ವಿದ್ಯಾಲಯ
ಹಲಸಿನ ಹಬ್ಬದಿ ಹಬ್ಬಿದ ಖುಷಿ
ಮಂಗಳೂರು: ಹಲಸಿನ ಹಣ್ಣಿನ ಪಾಯಸ, ಬೆರಟಿ ಪಾಯಸ, ಹಲಸಿನ ಬೀಜ ಪಾಯಸ, ಹಲಸಿನ ಹಣ್ಣಿನ ದೋಸೆ.. ನಿಜ ಹೇಳಿ, ಇದನ್ನು ಓದಿ ನಿಮ್ಮ ಬಾಯಲ್ಲಿ ನೀರೂರುತ್ತಿದೆಯಲ್ಲವೇ?! ಇವು ಕೇವಲ ಕೆಲವು ಹೆಸರುಗಳಷ್ಟೇ. ನಂತೂರಿನ ಶ್ರೀಭಾರತೀ ಸಮೂಹ ಸಂಸ್ಥೆಯಲ್ಲಿ ನಡೆದ ಆಹಾರೋತ್ಸವದಲ್ಲಿ ಜನರು ಸವಿದ ಹಲವಾರು ಖಾದ್ಯಗಳಲ್ಲಿ ಇವು ಕೆಲವು ಅಷ್ಟೇ. ಇನ್ನೂ ಅನೇಕ ಪಾರಂಪರಿಕ ಆಹಾರಗಳನ್ನು ತಯಾರಿಸಿ ೧೫ ಸಾವಿರಕ್ಕೂ ಅಧಿಕ ಜನರಿಗೆ ಸಂತೃಪ್ತಿ ಉಂಟುಮಾಡಿದ, ಪಾರಂಪರಿಕ ಖಾದ್ಯಗಳ ಬಗ್ಗೆ ಜಾಗೃತಿ ಉಂಟುಮಾಡಿದ ‘ಹಲಸು ಮೇಳ
Read Moreವಸಂತ ವೇದ ಶಿಬಿರದ ಸಮಾರೋಪ
ಮಂಗಳೂರು: ‘ಮನುಷ್ಯರಾಗಿ ಹುಟ್ಟಿದ ಮೇಲೆ ಭಗವಂತನ ಅನುಗ್ರಹ ಪಡೆಯಬೇಕು. ಆಗ ಮಾತ್ರ ಜೀವನ ಸಾರ್ಥಕಗೊಳ್ಳುತ್ತದೆ. ವೇದಾಧ್ಯಯನದ ಮೂಲಕ ವಟುಗಳು ಉತ್ತಮ ಜೀವನ ನಡೆಸುವಂತಾಗಬೇಕು’ ಎಂದು ಕೊಲ್ಲೂರು ಶ್ರೀಮೂಕಾಂಬಿಕಾ ಕ್ಷೇತ್ರದ ಪ್ರಧಾನ ಅರ್ಚಕ ವೇ| ಮೂ| ಕೆ. ವಿ. ಶ್ರೀಧರ ಅಡಿಗ ಹೇಳಿದರು. ಅವರು ನಂತೂರಿನ ಶ್ರೀಭಾರತೀ ಸಮೂಹ ಸಂಸ್ಥೆಯಲ್ಲಿ ಅಧಿಕ ಜ್ಯೇಷ್ಠ ಬಿದಿಗೆಯಂದು (17-05-2026) ವಿಷ್ಣುಗುಪ್ತ ವಿಶ್ವವಿದ್ಯಾಪೀಠ – ಭಾರತೀ ಎಜುಕೇಷನ್ ಟ್ರಸ್ಟ್ – ಶಂಕರಶ್ರೀ ವಸಂತ ವೇದಪಾಠಶಾಲೆ ಸಮಿತಿ ಮತ್ತು ಸಂಘ ಸಂಸ್ಥೆಗಳ
Read Moreನಂತೂರಿನಲ್ಲಿ ಶಂಕರಪಂಚಮೀ
ಮಂಗಳೂರು: ‘ಶ್ರೀಶಂಕರಾಚಾರ್ಯರು ಪ್ರಪಂಚಕ್ಕೇ ಶ್ರೇಷ್ಠರು. ಅವರ ಆದರ್ಶ, ತತ್ತ್ವಗಳು ಸಾರ್ವಕಾಲಿಕ. ಜಾತಿ, ಮತ, ಬೇಧವಿಲ್ಲದೇ ಸರ್ವರನ್ನೂ ಒಂದುಗೂಡಿಸಿದ ಮಹಾತ್ಮರು. ಅವರನ್ನು ನೆನಪಿಸಿಕೊಂಡು, ಅನುಸರಿಸುವುದು ಅತ್ಯಂತ ಅವಶ್ಯ’ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು. ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಹವ್ಯಕ ಮಂಡಲ ಸಹಯೋಗದೊಂದಿಗೆ ನಂತೂರಿನ ಶ್ರೀಭಾರತೀ ಸಮೂಹ ಸಂಸ್ಥೆಯ ಶಂಕರಶ್ರೀ ಸಭಾಭವನದಲ್ಲಿ ವೈಶಾಖ ಶುಕ್ಲ ಪಂಚಮಿಯಂದು (21-04-2026) ನಡೆದ ಶ್ರೀಶಂಕರಾಚಾರ್ಯ ಜಯಂತಿ ಸಮಾರಂಭವನ್ನು
