|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ವಿಶಿಷ್ಟ ಗೋಧಾಮ ಗೋಸ್ವರ್ಗಕ್ಕೆ ಶ್ರೀ ಅಖಿಲ ಹವ್ಯಕ ಮಹಾಸಭೆಯ ಅಧ್ಯಕ್ಷರಾದ ಡಾ. ಗಿರಿಧರ್ ಕಜೆ, ಉಪಾಧ್ಯಕ್ಷರಾದ ಕೆಕ್ಕಾರು ಶ್ರೀಧರ್ ಭಟ್, ಕಾರ್ಯದರ್ಶಿ ಪ್ರಶಾಂತ್ ಭಟ್ ಮಳವಳ್ಳಿ, ವಿನಾಯಕ ಮಧ್ಯಸ್ಥ ಹಾಗೂ ಮಹಾಸಭೆಯ ಪದಾಧಿಕಾರಿಗಳು ಭೇಟಿ ನೀಡಿ ವೀಕ್ಷಿಸಿದರು.