|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಚಂದ್ರಗಿರಿ ವಲಯದಲ್ಲಿ ಪ್ರದೋಷರುದ್ರ ಪಠಣ

 

ಮುಳ್ಳೇರಿಯಾ ಹವ್ಯಕ ಮಂಡಲ ಚಂದ್ರಗಿರಿ ವಲಯದಲ್ಲಿನ ಮುಳ್ಳೇರಿಯಾ “ಅನಘಾ” ನಿವಾಸಿ ಶ್ರೀಮತಿ ಗೀತಾಲಕ್ಷ್ಮೀ ಮತ್ತು ಶ್ರೀ ದಿನೇಶ ಭಟ್ ಅವರಲ್ಲಿ ದಿನಾಂಕ 20-12-2018ರಂದು ಪ್ರದೋಷರುದ್ರ ಪಠಣ ನಡೆಯಿತು.

 

ವಲಯ ವೈದಿಕ ಪ್ರಧಾನ ಪಯ ಶ್ರೀ ನರಸಿಂಹರಾಜರ ನೇತೃತ್ವದಲ್ಲಿ 22 ಮಂದಿ ರುದ್ರಾಧ್ಯಾಯಿಗಳ ಸಹಯೋಗದಲ್ಲಿ ಪ್ರದೋಷರುದ್ರ ಅಭಿಷೇಕ ಪೂಜೆ ಹಾಗೂ ಮಾತೆಯರು ಮಕ್ಕಳು ಜತೆಗೂಡಿ 18 ಮಂದಿ ಭಜನ ರಾಮಾಯಣ ಪಾರಾಯಣವನ್ನು ನೆರವೇರಿಸಿದರು.