Read More3ನೇ ವರ್ಷದ ಶಂಕರಶ್ರೀ ವೇದಪಾಠಶಾಲೆ ಆರಂಭ
ಮಂಗಳೂರು: ನಂತೂರಿನ ಶ್ರೀಭಾರತೀ ಸಮೂಹ ಸಂಸ್ಥೆಯಲ್ಲಿ ಶಂಕರಶ್ರೀ ವೇದಪಾಠಶಾಲೆ ಸಮಿತಿ, ಭಾರತೀ ಎಜುಕೇಶನ್ ಟ್ರಸ್ಟ್ ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ 3ನೇ ವರ್ಷದ ಶಂಕರಶ್ರೀ ವೇದಪಾಠಶಾಲೆ ಮತ್ತು ಪರಂಪರಾ ಶಿಬಿರವು ವೈಶಾಖ ಶುದ್ಧ ಬಿದಿಗೆಯಂದು (19-04-2026) ಆರಂಭಗೊಂಡಿತು. ಮಕ್ಕಳ ಚಿಕಿತ್ಸೆ ತಜ್ಞರಾದ ಡಾ. ಸದಾಶಿವ ರಾವ್ ಉದ್ಘಾಟಿಸಿ ವೇದದ ಮಹತ್ತ್ವ, ಪರಂಪರೆಯ ಉಳಿಕೆ, ಕರ್ಮಪ್ರಧಾನ ಜೀವನದ ಆವಶ್ಯಕತೆ, ಫಲಾಪೇಕ್ಷೆ ಇಲ್ಲದೆ ಪರಂಪರೆಯನ್ನು ರಕ್ಷಿಸಬೇಕಾದುದರ ಕುರಿತು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಡಾ. ಮುರಲಿಮೋಹನ
Read Moreಉರುವಾಲು ಶಾಲೆಯಲ್ಲಿ ಶ್ರೀಸಾನ್ನಿಧ್ಯ
ಉರುವಾಲು: ಶ್ರೀಭಾರತೀ ವಿದ್ಯಾಸಂಸ್ಥೆಯಲ್ಲಿ ಗುರುವಿನಾಗಮನದ ಧನ್ಯತೆಯ ಕ್ಷಣವದು. ಚೈತ್ರ ಕೃಷ್ಣ ಷಷ್ಠಿಯಂದು (08-04-2026) ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ವಿದ್ಯಾಸಂಸ್ಥೆಗೆ ಪಾದಬೆಳೆಸಿದರು. ಶ್ರೀಗುರುಗಳನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಯಿತು. ಧೂಳೀ ಪಾದುಕಾ ಪೂಜೆ ಸಮರ್ಪಿಸಲಾಯಿತು. ತದನಂತರ ಶ್ರೀಕರಾರ್ಚಿತ ಶ್ರೀಸೀತಾರಾಮಚಂದ್ರ-ಚಂದ್ರಮೌಳೀಶ್ವರ-ರಾಜರಾಜೇಶ್ವರೀ ದೇವರ ಪೂಜೆ ನಡೆಯಿತು. ಸಪ್ತಮಿಯಂದು (09-04-2026) ಸಂಸ್ಥೆಯ ವತಿಯಿಂದ ಶ್ರೀಗುರುಭಿಕ್ಷಾ ಸೇವೆ ನೆರವೇರಿತು. ಅಂದು ಶ್ರೀಸಂಸ್ಥಾನದವರು ‘ಅನ್ನಪೂರ್ಣಾ’ ಬಿಸಿ ಊಟ ಯೋಜನೆಯ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆಯನ್ನು ನಡೆಸಿದರು. ಜೊತೆಗೆ ಸೌರ ವಿದ್ಯುತ್ ಘಟಕ
Read Moreಸ್ಮಾರ್ಟ್ ತರಗತಿ ಉದ್ಘಾಟನೆ
