನಿಧಿಯಲ್ಲಿ ಶ್ರೀಮಠದ ಪ್ರತಿನಿಧಿಯಾಗಿ ಶ್ರೀ ಜಿ.ಕೆ. ಹೆಗಡೆ, ಶ್ರೀಹಾಲಪ್ಪನವರಿಂದ ಆಡಳಿತ ಸ್ವೀಕರಿಸುತ್ತಿದ್ದಾರೆ.
Read Moreಗೋವಿಗೆ ಮೇವು- ಶ್ರಮದಾನದ ಮೂಲಕ ವಿಭಿನ್ನ ಕಾರ್ಯ – ಅಮೃತಧಾರಾ ಗೋಶಾಲೆಗೆ ಗೋಪ್ರೇಮಿಗಳ ನೆರವು.
ಕಾಸರಗೋಡು: ಕಾಸರಗೋಡಿನ ಪೆರ್ಲದ ಬಜಕೂಡ್ಲುವಿನಲ್ಲಿರುವ ಅಮೃತಧಾರಾ ಗೋಶಾಲೆಗೆ ಸ್ವಯಂಪ್ರೇರಿತ ಶ್ರಮದಾನದ ಮೂಲಕ ಮೇವಿನ ಹುಲ್ಲನ್ನು ಒದಗಿಸುವ ವಿಭಿನ್ನ ಪ್ರಯತ್ನ ನಡೆಯಿತು. ಕುಂಬಳೆ ವಲಯದ ಸೀತಾಂಗೋಳಿಯ ಹಮೀದ್ ನೆಲ್ಲಿಕುನ್ನು ಅವರಿಗೆ ಸೇರಿದ ಸ್ಥಳದಲ್ಲಿ ಹಸಿಹುಲ್ಲು ಬೆಳೆದಿತ್ತು. ಈ ಹುಲ್ಲನ್ನು ಸದುಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಮುಳ್ಳೇರಿಯ ಹವ್ಯಕ ಮಂಡಲದ ಚಂದ್ರಗಿರಿ ಹವ್ಯಕ ವಲಯದ ನೇತೃತ್ವದಲ್ಲಿ ಗೋಪ್ರೇಮಿಗಳು ಈ ಹುಲ್ಲನ್ನು ಕತ್ತರಿಸಿ ವಾಹನದಲ್ಲಿ ತುಂಬಿ ಬಜಕೂಡ್ಲು ಅಮೃತಧಾರ ಗೋಶಾಲೆಗೆ ಕಳುಹಿಸಿಕೊಟ್ಟರು. ಶ್ರೀರಾಮಚಂದ್ರಾಪುರ ಮಠದ ಮುಳ್ಳೇರಿಯಾ ಮಂಡಲ ವಿದ್ಯಾರ್ಥಿವಾಹಿನಿ ಪ್ರಧಾನ
Read Moreಉರುವಾಲಿನಲ್ಲಿ ಅರ್ಥಪೂರ್ಣ ರಾಜ್ಯೋತ್ಸವ ಆಚರಣೆ – ಆಂಗ್ಲಮಾಧ್ಯಮ ಮಕ್ಕಳಿಗೂ ಕನ್ನಡ ಪಾಠ – ಭಾಷೆ ಉಳಿಸಿ ನಾಡು ಬೆಳೆಸಿ ಎಂದ ಗಣ್ಯರು.
ಉರುವಾಲು: ಇಲ್ಲಿನ ಶ್ರೀಭಾರತೀವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನವೆಂಬರ್ ೧ ರಂದು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಆಂಗ್ಲಮಾಧ್ಯಮ ಶಾಲೆಯ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯೋತ್ಸವಕ್ಕೆ ವಿದ್ಯಾರ್ಥಿಗಳು ನಾಡಗೀತೆ ಹಾಡುವ ಮೂಲಕ ಚಾಲನೆ ನೀಡಿದರು. ರಾಜ್ಯೋತ್ಸವದ ಆಚರಣೆಗೆ ಮೂಲಕಾರಣವಾದ ಕನ್ನಡ ಏಕೀಕರಣದ ಕುರಿತು, ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ಶ್ರೀಮತಿ ಜಯಲಕ್ಷ್ಮೀ, ಸಹಶಿಕ್ಷಕರಾದ ಶ್ರೀಮತಿ ಕಮರುನ್ನೀಸಾ, ಶ್ರೀ ಲಕ್ಷ್ಮಣ ಗೌಡ ಅವರು ವಿವರಿಸಿದರು. ಶಾಲಾಸಂಸತ್ತಿನ ವಿರೋಧ ಪಕ್ಷದ ನಾಯಕ ಕಾರ್ತೀಕ್ ರಾಜ್ಯೋತ್ಸವದ ಮಹತ್ತ್ವ ತಿಳಿಸಿದರು.
Read Moreಶ್ರೀರಾಮಾಶ್ರಮದಲ್ಲಿ ಸಂಗೀತ ಸೇವೆ
ಬೆಂಗಳೂರು:- ದೇವರಿಗೆ ಹರಕೆ ರೂಪದಲ್ಲಿ ಹೂವು-ಹಣ್ಣು ಕಾಣಿಕೆ ಸಮರ್ಪಿಸುವಂತೆ ಸಂಗೀತ ಕಲಾವಿದರಾದ ಶ್ರೀರಘುನಂದನ ಬೇರ್ಕಡವುರವರು ಶ್ರೀಕರಾರ್ಚಿತ ದೇವರ ಸಮ್ಮುಖದಲ್ಲಿ ತಮ್ಮ ಗಾನಸುಧೆಯ ಮೂಲಕ ಹರಕೆ ಸಲ್ಲಿಸಿದರು. ಗುರುವಾರ(೧-೧೧-೨೦೧೮) ಗಿರಿನಗರದ ಶ್ರೀರಾಮಾಶ್ರಮದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ಅವರು ನಡೆಸಿಕೊಟ್ಟರು. ರಾಗ ನಾಟದಿಂದ ಆರಂಭಿಸಿ, ಬಹುದಾರಿ, ದೇವಗಾಂಧಾರಿ, ರೀತಿಗೌಳ, ದರ್ಬಾರ್, ಪಂತುವರಾಳಿ, ಕಾನಡ, ಸಿಂಧುಬೈರವಿ, ದುರ್ಗಾ, ಮಿಶ್ರ ಪಹಾಡಿ, ಮೋಹನ, ಕಲ್ಯಾಣಿ, ಸೌರಾಷ್ಟ್ರ ರಾಗದಲ್ಲಿ ಹಾಡಿ ಶ್ರೀರಾಮನಿಗೆ ಕಲಾಸೇವೆಗೈದರು. ಶ್ರೀಸಂಸ್ಥಾನದವರ ಆಶೀರ್ವಾದ ಹಾಗೂ ಸೂಚನೆಯ ಮೇರೆಗೆ
Read More