|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಕು.ಭಾರ್ಗವ ಹೆಬ್ಬಾರ ; ಪೀ.ಯೂ.ಸೀ. ಯಲ್ಲಿ ಸಾಧನೆ

ಮಂಗಳೂರು ಮಂಡಲದ ಮರವಂತೆ ವಲಯದ ಮತ್ತು ಘಟಕದ ಘಟಕದ ಲಕ್ಷ್ಮಿ ನಾರಾಯಣ ಹೆಬ್ಬಾರರ ಪುತ್ರನಾದ ಭಾರ್ಗವ ಎಲ್. ಹೆಬ್ಬಾರ ಇವರು ಕುಂದಾಪುರದ ಶ್ರೀ ವೇಂಕಟರಮಣ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿ ಪೀಯೂಸೀ (ವಾಣಿಜ್ಯ) ಪರೀಕ್ಷೆಯಲ್ಲಿ 90.33%.ಅಂಕಗಳಿಸಿದ್ದಾರೆ.