ನಂತೂರು: ಫಾಲ್ಗುನ ಕೃಷ್ಣ ನವಮಿಯಂದು (12-03-2026) ಶ್ರೀಭಾರತೀ ಸಮೂಹ ಸಂಸ್ಥೆಯಲ್ಲಿ ಸ್ಮಾರ್ಟ್ ತರಗತಿ ಉದ್ಘಾಟಿಸಲಾಯಿತು. ಮಂಗಳೂರು ಆರ್.ಆರ್.ವಿ.ಎಸ್. ಮತ್ತು ಕೋ ಎಲ್.ಎಲ್.ಪಿ. ಚಾರ್ಟರ್ಡ್ ಅಕೌಂಟೆಂಟ್ಸ್ ಪಾಲುದಾರ ವಿಘ್ನೇಶ ಎಮ್. ಅವರು ಉದ್ಘಾಟಿಸಿ ‘ಇದು ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತ ಮತ್ತು ಆವಶ್ಯಕ. ಪರಿಣಾಮಕಾರಿ ಶಿಕ್ಷಣಕ್ಕೆ ಒತ್ತು ನೀಡಿದ ಆಡಳಿತ ಮಂಡಳಿ ಉತ್ತಮ ಭವಿಷ್ಯ ರೂಪಿಸುವ ಕೈಂಕರ್ಯ ಮಾಡಿದೆ’ ಎಂದು ಹೇಳಿದರು. ಸಂಸ್ಥೆಯ ಕಾರ್ಯಾಧ್ಯಕ್ಷ ಗಣೇಶಮೋಹನ ಕಾಶಿಮಠ ಅಧ್ಯಕ್ಷತೆ ವಹಿಸಿ ‘ಈ ತಾಂತ್ರಿಕ ವ್ಯವಸ್ಥೆಯನ್ನು ಶಿಕ್ಷಕರು ಬಳಸಿ, ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಲು
Read Moreಪ್ರಕಲ್ಪಗಳ ಲೋಕಾರ್ಪಣೆ
ಕಾಸರಗೋಡು: ಮುಜುಂಗಾವಿನ ಶ್ರೀಭಾರತೀ ವಿದ್ಯಾಪೀಠದಲ್ಲಿ ನೂತನ ಭೋಜನ ಶಾಲೆ ಹಾಗೂ ಸ್ಮಾರ್ಟ್ ಕ್ಲಾಸ್ ಕೊಠಡಿ, ಮತ್ತು ಬದಿಯಡ್ಕದ ಶ್ರೀಭಾರತೀ ವಿದ್ಯಾಪೀಠದಲ್ಲಿ ಕೌಶಲಾಭಿವೃದ್ಧಿ ಪ್ರಯೋಗಾಲಯ ಹಾಗೂ ಕೌಶಲ ಪ್ರದರ್ಶನ ಪ್ರಾಂಗಣಗಳ ಲೋಕಾರ್ಪಣೆ ಫಾಲ್ಗುನ ಕೃಷ್ಣ ತದಿಗೆಯಂದು (06-03-2026) ನಡೆಯಿತು. ಹೆಚ್. ಎ. ಎಲ್. ಸಂಸ್ಥೆಯ ಸಾಮಾಜಿಕ ಹೊಣೆಗಾರಿಕೆ ವಿಭಾಗ (ಸಿ. ಎಸ್. ಆರ್.) ಪ್ರಾಯೋಜಿಸಿರುವ ಈ ಪ್ರಕಲ್ಪಗಳನ್ನು ಹೆಚ್. ಎ. ಎಲ್. ಸಂಸ್ಥೆಯ ಮಾನವ ಸಂಪನ್ಮೂಲ ನಿರ್ದೇಶಕರಾದ ಎಮ್. ಜಿ. ಬಾಲಸುಬ್ರಹ್ಮಣ್ಯ ಅವರು ಲೋಕಾರ್ಪಣೆಗೊಳಿಸಿದರು. ‘ಈ ಕಾರ್ಯಕ್ರಮದಲ್ಲಿ
Read Moreಶಂಕರಶ್ರೀ ವಸಂತ ವೇದಪಾಠಶಾಲೆ
ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯಾನುಗ್ರಹಗಳೊಂದಿಗೆ ಮೂರನೇ ವರ್ಷದ ಶಂಕರಶ್ರೀ ವಸಂತ ವೇದ ಪಾಠಶಾಲೆ ಭಾರತೀ ಎಜುಕೇಶನ್ ಟ್ರಸ್ಟ್ ಆಶ್ರಯದಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಿಂದ ಮಾನ್ಯತೆಯನ್ನು ಪಡೆದಿರುವ ಗೋಕರ್ಣದ ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಹಯೋಗದೊಂದಿಗೆ 2026ನೇ ಎಪ್ರಿಲ್ 15 ಬುಧವಾರದಿಂದ ಮೇ 17 ಆದಿತ್ಯವಾರದವರೆಗೆ ಮಂಗಳೂರಿನ ನಂತೂರು ಶ್ರೀಭಾರತೀ ಕಾಲೇಜು ಆವರಣದಲ್ಲಿರುವ ಶಂಕರಶ್ರೀ ಸಭಾಭವನದಲ್ಲಿ ವೇದ ಪಾಠ ಶಿಬಿರವು ನಡೆಯಲಿರುವುದು. ಈ ಶಿಬಿರದಲ್ಲಿ ಸಂಧ್ಯಾವಂದನೆ, ಸೂಕ್ತ, ಸಂಸ್ಕೃತ ಶ್ಲೋಕಗಳ ಕಲಿಕೆಯ ಜೊತೆಗೆ ಯೋಗ, ವ್ಯಕ್ತಿತ್ತ್ವ ವಿಕಸನದ
Read Moreಶ್ರೀ ರಾಮಚಂದ್ರಾಪುರ ಮಠದ ವಿಷ್ಣುಗುಪ್ತ ವಿಶ್ವ ವಿದ್ಯಾಪೀಠ ಮಕ್ಕಳು ರಾಜ್ಯಮಟ್ಟಕ್ಕೆ ಆಯ್ಕೆ
ಉತ್ತರಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತರಕನ್ನಡ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಾರ್ಯಾಲಯ, ಕಾರವಾರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಹಯೋಗದಲ್ಲಿ ಡಿ.30 ರಂದು ಅಂಕೋಲಾದ ಸ್ವಾತಂತ್ರ್ಯ ಸಂಗ್ರಾಮ ಭವನದಲ್ಲಿ ನಡೆಯಿತು. ಶ್ರೀ ರಾಮಚಂದ್ರಾಪುರ ಮಠದ ವಿಷ್ಣುಗುಪ್ತ ವಿಶ್ವ ವಿದ್ಯಾಪೀಠ, ಸಾರ್ವಭೌಮ ಗುರುಕುಲಮ್ ಅಶೋಕೆ ಗೋಕರ್ಣದಿಂದ ಪ್ರತಿಭಾನ್ವಿತ ಮಕ್ಕಳು ಭಾಗವಹಿಸಿದ್ದು ಇಂಗ್ಲೀಷ್ ಭಾಷಣದಲ್ಲಿ ಸನತ್ ಕುಮಾರ್. ಸಿ .ಆರ್ ಪ್ರಥಮ ಸ್ಥಾನ, ಕನ್ನಡ ಭಾಷಣದಲ್ಲಿ ಪೃಥ್ವಿನಾರಾಯಣ ಪ್ರಥಮ ಸ್ಥಾನ, ಸಂಸ್ಕೃತ ಭಾಷಣದಲ್ಲಿ ಧನ್ಯಾ
Read Moreಪೃಥ್ವಿ ಹೆಗಡೆ ಏಕ ಪಾತ್ರ ಅಭಿನಯದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ
ಕರ್ನಾಟಕ ಸರ್ಕಾರ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ 2025ನ.24ರಂದು ದಾಂಡೇಲಿಯಲ್ಲಿ ನಡೆದ ಸಾಂಸ್ಕೃತಿಕ ಚಟುವಟಿಕೆಗಳ ಸ್ಪರ್ಧೆ ಏಕ ಪಾತ್ರ ಅಭಿನಯದಲ್ಲಿ ಮುರೂರು ಪ್ರಗತಿ ಪಿ ಯು ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪೃಥ್ವಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸರ್ವೇಶ್ವರ ಭಾಗ್ವತ್ ಮತ್ತು ವೀಣಾ ದಂಪತಿಗಳ ಪುತ್ರಿ.
Read Moreನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಕ್ರೀಡಾಕೂಟ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಪರಿಪೂರ್ಣ ತರಬೇತಿ ಲಭ್ಯ : ಪ್ರದೀಪ್ ಕುಮಾರ್ ಆಚಾರ್ಯ ಶ್ಲಾಘನೆ
ನಂತೂರು, ನ.26 : ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಗುರಿಯನ್ನು ಸಾಧಿಸಲು ಪ್ರಯತ್ನಿಸಬೇಕು. ಮಧ್ಯಮ ವರ್ಗದ ಕುಟುಂಬದಲ್ಲಿ ಬಂದ ಮಕ್ಕಳಿಗೆ ಎಲ್ಲಾ ಸೌಲಭ್ಯ ಒದಗಿಸಲು ಕಷ್ಟವಾಗುತ್ತದೆ. ಆದರೆ ಉತ್ತಮ ಆಹಾರ ತೆಗೆದುಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು. ಆ ಮೂಲಕ ಕ್ರೀಡಾರಂಗವನ್ನು ಆಯ್ಕೆ ಮಾಡಿ ಸಾಧನೆ ಮಾಡಬಹುದು. ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳು ಅತೀ ಅವಶ್ಯ. ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಎಲ್ಲಾ ರೀತಿಯಲ್ಲಿ ಪರಿಪೂರ್ಣ ತರಬೇತಿ ಸಿಗುತ್ತಿರುವುದು ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಕಾರಣವಾಗಿದೆ ಎಂದು ಕಾಮನ್ ವೆಲ್ತ್ ಗೇಮ್ಸ್
Read Moreನಂತೂರು ಭಾರತೀ ಸಮೂಹ ಸಂಸ್ಥೆ : ಸಾಂಸ್ಕೃತಿಕ, ವಿಜ್ಞಾನ ಉತ್ಸವ ಸಂಸ್ಕೃತಿ, ವಿಜ್ಞಾನಕ್ಕೆ ಮಹತ್ವ : ದೀಪಕ್ ರೈ ಪಾಣಾಜೆ
ನಂತೂರು: ಇಂದು ಸಂಸ್ಕೃತಿ ಮತ್ತು ವಿಜ್ಞಾನಕ್ಕೆ ಮಹತ್ವ ನೀಡಲಾಗಿದೆ. ಕಲಾ ಪ್ರದರ್ಶನವೂ ಅಗತ್ಯ. ಈ ನಿಟ್ಟಿನಲ್ಲಿ ಶ್ರೀ ಭಾರತೀ ಸಮೂಹ ಸಂಸ್ಥೆ ಶಿಕ್ಷಣ, ಸಂಸ್ಕೃತಿ, ಕಲೆ, ವಿಜ್ಞಾನಕ್ಕೆ ಮಹತ್ವ ನೀಡಿದೆ ಎಂದು ಚಲನಚಿತ್ರ ನಟ ದೀಪಕ್ ರೈ ಪಾಣಾಜೆ ಹೇಳಿದರು. ಅವರು ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ನಡೆದ ಅಂತರ್ ಶಾಲೆ ಸಾಂಸ್ಕೃತಿಕ, ವಿಜ್ಞಾನ ಉತ್ಸವ ಉದ್ಘಾಟಿಸಿ, ಮಾತನಾಡಿದರು.
Read Moreವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವಿದ್ಯಾರ್ಥಿಗಳಿಗೆ ಕಲಿಕೋಪಕರಣಗಳ ಸಮರ್ಪಣೆ
ಗೋಕರ್ಣ: ಅಶೋಕೆಯಲ್ಲಿ ನಡೆದ ಮುಳ್ಳೇರಿಯಾ ಮಂಡಲದ ಛಾತ್ರ ಭಿಕ್ಷೆಯಂದು ಶ್ರೀರಾಮಚಂದ್ರಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಸನ್ನಿಧಿಯಲ್ಲಿ ವಿ. ವಿ. ವಿ. ವಿದ್ಯಾರ್ಥಿಗಳಿಗೆ ಕಲಿಕೋಪಕರಣಗಳ ಸಾಂಕೇತಿಕವಾಗಿ ಸಮರ್ಪಣೆ ಮಾಡಲಾಗಿತ್ತು. ಗುಂಪೆ ವಲಯದ ಮಾತೃಪ್ರಧಾನೆ ಗುಂಪೆ ಕಾವೇರಿ ಅಮ್ಮ ವಾಗ್ದಾನ ಮಾಡಿದಂತೆ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವಿದ್ಯಾರ್ಥಿಗಳಿಗೆ ಅಂದಾಜು ೨೦,೦೦೦ ಮೌಲ್ಯದ ಕಲಿಕೋಪಕರಣಗಳನ್ನು ಶ್ರೀಮಠದ ಶಾಸನತಂತ್ರದ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ ಎಡಪ್ಪಾಡಿ ಮೂಲಕ ಸೆ.೧೫ ರಂದು ಸಮರ್ಪಣೆ ಮಾಡಿದರು. ಅಶೋಕೆಯ ಇಂಜಿನಿಯರ್ ವಿಷ್ಣುಪ್ರಸಾದ್ ಬನಾರಿ ಉಪಸ್ಥಿತರಿದ್ದರು.
Read Moreಈಜು ಸ್ಪರ್ಧೆಯಲ್ಲಿ ೩ ಚಿನ್ನ ಗಳಿಸಿದ ಅಮನ್ ಕೆ. ದೇವಾಡಿಗ
ಮಂಗಳೂರು: ದ.ಕ. ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ವತಿಯಿಂದ ನಡೆದ ೨೦೨೫-೨೬ನೇ ಸಾಲಿನ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಈಜು ಸ್ಪರ್ಧೆಯಲ್ಲಿ ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ೮ನೇ ತರಗತಿ ವಿದ್ಯಾರ್ಥಿ ಅಮನ್ ಕೆ. ದೇವಾಡಿಗ ೧೪ರ ವಯೋಮಾನ ವಿಭಾಗದ ೫೦ ಮೀ., ೧೦೦ ಮೀ. ಮತ್ತು ೨೦೦ ಮೀ. ಬ್ಯಾಕ್ ಸ್ಟ್ರೋಕ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವಾಗಿ ೩
Read Moreಮುಜುಂಗಾವು ವಿದ್ಯಾಪೀಠಕ್ಕೆ ಹ್ಯಾಪಿ ಹವ್ಯಕ ವಾಟ್ಸಪ್ ಬಳಗದಿಂದ ದೇಣಿಗೆ ಸಮರ್ಪಣೆ
ಮುಳ್ಳೇರಿಯಾ: ಮಂಡಲದ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಭೊಜನ ಶಾಲೆಗೆ ಹ್ಯಾಪಿ ಹವ್ಯಕ ವಾಟ್ಸಪ್ ಬಳಗದಿಂದ ಸಹಾಯಧನವನ್ನು ವಿತರಿಸಲಾಯಿತು. ಗುಂಪಿನಲ್ಲಿರುವ 60 ಜನರು ಈ ಕಾರ್ಯದಲ್ಲಿ ಭಾಗಿಯಾಗಿ 60606 ರೂ. ಸಂಗ್ರಹಿಸಿ ವಿದ್ಯಾಪೀಠಕ್ಕೆ ಸಮರ್ಪಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಭಟ್ ಬೆಜಪ್ಪೆ, ಕಾರ್ಯದರ್ಶಿ ಸುಬ್ರಹ್ಮಣ್ಯ ಪ್ರಸಾದ ಹಿಳ್ಳೆಮನೆ, ಕೋಶಾಧಿಕಾರಿ ಉದನೇಶ್ವರ ಪ್ರಸಾದ, ಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಭೆ ಮಾರ್ಗ, ಹಿರಿಯ ಅಧ್ಯಾಪಕರಾದ ಬಾಲಕೃಷ್ಣ ಶರ್ಮ ದೇಣಿಗೆಯನ್ನು ಸ್ವೀಕರಿಸಿದರು.
Read Moreಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ
ಮಂಗಳೂರು: ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ರಾಣಿ ಅಬ್ಬಕ್ಕ @500 ಪ್ರೇರಣಾದಾಯಿ ಉಪನ್ಯಾಸಗಳ ಸರಣಿ ಎಸಳು-20 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ನಿವೃತ್ತ ಶಿಕ್ಷಕಿ ಸುಭದ್ರಾ ಶ್ರೀಕೃಷ್ಣ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕಾದ ಕೆಲವು ಗುಣಗಳಾದ ಕಾಕದೃಷ್ಟಿ, ಬಕಧ್ಯಾನ, ಶ್ವಾನ ನಿದ್ರಾ ಬಗ್ಗೆ ಹಾಗೂ ಸ್ವಾಮಿ ವಿವೇಕಾನಂದರು, ಶಂಕರಾಚಾರ್ಯರು ಮುಂತಾದ ಆದರ್ಶ ವ್ಯಕ್ತಿಗಳು ನಮಗೆಲ್ಲ ಮಾದರಿಯಾಗಿದ್ದಾರೆ ಎಂದು ಹೇಳಿದರು. ಸಾಮಾಜಿಕ ಕಾರ್ಯಕರ್ತ ಪ್ರಸಾದ್ ಕುಮಾರ್ ಉದ್ಘಾಟಿಸಿ, ಮಾತನಾಡಿ, ಕತ್ತಲೆಯಿಂದ ಬೆಳಕಿನೆಡೆಗೆ ದಾರಿ
Read Moreಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ನವೀಕರಣಗೊಂಡ ಭೋಜನ ಶಾಲೆ
ಬದಿಯಡ್ಕ: ಶ್ರೀ ಭಾರತೀ ವಿದ್ಯಾಪೀಠದಲ್ಲಿ ಸುಸಜ್ಜಿತ ವ್ಯವಸ್ಥೆಗಳೊಂದಿಗೆ ನವೀಕರಣಗೊಂಡ ‘ಅನ್ನಮಯೀ’ ಭೋಜನ ಶಾಲೆಯಲ್ಲಿ ಗುರುವಾರ ಸಂಜೆ ಹಾಗೂ ಶುಕ್ರವಾರದಂದು ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಜರಗಿತು. ಕಟ್ಟಡದ ಲೋಕಾರ್ಪಣಾ ಸಮಾರಂಭದ ಪೂರ್ವಭಾವಿಯಾಗಿ ನಡೆದ ಕಾರ್ಯಕ್ರಮಗಳಲ್ಲಿ ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ವಿತ್ತಾಧ್ಯಕ್ಷರು ಗಣೇಶ ಜೆ.ಎಲ್., ಸುಶಾಸನಾ ಖಂಡದ ಶ್ರೀ ಸಂಯೋಜಕ ಪ್ರವೀಣ ಭೀಮನಕೋಣೆ, ಶಾಲಾ ಆಡಳಿತ ಸಮಿತಿ ಪದಾಧಿಕಾರಿಗಳು, ಸದಸ್ಯರು, ಪೋಷಕರು, ಅಧ್ಯಾಪಕ ವೃಂದದವರು, ಶಾಲಾ ಹಿತೈಶಿಗಳು ಪಾಲ್ಗೊಂಡಿದ್ದರು.
Read Moreಪರಿಸರ ಸ್ನೇಹಿ ಅವಜಲ ಘಟಕ ಲೋಕಾರ್ಪಣೆ
ಗೋಕರ್ಣ: ವಿವಿವಿ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಪರಿಸರ ಸ್ನೇಹಿ ಅವಜಲ ಘಟಕವನ್ನು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಲೋಕಾರ್ಪಣೆಗೊಳಿಸಿದರು. ಶ್ರೀಸಂಸ್ಥಾನದವರು ರಾಸಾಯನಿಕ ರಹಿತ, ಕೇವಲ ತುಳಸಿ, ಸ್ಫಟಿಕ ಮತ್ತು ಹಾಸುಗಲ್ಲು ಬಳಸಿ ಘಟಕ ನಿರ್ಮಿಸಿದ ಬಾಲಚಂದ್ರ ಹೆಗಡೆ ಮತ್ತು ಗಜಾನನ ಹೆಗಡೆಯವರನ್ನು ಸನ್ಮಾನಿಸಿ ಆಶೀರ್ವದಿಸಿದರು. “ಪ್ರಕೃತಿಯಲ್ಲಿ ಸಿಗುವುದೆಲ್ಲವೂ ಶುದ್ಧ. ನಾವು ಅದನ್ನು ಮಲಿನಗೊಳಿಸುತ್ತೇವೆ. ಉಪಯೋಗಿಸಿ ಅಶುದ್ಧವಾದ್ದನ್ನು ಶುದ್ಧ ಮಾಡುವುದು ಪ್ರವಾಹದ ವಿರುದ್ಧ ಈಜಿದಂತೆ. ಕೊಳಚೆ ನೀರನ್ನು ಬಾವಿ ನೀರಿನಷ್ಟೇ ಶುದ್ಧಗೊಳಿಸುವ ಈ ಅವಜಲ ಘಟಕ ಎಲ್ಲೆಡೆಗೆ
Read Moreಹವ್ಯಕ ಭಾಷೆ ಅಧ್ಯಯನ, ಸಂಶೋಧನೆಗೂ ಅವಕಾಶ: ರಾಘವೇಶ್ವರ ಶ್ರೀ – ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಸ್ವಭಾಷಾ ಪೀಠ ಸ್ಥಾಪನೆ
ಗೋಕರ್ಣ: ಸ್ವಭಾಷಾ ಚಾತುರ್ಮಾಸ್ಯದ ಸವಿನೆನಪಾಗಿ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಸ್ವಭಾಷಾ ಪೀಠ ಮತ್ತು ಹವ್ಯಕ ಅಧ್ಯಯನ ಪೀಠವನ್ನು ಆರಂಭಿಸಲಾಗುವುದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಪ್ರಕಟಿಸಿದರು. ಸ್ವಭಾಷಾ ಚಾತುರ್ಮಾಸ್ಯದ 53ನೇ ದಿನವಾದ ಭಾನುವಾರ ಮಂಗಳೂರು ಮಂಡಲದ ಮಂಗಳೂರು ಮಧ್ಯ, ಉತ್ತರ, ದಕ್ಷಿಣ, ಉಡುಪಿ, ಕುಂದಾಪುರ ಮತ್ತು ಮುಡಿಪು ವಲಯಗಳ ಶಿಷ್ಯರಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ಅನುಗ್ರಹಿಸಿದರು. ಕನ್ನಡದ ಕವಿರಾಜ ಮಾರ್ಗದ ರೀತಿಯಲ್ಲಿ ಹವ್ಯಕ ಕನ್ನಡ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಗುರುರಾಜಮಾರ್ಗ ಅನುಷ್ಠಾನಕ್ಕೆ ಬರಲಿದೆ. ಚಾತುರ್ಮಾಸ್ಯದ ಬಳಿಕವೂ ಸ್ವಭಾಷಾ ಅಭಿಯಾನ
Read Moreನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳು : ಜೂ.19ರಂದು ಹಲಸು ಮೇಳ – ಆಹಾರೋತ್ಸವ
ಮಂಗಳೂರು: ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಆವರಣದಲ್ಲಿ ಹಲಸು ಮೇಳ – ಆಹಾರೋತ್ಸವ ಜೂ.19ರಂದು ಬೆಳಗ್ಗೆ ಗಂಟೆ 8ರಿಂದ ರಾತ್ರಿ ಗಂಟೆ 8ರವರೆಗೆ ನಡೆಯಲಿದೆ. ಶ್ರೀರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಸಂಪೂರ್ಣ ಆಶೀರ್ವಾದ, ಮಾರ್ಗದರ್ಶನದೊಂದಿಗೆ ಈ ಮೇಳ ನಡೆಯಲಿದ್ದು ಕೃಷಿಕರು ಬೆಳೆಸುವ, ಬಳಸುವ ಆಹಾರ ವಸ್ತುಗಳನ್ನು ನಗರದ ಜನತೆಗೆ ತಲುಪಿಸುವ ಮತ್ತು ಸಂಘಟನೆಯನ್ನು ಬಲಿಷ್ಠಗೊಳಿಸುವ ಉದ್ದೇಶದಿಂದ ಹಲಸು ಮೇಳ – ಆಹಾರೋತ್ಸವ ಏರ್ಪಡಿಸಲಾಗಿದೆ.
Read More